Sunday, September 8, 2024

Actor

ಮೈಸೂರಲ್ಲಿ ಸಂಭವಾಮಿ ಯುಗೇ ಯುಗೇ..

Movie News: ಆಧುನಿಕತೆಯ ಸೋಗಿನಲ್ಲಿ ನಮ್ಮ ಹಳ್ಳಿಗಳಲ್ಲಿ ಮೊದಲಿದ್ದ ವೈಭವ ಕಡಿಮೆಯಾಗುತ್ತಿದೆ. ವಿದ್ಯಾವಂತರೆಲ್ಲ ಪಟ್ಟಣ ಸೇರುತ್ತಿದ್ದಾರೆ. ಹೀಗಾಗಬಾರದು, ಯುವಕರು ಹಳ್ಳಿಗಳಲ್ಲೇ ಇದ್ದು ಕೆಲಸ ಮಾಡಬೇಕೆನ್ನುವ ಸಂದೇಶ ಇಟ್ಟುಕೊಂಡು ನಿರ್ಮಾಣವಾಗಿರುವ ಚಿತ್ರ ಸಂಭವಾಮಿ ಯುಗೇ ಯುಗೇ. ರಾಜಲಕ್ಷ್ಮಿ ಎಂಟರ್‌ಟೈನ್ಮೆಂಟ್ ಲಾಂಛನದಲ್ಲಿ ಶ್ರೀಮತಿ ಪ್ರತಿಭಾ ಅವರು ನಿರ್ಮಿಸಿರುವ, ಚೇತನ್ ಚಂದ್ರಶೇಖರ್ ಶೆಟ್ಟಿ ಕಥೆ, ಚಿತ್ರಕಥೆ ಬರೆದು ನಿರ್ದೇಶನ...

ಚಂಡೀಘಡ್ ಏರ್ಪೋರ್ಟ್‌ನಲ್ಲಿ ನಟಿ, ಸಂಸದೆ ಕಂಗನಾ ರಾಣಾವತ್‌ಗೆ ಕಪಾಳಮೋಕ್ಷ

Movie News: ಚಂಢೀಗಢ್ ಏರ್ಪೋರ್ಟ್‌ನಿಂದ ದೆಹಲಿಗೆ ತೆರಳುತ್ತಿರುವಾಗ, ಏರ್ಪೋರ್ಟ್‌ನಲ್ಲಿ ನಟಿ, ಸಂಸದೆ ಕಂಗನಾ ರಾಣಾವತ್‌ಗೆ, ಮಹಿಳಾ ಸಿಐಎಸ್‌ಎಫ್‌ ಕಪಾಳಕ್ಕೆ ಹೊಡೆದಿದ್ದಾರೆ. ಕಂಗನಾ ಹಿಮಾಚಲಪ್ರದೇಶದ ಮಂಡಿ ಕ್ಷೇತ್ರದಲ್ಲಿ ಬಿಜೆಪಿಯಿಂದ ಕಣಕ್ಕಿಳಿದು, ಗೆಲುವು ಸಾಧಿಸಿ, ಸಂಸದೆಯಾಗಿದ್ದಾರೆ. ಈ ಖುಷಿಯಲ್ಲಿರುವಾಗಲೇ, ಕಂಗನಾಗೆ ಮತ್ತೊಂದು ಶಾಕ್ ಕಾದಿತ್ತು. ಇಂದು ಕಂಗನಾ ಚಂಡೀಘಡ್‌ದಿಂದ ದೆಹಲಿಗೆ ತೆರಳಲು, ಏರ್ಪೋರ್ಟ್‌ನಲ್ಲಿ ಕಾಯುತ್ತ ನಿಂತಾಗ, ಅಲ್ಲಿದ್ದ ಮಹಿಳಾ...

ಓಟಿಟಿಯಲ್ಲಿ ರವಿಕೆ ಪ್ರಸಂಗ ಸಿನಿಮಾಗೆ ಸಖತ್ ರೆಸ್ಪಾನ್ಸ್

ಕೆಲ ತಿಂಗಳ ಹಿಂದೆ ಸದ್ದು ಮಾಡಿದ್ದ ಸಿನಿಮಾ ಅಂದ್ರೆ ಅದು ರವಿಕೆ ಪ್ರಸಂಗ. ಬ್ರಹ್ಮಗಂಟು ಖ್ಯಾತಿಯ ಗೀತಾ ನಟಿಸಿರುವ ಈ ಸಿನಿಮಾ ಥಿಯೇಟರ್‌ನಲ್ಲಿ ಅಷ್ಟು ಸದ್ದು ಮಾಡಿರಲಿಲ್ಲ. ಆದರೆ ಇದೀಗ ಓಟಿಟಿಯಲ್ಲಿ ಹಲವು ಪ್ರೇಕ್ಷಕರನ್ನು ರೀಚ್ ಆಗಿ, ಸಖತ್ ರೆಸ್ಪಾನ್ ಪಡೆದುಕೊಳ್ಳುತ್ತಿದೆ. ಓಟಿಟಿ ಪ್ಲ್ಯಾಟ್‌ಫಾರ್ಮ್‌ನಲ್ಲಿ ಸಿನಿಮಾ ಬರಲು ಶುರುವಾದಾಗಿನಿಂದ ಹಲವರು ಮನೆಯಲ್ಲೇ ಕೂತು ಸಿನಿಮಾ ನೋಡಿ...

