Sunday, July 26, 2026

Actor Surya

ಕೊಲ್ಲೂರು ದೇವಿ ದರ್ಶನ ಪಡೆದ ಸ್ಟಾರ್ ಜೋಡಿ: ಚಂಡಿಕಾಯಾಗದಲ್ಲಿ ಸೂರ್ಯ-ಜ್ಯೋತಿಕಾ ಭಾಗಿ

Movie News: ತಮಿಳು ನಟ ಸೂರ್ಯ ಮತ್ತು ಅವರ ಪತ್ನಿ ನಟಿಯೂ ಆಗಿರುವಂತ ಜ್ಯಾತಿಕಾ ಇಂದು ಉಡುಪಿಯ ಬೈಂದೂರಿನ ಕೊಲ್ಲೂರು ಮೂಕಾಂಬಿಕೆಯ ಕ್ಷೇತ್ರಕ್ಕೆ ಭೇಟಿ ಕೊಟ್ಟಿದ್ದರು. ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದು, ಚಂಡಿಕಾ ಯಾಗದಲ್ಲಿ ಭಾಗವಹಿಸಿದರು. https://youtu.be/qxt6PCphmCY ಕೆಲ ದಿನಗಳ ಹಿಂದಷ್ಟೇ ರಿಲೀಸ್ ಆಗಿದ್ದ ಕಂಗುವ ಸಿನಿಮಾ ಅಷ್ಟೇನು ಉತ್ತಮ ರೆಸ್ಪಾನ್ಸ್ ಪಡೆದುಕೊಂಡಿಲ್ಲ. ಇದು ಸೇರಿ ಹಲವು ಕಾರಣಗಳಿಂದ...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img