Sunday, August 2, 2026

actor prakash rai

Films ban: ಕಾವೇರಿ ಹೋರಾಟಕ್ಕೆ ಭಾಗಿಯಾಗದ ನಟರ ಸಿನಿಮಾ ಬಹಿಷ್ಕರಿಸಿ: ಯತ್ನಾಳ್

ವಿಜಯಪುರ : ಪ್ರಕಾಶ್ ರೈ ಹಂದಿ ಇದ್ದಂತೆ, ಯಾವೊಬ್ಬ ನಟನೂ ಕಾವೇರಿ ವಿಚಾರವಾಗಿ ಇದುವರೆಗೂ ಹೋರಾಟ ಮಾಡಿಲ್ಲ ಅವರ ಸಿನಿಮಾ ಬಹಿಷ್ಕರಿಸಬೇಕು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದರು. ವಿಜಯಪುರದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಕಾವೇರಿ ವಿಚಾರವಾಗಿ ಹೋರಾಟ ಮಾಡಲು ಇದುವರೆಗೂ ಕನ್ನಡದ ಯಾವೊಬ್ಬ ನಟ ನಟಿಯರೂ ಬಂದಿಲ್ಲ, ಅವರನ್ನೆಲ್ಲಾ ಅವರ ಮನೆಗೆ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img