ಗಾಂಧಿನಗರದಲ್ಲಿ ತಮ್ಮ ವಿಶಿಷ್ಟ ಮ್ಯಾನರಿಸಂನಿಂದಲ್ಲೇ ಖ್ಯಾತಿ ಪಡೆದಿರುವ ಕಂಚಿನ ಕಂಠದ ನಟ ವಸಿಷ್ಠ ಸಿಂಹ. ಸಾಫ್ಟವೇರ್ ಕ್ಷೇತ್ರದಲ್ಲಿ ಲಕ್ಷ-ಲಕ್ಷ ಸಂಬಳ ಬಿಟ್ಟು ಬಣ್ಣದ ಬದುಕಿನಲ್ಲಿ ನೆಲೆಕಟ್ಟಿಕೊಳ್ಳುವ ಆಸೆ ಹೊತ್ತು ಬಂದ ಮೈಸೂರಿನ ಹುಡ್ಗ ಇಂದು ಕನ್ನಡ ಸಿನಿಮಾ ಇಂಡಸ್ಟ್ರೀಯ ಬಹುಬೇಡಿಕೆ ನಟ. ರುದ್ರತಾಂಡವ, ರಾಜಾಹುಲಿ ಸಿನಿಮಾಗಳಲ್ಲಿ ಕ್ಯಾರೆಕ್ಟರ್ ಆರ್ಟಿಸ್ಟ್ ಎನಿಸಿಕೊಂಡ ಬಳಿಕ ವಸಿಷ್ಠ ಪೂರ್ಣ...
Sandalwood News: ಸಿನಿಮಾ ಇಂಡಸ್ಟ್ರಿಯಲ್ಲಿ ತಾಾರತಮ್ಯ ಇದೆಯಾ..? ಇದನ್ನು ನೀವು ಅನುಭವಿಸಿದ್ದೀರಾ ಎಂಬ ಪ್ರಶ್ನೆಗೆ ಉತ್ತರಿಸಿರುವ ನಟಿ ಅನಿತಾ ಭಟ್, ತಾರತಮ್ಯ ಎಲ್ಲೆಡೆ ಇದೆ ಎಂದಿದ್ದಾರೆ.
https://www.youtube.com/watch?v=DFhsZdxnzUk
ತಾರತಮ್ಯ...