ಬೆಂಗಳೂರು- ಪುನೀತ್ ರಾಜ್ ಕುಮಾರ್... ಕರುನಾಡಿನ ಜನ ಮಾನಸದಲ್ಲಿ ಎಂದಿಗೂ ಮರೆಯದೇ ಉಳಿಯಲಿರೋ ವೀರ ಕನ್ನಡಿಗ. ಫಿಕ್ನೆಸ್ ವಿಚಾರದಲ್ಲಿ ಸಾವಿರಾರು ಮಂದಿಗೆ ಸ್ಪೂರ್ತಿಯಾಗಿದ್ದ ಪುನೀತ್ ತಮ್ಮನ್ನು ತಾವು ಆರೋಗ್ಯವಾಗಿಟ್ಟುಕೊಳ್ಳಲು ಪ್ರತಿದಿನ ವ್ಯಾಯಾಮ, ಯೋಗಾದಿಗಳನ್ನು ಮಾಡ್ತಿದ್ರು. ಇಂಥಹ ಪುನೀತ್ ಇದ್ದಕ್ಕಿದ್ದಂತೆ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದು ಆಘಾತಕಾರಿ ಸಂಗತಿ. ಆದ್ರೆ ಈ ಮಧ್ಯೆ ಪುನೀತ್ ರಾಜ್...
ಬೆಂಗಳೂರು ಚಿನ್ನದ ಮಾರುಕಟ್ಟೆಯಲ್ಲಿ ಬೆಲೆಗಳು ಮತ್ತೊಮ್ಮೆ ಗಗನಮುಖಿಯಾಗಿವೆ. ಆಗಸ್ಟ್ 10 ರಂದು ಸ್ವಲ್ಪ ಇಳಿಕೆ ಕಂಡಿದ್ದ ಚಿನ್ನದ ದರ, ಮುಂದುವರಿದ ಭಾಗವಾಗಿ ಸತತವಾಗಿ ಎರಡನೇ ದಿನವೂ...