Sandalwood: ಚಿತ್ರರಂಗದಲ್ಲಿ ಗ್ರೂಪಿಸಂ ನಡೆಯುತ್ತಿರುವ ಬಗ್ಗೆ ಮಾತನಾಡಿರುವ ಹಾಸ್ಯ ಕಲಾವಿದ ವಿಶ್ವ ಅವರು, ಇತ್ತೀಚೆಗೆ ಬರುವ ಕಲಾವಿದರು, ಗ್ರೂಪ್ ಮಾಡಿಕ``ಳ್ಳುತ್ತಿದ್ದಾರೆ. ಇದು ಭವಿಷ್ಯದಲ್ಲಿ ಅವರಿಗಾಗುವ ಆಪತ್ತು ಅಂತಲೇ ಹೇಳಿದ್ದಾರೆ. ಯಾಕೆ ಅಂತಾ ನೀವೇ ನೋಡಿ.
https://youtu.be/KrxsLeHt1n4
ಕೆಲ ಕಲಾವಿದರು ಕಲೆಯಿಂದ ಬರುವ ಹಣದಲ್ಲೇ ಬದುಕಬೇಕಾಗಿದೆ. ಅದರಿಂದಲೇ ಅವರು ಊಟ ಮಾಡುತ್ತಿದ್ದಾರೆ. ಆ ಹಣದಿಂದಲೇ ಮನೆ ಬಾಡಿಗೆ ಕಟ್ಟುತ್ತಿದ್ದಾರೆ....
Gadag News: ಕಳೆದ ಎರಡು ತಿಂಗಳದಿಂದ ವೈರಲ್ ಜ್ವರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಜನ ಜೀವನ ತತ್ತರವಾಗಿದೆ ಅಲ್ಲದೇ ಬಹುತೇಕ ಮಕ್ಕಳಲ್ಲಿ ಈ ವೈರಲ್ ಜ್ವರ ಹೆಚ್ಚಾಗಿ ಕಾಣುಸುತ್ತಿದೆ.ಇನ್ನೂ ಯುವಕರಲ್ಲಿ ಟೈಫಾಯಿಡ್ ಜ್ವರ್ ಕೂಡ ಕಾಣಿಸಿಕೊಳ್ಳುತ್ತಿದೆ.ಇದಕ್ಕೆಲ್ಲ ಕಾರಣ ಹವಾಮಾನ ವೈಪರಿತ್ಯ ಹಾಗೂ ಗ್ರಾಮಗಳಲ್ಲಿ ಸ್ವಚ್ಚತೆ ಹಾಗೂ ಸೊಳ್ಳೆಗಳ ಹಾವಳಿ ಎಂದು ತಿಳಿದು ಬಂದಿದೆ.
ಸದ್ಯ ಗದಗ...
ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...