Thursday, May 14, 2026

actor kiran raj

‘ಕರ್ಣ’ನಿಗೆ ಆರಂಭಿಕ ವಿಘ್ನ : ಕಲಿಗಾಲದಲ್ಲೂ ತಪ್ಲಿಲ್ಲ ಸಂಕಷ್ಟ! ; ಬಹು ನಿರೀಕ್ಷಿತ ಧಾರಾವಾಹಿ ದಿಢೀರ್ ಸ್ಥಗಿತವಾಗಿದ್ದೇಕೆ..?

ಬೆಂಗಳೂರು : ದೊಡ್ದ ದೊಡ್ಡ ಸ್ಟಾರ್​ ಗಳ ದಂಡೇ ಇರಲಿ.. ಬಿಲಿಯನ್, ಟ್ರಿಲಿಯನ್ ಗಟ್ಟಲೇ ಬಂಡವಾಳ ಹಾಕಿರಲಿ. ಸಿನಿಮಾಗಳು ಕೇವಲ 3 ಗಂಟೆಯಲ್ಲಿ ಮುಗಿದು ಹೋಗುತ್ತೆ. ಥಿಯೇಟರ ಗಳಲ್ಲಿ ಕೆಲ ಗಂಟೆ ಕುಳಿತು ನೋಡಿ ಜನ್ರು ವಾಪಸ್ ಆಗ್ತಾರೆ. ಆದ್ರೆ ಧಾರಾವಾಹಿಗಳ ಕಥೆ ಆಗಲ್ಲ.. ಹೆಸರಿಗೆ ತಕ್ಕಂತೆ ದಾರದ ರೀತಿ ವರ್ಷಾನುಗಟ್ಟಲೇ ವಾಹಿನಿಗಳು ಪ್ರಸಾರ...

ಜಿಟಿ ಜಿಟಿ ಮಳೆಯಲ್ಲೂ ನಿಲ್ಲದ ನಟ ಕಿರಣ್ ರಾಜ್ ಸಮಾಜಮುಖಿ ಕೆಲಸ..!

https://www.youtube.com/watch?v=BwCsq9M2W-I "ಬಡ್ಡೀಸ್" ಖ್ಯಾತಿಯ ಕಿರಣ್ ರಾಜ್, ನಾಯಕನಾಗಿ ಅಷ್ಟೇ ಜನಪ್ರಿಯತೆ ಪಡೆದಿಲ್ಲ. ತಾವು ಮಾಡುವ ಸಾಮಾಜಿಕ ಕಾರ್ಯಗಳಿಂದಲ್ಲೂ ಅವರು ಜನಪ್ರಿಯರು. ಕೊರೋನ ಸಂದರ್ಭದಲ್ಲಿ ಇವರು ಮಾಡಿದ ಕಾರ್ಯಗಳನ್ನು ನೆನಪಿಸಿಕೊಳ್ಳುವ ಜನರಿದ್ದಾರೆ. ಕೊರೋನ ಮುಗಿದ ಮೇಲೂ ಕಿರಣ್ ರಾಜ್ ಒಂದಲ್ಲ ಒಂದು ಜನೋಪಕಾರಿ ಕಾರ್ಯ ಮಾಡುತ್ತಿರುತ್ತಾರೆ. ಜುಲೈ ಆರಂಭವಾದಾಗಿನಿಂದಲೂ‌ ಕರುನಾಡ ಪೂರ್ತಿ ಮಳೆಯ ಅಬ್ಬರ ಜೋರಾಗಿದೆ. ಈ ಮಳೆಯ ಜೊತೆ...
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img