Tuesday, February 10, 2026

Actor Punith RajKumar

ಅಪ್ಪು ಮರೆಯಾಗಿ ಇಂದಿಗೆ 4 ವರ್ಷ : ಅಶ್ವಿನಿ ಬಿಚ್ಚಿಟ್ಟ ಸೀಕ್ರೆಟ್‌ ಪ್ರೇಮ ಕಥೆ

ಇಂದಿಗೆ ಸರಿಯಾಗಿ ನಾಲ್ಕು ವರ್ಷಗಳು. ನಮ್ಮ ಎಲ್ಲರ ನೆಚ್ಚಿನ ಕರ್ನಾಟಕ ರತ್ನ, ಪ್ರೀತಿಯ ಅಪ್ಪು – ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ನಮ್ಮೊಳಗಿಲ್ಲದ ದಿನ. ಆದರೆ ಅವರ ನೆನಪು, ಅವರ ನಗು, ಅವರ ಅಭಿಮಾನಿಗಳ ಮನಸ್ಸಿನಲ್ಲಿ ಸದಾ ಜೀವಂತವಾಗಿದೆ. ಇಂದು ಅವರ ನಾಲ್ಕನೇ ವರ್ಷದ ಪುಣ್ಯಸ್ಮರಣೆ, ಮತ್ತು ಇಡೀ ಕರುನಾಡು ದೊಡ್ಮನೆಯ...

ಮಮ್ಮಲ ಮರುಗುವಂತೆ ಮಾಡ್ತಿದೆ ಅಪ್ಪು ಹಾಡಿದ ಈ ಕೊನೆಯ ಹಾಡು..!

ಬೆಂಗಳೂರು- ನಿನ್ನೆ ರಾತ್ರಿ ಎಲ್ಲರೊಂದಿಗೆ ನಗುನಗುತ್ತಿದ್ದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಇಂದು  ಕಂಠೀರವ ಕ್ರೀಡಾಂಗಣದಲ್ಲಿ ಸ್ತಬ್ಧರಾಗಿ ಮಲಗಿದ್ದಾರೆ. ಇಂದು ಬೆಳಗ್ಗೆವರೆಗೂ ಚೆನ್ನಾಗಿಯೇ ಇದ್ದ ಅಪ್ಪು, ಜಿಮ್ ಮುಗಿಸಿ ಮನೆಯೊಳಗೆ ಬರುತ್ತಿದ್ದಂತೆಯೇ ತೀವ್ರ ಅಸ್ವಸ್ಥರಾಗಿದ್ರು. ಕಡೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ. ಆದ್ರೆ ನಿನ್ನೆಯಷ್ಟೇ ಸಂಗೀತ ನಿರ್ದೇಶಕ ಗುರುಕಿರಣ್ ಬರ್ತ್ ಡೇಗೆ...

ಚಾಮರಾಜನಗರದಲ್ಲಿ ನಟ ಪುನೀತ್ ಗೆ ಶ್ರದ್ಧಾಂಜಲಿ

ಚಾಮರಾಜನಗರ- ನಟ ಪುನೀತ್ ರಾಜ್ ಕುಮಾರ್ ವಿಧಿವಶರಾದ ಹಿನ್ನೆಲೆಯಲ್ಲಿ ಕರುನಾಡು ಕಂಬನಿ ಮಿಡಿಯುತ್ತಿದೆ. ಚಾಮರಾಜನರದಲ್ಲಿ ಕರುನಾಡು ಯುವಶಕ್ತಿ ಸಂಘಟನೆ ಹಾಗು ವಿವಿಧ ಕನ್ನಡಪರ ಸಂಘಟನೆಗಳಿಂದ ಶ್ರದ್ಧಾಂಜಲಿ ಸಲ್ಲಿಸಲಾಯ್ತು. ಈ ವೇಳೆ ನಟ ಪುನೀತ್ ರಾಜ್ ಕುಮಾರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯ್ತು. ಈ ಸಂದರ್ಭದಲ್ಲಿ ಮಾತನಾಡಿದ ಕರುನಾಡ ಯುವ ಶಕ್ತಿ ಸಂಘಟನೆಯ ಜಿಲ್ಲಾ ಅಧ್ಯಕ್ಷರಾದ ಅಶೋಕ್ ರಾಜ್...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img