Friday, July 4, 2025

Actor Vishal

ಅನಾರೋಗ್ಯ ಹಿನ್ನೆಲೆ ಉಡುಪಿಗೆ ಬಂದು ಕಾರ್ಣಿಕ ದೈವಗಳ ಮೊರೆ ಹೋದ ನಟ ವಿಶಾಲ್

Movie News: ತಮಿಳು ನಟ ವಿಶಾಲ್ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಕೆಲ ದಿನಗಳ ಹಿಂದೆ ಅವರು ಸಿನಿಮಾ ಪ್ರಮೋಷನ್ ವೇಳೆ ನಡುಗುತ್ತಿದ್ದರು. ಮೈಕ್ ಹಿಡಿಯಲು ಕಷ್ಟಪಡುತ್ತಿದ್ದರು. ಕೆಲವರು ಇವರ ಈ ಸ್ಥಿತಿ ನೋಡಿ ಮರುಕ ಪಟ್ಟರೆ, ಮತ್ತೆ ಕೆಲವರು ಖುಷಿ ಪಟ್ಟರು, ವಿಶಾಲ್ ಫ್ಯಾನ್ಸ್, ಬೇಗ ನಮ್ಮ ನೆಚ್ಚಿನ ನಟ ಗುಣಮುಖರಾಗಿ ಬರಲಿ ಎಂದು ಹಾರೈಸಿದರು. ಇದೀಗ...

ನಟ ವಿಶಾಲ್‌ಗೆ ಹೀಗಾಗಿದ್ದು ನೋಡಿ ಭಾರೀ ಖುಷಿಯಾಯಿತು: ಖ್ಯಾತ ಗಾಯಕಿ ಸುಚಿತ್ರಾ

Movie News: ತಮಿಳು ನಟ ವಿಶಾಲ್ ಅವರು ಪತ್ರಿಕಾಗೋಷ್ಠಿಯಲ್ಲಿ ಮೈಕ್ ಹಿಡಿಯುವುದಕ್ಕೂ ಒದ್ದಾಡಿದ್ದು, ನಡುಗುವ ಸ್ಥಿತಿಯಲ್ಲಿದ್ದ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಇದನ್ನು ಕಂಡು ವಿಶಾಲ್ ಫ್ಯಾನ್ಸ್, ನಮ್ಮ ನೆಚ್ಚಿನ ನಟನಿಗೆ ಇದೇನಾಯಿತು..? ಮುಖವೆಲ್ಲ ಬಾತುಕೊಂಡು, ಮೈ ಕೈಯಲ್ಲಿ ಶಕ್ತಿ ಇಲ್ಲವೆಂದು ಬೇಸರ ವ್ಯಕ್ತಪಡಿಸಿದ್ದಾರೆ. ಈ ವಿಚಾರಕ್ಕೆ ಸದ್ಯ ಕ್ಲಾರಿಟಿ ಸಿಕ್ಕಿದ್ದು, ಇದು ವೈರಲ್ ಜ್ವರವಾಗಿದ್ದು,...
- Advertisement -spot_img

Latest News

ರಾಜ್ಯದ ಸಿಎಂ ಯಾರಾದರೆ ನನಗೇನು..? ಎಷ್ಟು ವರ್ಷ ಇದ್ದರೆ ನನಗೇನು..?: ಕೇಂದ್ರ ಸಚಿವ ಕುಮಾರಸ್ವಾಮಿ

Political News: ಮಂಡ್ಯದಲ್ಲಿಂದು ಮಾತನಾಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಸಿಎಂ ಸ್ಥಾನದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಸಿಎಂ ಸಿದ್ದರಾಮಯ್ಯ 5 ವರ್ಷ ನಾನೇ ಸಿಎಂ ಎಂದ ಬಗ್ಗೆ...
- Advertisement -spot_img