Tuesday, April 15, 2025

actor upendra

ಆರೋಗ್ಯ ತಪಾಸಣೆಗೆಂದು ಆಸ್ಪತ್ರೆಗೆ ತೆರಳಿದ್ದ ನಟ ಉಪೇಂದ್ರ : ಆತಂಕದಲ್ಲಿದ್ದ ಅಭಿಮಾನಿಗಳು

ಬೆಂಗಳೂರು: ನಟ ಉಪೇಂದ್ರ ಅವರು ನೆಲಮಂಗಲದ ಹರ್ಷ ಆಸ್ಪತ್ರೆಗೆ ಸಾಮಾನ್ಯ ಆರೋಗ್ಯ ತಪಾಸಣೆಗೆಂದು ತೆರೆಳಿದ್ದರು. ಆದರೆ ಆಸ್ಪತ್ರೆ ವಿಚಾರ ಕೇಳಿ ಅಭಿಮಾನಿಗಳು ಆತಂಕದಲ್ಲಿದ್ದರು. ಸದ್ಯ ಸಿನಿಮಾ ಶೂಟಿಂಗ್ ಕೆಲಸದಲ್ಲಿದ್ದು, ಅವರ ನಟನೆಯ ‘ಕಬ್ಜ’ ಸಿನಿಮಾ ಶೂಟಿಂಗ್ ನಡೆಯುತ್ತಿದೆ. ಆದರೆ ಆಸ್ಪತ್ರೆಗೆ ಭೇಟಿ ನೀಡಿದ್ದಾರೆಂಬ ಸುದ್ದಿ ಕೇಳಿ ಆಂತಕವಾಗಿತ್ತಾದರೂ ಈಗ ಅವರು ಆರೋಗ್ಯವಾಗಿದ್ದಾರೆಂಬ ಸುದ್ದಿ ಕೇಳಿ...

ಉಪೇಂದ್ರ ನೀಡಿದ್ರು ಅಭಿಮಾನಿಗಳಿಗೆ ಅಭಿಯಾಣದ ಆಹ್ವಾನ…!

Film News: ಸೂಪರ್ ಸ್ಟಾರ್ ಉಪೇಂದ್ರ ಏನೇ ಮಾಡಿದ್ರೂ ಅದು ಫುಲ್  ಡಿಫರೆಂಟ್ ಆಗಿರುತ್ತೆ ಹಾಗೆಯೇ ಇದೀಗ ಅಭಿಮಾನಿಗಳಿಗೆ ಕರೆಯೋಲೆಯೊಂದನ್ನು ಕೊಟ್ಟಿದ್ದಾರೆ ಸೂಪರ್ ಸ್ಟಾರ್ ಉಪೇಂದ್ರ… ಸೂಪರ್ ಸ್ಟಾರ್ ಉಪೇಂದ್ರ  ಕನ್ನಡ  ಸಿನಿಮಾ ಇಂಡಸ್ಟ್ರಿಯಲ್ಲೇ  ಒಂದು  ವಿಶೇಷ ಬದಲಾವಣೆ ತಂದವರು . ನಿರಂತರ ಉತ್ತಮ ಸಂದೇಶದ ಸಿನಿಮಾ ನೀಡುತ್ತಾ ಅಭಿ ಮಾನಿ ಗಳಿಗೆ ಹತ್ತಿರವಾಗುತ್ತಿದ್ದಾರೆ. ಏಕ್ಶನ್ ಡೈರೆಕ್ಷನ್...

ಉಪೇಂದ್ರ ಡೈರೆಕ್ಷನ್‌ನ “UI” ಚಿತ್ರದ ಶೂಟಿಂಗ್ ಶುರು..!

https://www.youtube.com/watch?v=0cJs2Lu_5RY ಸ್ಯಾಂಡಲ್‌ವುಡ್ ಸೂಪರ್ ಸ್ಟಾರ್ ಉಪೇಂದ್ರ ಬರೋಬ್ಬರಿ ೭ ವರ್ಷಗಳ ಬಳಿಕ ಮತ್ತೆ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದಾರೆ. ಈಗಾಗಲೇ ಈ ಚಿತ್ರದ ಅದ್ಧೂರಿ ಮುಹೂರ್ತ ನೆರವೇರಿದ್ದು, ಚಿತ್ರಕ್ಕೆ ಯು ಐ ಎಂಬ ಟೈಟಲ್ ಚಿತ್ರತಂಡ ಇಟ್ಟಿದೆ. ನಟ ನಿರ್ದೇಶಕ ಉಪೇಂದ್ರ ಬ್ರೇಕ್ ಬಳಿಕ ಮತ್ತೆ ನಿರ್ದೇಶಕನ ಹ್ಯಾಟ್ ತೊಟ್ಟಿದ್ದಾರೆ.‌ ಉಪೇಂದ್ರ ಕಥೆ ಬರೆದು, ಸಿನಿಮಾ ನಿರ್ದೇಶನ...
- Advertisement -spot_img

Latest News

ಕೊರಳಲ್ಲಿ ತಾಳಿ, ಮುಖದಲ್ಲಿ ಮೂಗುಬೊಟ್ಟು ಕಾಣ್ತಿಲ್ಲ : ಕೈ ಶಾಸಕನಿಂದ ಭ್ರಷ್ಟಾಚಾರದ ಮತ್ತೊಂದು ಮುಖ ಅನಾವರಣ

Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್‌ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...
- Advertisement -spot_img