ಡಾ||ಎಸ್ ನಾರಾಯಣ್ ನಿರ್ದೇಶನದ ನೂತನ ಚಿತ್ರದಲ್ಲಿ ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು

Movie News: ಡಾ||ರಾಜಕುಮಾರ್, ಡಾ||ವಿಷ್ಣುವರ್ಧನ್, ಡಾ||ಅಂಬರೀಶ್ ಮುಂತಾದ ಜನಪ್ರಿಯ ನಟರ ಚಿತ್ರಗಳನ್ನು ನಿರ್ದೇಶಿಸಿರುವ ಹೆಸರಾಂತ ನಿರ್ದೇಶಕ ಡಾ||ಎಸ್ ನಾರಾಯಣ್ ಅವರ ನಿರ್ದೇಶನದ "ಪ್ರೊಡಕ್ಷನ್ ನಂ 1" ಚಿತ್ರ ಇತ್ತೀಚೆಗಷ್ಟೇ ಆರಂಭವಾಗಿದೆ. ಈ ನೂತನ ಚಿತ್ರದ ಪ್ರಮುಖಪಾತ್ರದಲ್ಲಿ ಖ್ಯಾತ ನಟ ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಅಭಿನಯಿಸುತ್ತಿದ್ದಾರೆ. ದುನಿಯಾ ವಿಜಯ್ ಅವರು ಜೂನ್ 5...

Movie News: ದಾವಣಗೆರೆಯಲ್ಲಿ ‘ಕೋಟಿ’ ಅಬ್ಬರ

Movie News: ಡಾಲಿ ಧನಂಜಯ್ ಅಭಿನಯದ ಬಹುನಿರೀಕ್ಷಿತ ಸಿನಿಮಾ 'ಕೋಟಿ' ಜೂನ್ 14ರಂದು ಬಿಡುಗಡೆಯಾಗಲು ಸಿದ್ಧವಾಗಿದೆ.‌ ಈಗಾಗಲೇ ಚಿತ್ರದ ಹಾಡುಗಳು ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಆಗುತ್ತಿದ್ದು, ಇದೇ ಬುಧವಾರ 'ಕೋಟಿ'ಯ ಟ್ರೇಲರ್ ಬಿಡುಗಡೆಯಾಗಲಿದೆ. 'ಕೋಟಿ'ಯ ಪ್ರಮೋಶನ್ ಸಲುವಾಗಿ ಡಾಲಿ ಧನಂಜಯ ದಾವಣಗೆರೆಗೆ ತೆರಳಿದ್ದರು. ದಾವಣಗೆರೆಯ ಬಾಪೂಜಿ ಇಂಜಿನಿಯರಿಂಗ್ ಕಾಲೇಜಿನ 'ದವನ ಫೆಸ್ಟ್' ಅತಿದೊಡ್ಡ ಕಾಲೇಜ್ ಫೆಸ್ಟಿವಲ್‌ಗಳಲ್ಲೊಂದು....

ಅಪಘಾತದ ಸಮಯದಲ್ಲಿ ನಟಿ ಪವಿತ್ರಾ ಜಯರಾಮ್ ಜೊತೆ ಇದ್ದ ನಟ ಚಂದು ಆತ್ಮಹ*ತ್ಯೆಗೆ ಶರಣು

Movie News: ಕೆಲ ದಿನಗಳ ಹಿಂದೆ ನಟಿ ಪವಿತ್ರಾ ಜಯರಾಮ್ ಅಪಘಾತದಲ್ಲಿ ನಿಧನರಾಗಿದ್ದು, ಅವರೊಂದಿಗೆ ಪ್ರಯಾಣಿಸುತ್ತಿದ್ದ ನಟ ಚಂದುವಿನ ಕೈಗೆ ಗಾಯವಾಗಿತ್ತು. ಪವಿತ್ರಾ ಮತ್ತು ಚಂದು ಆಪ್ತರಾಗಿದ್ದು, ಅವರಿಬ್ಬರೂ ಎರಡನೇ ವಿವಾಹವಾಗಲಿದ್ದಾರೆಂದು ಹೇಳಲಾಗಿತ್ತು. ಆದರೆ ಪವಿತ್ರ ಅಪಘಾತದಲ್ಲಿ ಸಾವನ್ನಪ್ಪಿದ್ದು, ಇದರಿಂದ ಮನನೊಂದ ಚಂದು, ನಿನ್ನೆ ತಮ್ಮ ಹೈದರಾಬಾದ್ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪವಿತ್ರಾ ಸಾವಿನ ಬಳಿಕ ಮಂಡ್ಯದಲ್ಲಿ...

ಕಾಲಘಟ್ಟವನ್ನೂ ಮೀರಿದ ಒಂದು ಅಪ್ರತಿಮ ಪ್ರೇಮ ಕಥೆ “A” ಚಿತ್ರ ಎನ್ನುತ್ತಾರೆ ನಾಯಕಿ ಚಾಂದಿನಿ .

Movie News: ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ "A". ಉಪೇಂದ್ರ ಅವರು ನಿರ್ದೇಶನದೊಂದಿಗೆ ನಾಯಕನಾಗೂ ನಟಿಸಿದ್ದ ಈ ಚಿತ್ರದ ನಾಯಕಿಯಾಗಿ ಚಾಂದಿನಿ ಅಭಿನಯಿಸಿದ್ದರು. 2024 ರ ಮೇ 17 ರಂದು "A" ಚಿತ್ರ ರೀ ರಿಲೀಸ್ ಆಗುತ್ತಿದೆ. ಈ ಸಂದರ್ಭದಲ್ಲಿ ನಾಯಕಿ ಚಾಂದನಿ ಚಿತ್ರದ ನೆನಪುಗಳನ್ನು ಹಂಚಿಕೊಂಡಿದ್ದಾರೆ. ಇದು ನಾಯಕಿ...

ಬಾಲಿವುಡ್ ನಟಿ ರಾಖಿ ಸಾವಂತ್ ಆಸ್ಪತ್ರೆಗೆ ದಾಖಲು

Movie News: ಬಾಲಿವುಡ್ ನಟಿ ರಾಖಿ ಸಾವಂತ್ ಅನಾರೋಗ್ಯ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಕೆ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದು, ಪ್ರಜ್ಞಾಹೀನ ಸ್ಥಿತಿಯಲ್ಲಿ ಮಲಗಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ಹಿಂದೆ ರಾಖಿ ಸಾವಂತ್ ಹೊಟ್ಟೆಯಲ್ಲಿ ಗಡ್ಡೆ ಇದ್ದು, ಆಪರೇಷನ್ ಆಗಿದೆ ಎಂದು ಹೇಳಿದರು. ಇದೀಗ ಆಕೆ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ....

ಕೊರಗಜ್ಜ ಸಿನಿಮಾದ “ಫಸ್ಟ್ ಲುಕ್” ವೀಕ್ಷಿಸಿ, ಹರಸಿದ “ದೈವ ಕೊರಗಜ್ಜ”. ಫಸ್ಟ್ ಲುಕ್ ರಿಲೀಸ್ ಗೆ ದಿನಗಣನೆ….!

Movie News: ತ್ರಿವಿಕ್ರಮ ಸಪಲ್ಯ ನಿರ್ಮಾಣದ , ಸಕ್ಸಸ್ ಫಿಲಂಸ್ ಮತ್ತು ತ್ರಿವಿಕ್ರಮ ಸಿನಿಮಾಸ್ ಬ್ಯಾನರ್ ನಡಿ, ಸುಧೀರ್ ಅತ್ತಾವರ್ ನಿರ್ದೇಶನದ ಅತೀ ನಿರೀಕ್ಷಿತ ಕೊರಗಜ್ಜ ಸಿನಿಮಾದ 'ಮೋಷನ್ ಪೋಸ್ಟರ್‌' ಜೊತೆ "ಫಸ್ಟ್ ಲುಕ್" ಸಿದ್ಧ ಗೊಂಡಿದ್ದು, ಕೊರಗಜ್ಜ ದೈವದ ಕಳೆ-ಕಾರ್ಣಿಕ ಮತ್ತು ಪಾವಿತ್ರ್ಯತೆಗೆ ಯಾವುದೇ ಧಕ್ಕೆ ಬಾರದಂತೆ ಅದನ್ನು ವಿನ್ಯಾಸ ಗೊಳಿಸಿ ಮೊದಲಿಗೆ...

ನಟಿ ಶೃತಿಗೆ ಮಹಿಳಾ ಆಯೋಗದಿಂದ ನೊಟೀಸ್ ಜಾರಿ

Movie News: ಭಾಷಣ ಮಾಡುವ ವೇಳೆ ನಟಿ ಶೃತಿ ಫ್ರೀ ಬಸ್ ಸಿಕ್ಕಿದ ಬಳಿಕ ಮಹಿಳೆಯರು ಎಲ್ಲೆಲ್ಲೋ ಹೋದ್ರು ಎಂದು ಹೇಳಿದ್ದು, ಈ ಕಾರಣಕ್ಕೆ ಮಹಿಳಾ ಆಯೋಗದಿಂದ ನೊಟೀಸ್ ಜಾರಿ ಮಾಡಲಾಗಿದೆ. ಉಡುಪಿ ಜಿಲ್ಲೆಯಲ್ಲಿ ಚುನಾವಣಾ ಭಾಷಣ ಮಾಡುವ ವೇಳೆ, ನಟಿ ಶೃತಿ ಕಾಂಗ್ರೆಸ್ ತೀರ್ಥಸ್ಥಳಕ್ಕೆ ಹೆಣ್ಣು ಮಕ್ಕಳು ಹೋಗಲಿ ಎಂದು ಫ್ರೀ ಬಸ್ ಕೊಟ್ಟರೆ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img