Wednesday, April 29, 2026

Actor

ಚಿತ್ರರಂಗದ ಗಣ್ಯರಿಂದ ಬಿಡುಗಡೆಯಾಯಿತು “ಸೈರನ್” ಟ್ರೇಲರ್ .

ಈಗಾಗಲೇ ಟೀಸರ್ ಹಾಗೂ ಹಾಡುಗಳಿಂದ ಸದ್ದು ಮಾಡುತ್ತಿರುವ "ಸೈರನ್" ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ‌ಡಾಲಿ ಧನಂಜಯ, ರಾಕ್ ಲೈನ್ ವೆಂಕಟೇಶ್, ಅಶ್ವಿನಿ ಪುನೀತ್ ರಾಜಕುಮಾರ್ ಹಾಗೂ ಪತ್ರಕರ್ತ ರಂಗನಾಥ್ ಭಾರದ್ವಾಜ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಟ್ರೇಲರ್ ಗೆ ಅಪಾರ ಮೆಚ್ಚುಗೆ ವ್ಯಕ್ತವಾಗಿದ್ದು, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ‌. ಚಿತ್ರ ಮೇ 26ರಂದು ಕೆ.ಆರ್ ಜಿ...

ರಾಧಿಕಾ ಕುಮಾರಸ್ವಾಮಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿರುವ ಸಪ್ತಭಾಷೆಯ “ಅಜಾಗ್ರತ” ಚಿತ್ರ ಆರಂಭ..

ರಾಧಿಕಾ ಕುಮಾರಸ್ವಾಮಿ ಅವರು ನಾಯಕಿಯಾಗಿ ನಟಿಸುತ್ತಿರುವ "ಅಜಾಗ್ರತ" ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಹೈದರಾಬಾದ್ ನ ರಾಮನಾಯ್ಡು ಸ್ಟುಡಿಯೋದಲ್ಲಿ ನೆರವೇರಿತು. ತೆಲುಗು ಚಿತ್ರರಂಗದ ಖ್ಯಾತ ನಿರ್ಮಾಪಕ ಎ.ಎಂ.ರತ್ನಂ ಚಿತ್ರದ ಪ್ರಥಮ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು. ಹೆಸರಾಂತ ವಿತರಕ ಟ್ಯಾಗೋರ್ ಮಧು ಕ್ಯಾಮೆರಾ ಚಾಲನೆ ಮಾಡಿದರು. ಚಿತ್ರರಂಗದ ವಿವಿಧ ಗಣ್ಯರು ಮುಹೂರ್ತ ಸಮಾರಂಭಕ್ಕೆ ಆಗಮಿಸಿ...

ಬಹಳ ವರ್ಷಗಳ ನಂತರ ಕುನಾಲ್ ಗಾಂಜವಾಲ ಕಂಠಸಿರಿಯಲ್ಲಿ ಮೂಡಿಬಂದಿದೆ ‘ರಿಚ್ಚಿ’ ಹಾಡು..

ಬೆಂಗಳೂರು: ನೂತನ ಪ್ರತಿಭೆ ರಿಚ್ಚಿ(ಹೇಮಂತ್ ಕುಮಾರ್) ನಾಯಕನಾಗಿ ನಟಿಸಿ, ನಿರ್ದೇಶಿಸಿ ಹಾಗೂ ನಿರ್ಮಾಣ ಮಾಡಿರುವ ಚಿತ್ರ "ರಿಚ್ಚಿ". ಈಗಷ್ಟೇ ಚಿತ್ರದ ಪ್ರಚಾರ ಕಾರ್ಯ ಆರಂಭವಾಗಿದೆ. ಚಿತ್ರದ ಮೊದಲ(ಕಳೆದು ಹೋಗಿರುವೆ) ಹಾಡು ಇದೇ ಮೇ 18 ರಂದು ಬಿಡುಗಡೆಯಾಗಲಿದೆ. ಗೌಸ್ ಫಿರ್ ಬರೆದಿರುವ ಈ ರೊಮ್ಯಾಂಟಿಕ್ ಹಾಡನ್ನು ಖ್ಯಾತ ಗಾಯಕ ಕುನಾಲ್ ಗಾಂಜಾವಾಲ ಹಾಡಿದ್ದಾರೆ. ಬಹಳ...

ಬಟ್ಟೆ ಸರಿ ಹಾಕಿಕೊಳ್ಳದಿದ್ದರೂ, ಮಾನವೀಯತೆ ಮೆರೆದ ನಟಿಗೆ ಎಲ್ಲರಿಂದ ಶ್ಲಾಘನೆ..

ಮುಂಬೈ: ಊಟ ನಮ್ಮಿಚ್ಛೆ, ನೋಟ ಪರರಿಚ್ಛೆ. ಹಾಗಾಗಿ ಸರಿಯಾಗಿ ಉಡುಪು ಧರಿಸಬೇಕು ಎಂದು ನಮ್ಮ ಹಿರಿಯರು ಹೇಳಿದ್ದಾರೆ. ಆದ್ರೆ ಇಂದಿನ ಕಾಲದಲ್ಲಿ ಬಟ್ಟೆ ನೋಡಿ, ನಾವು ಜನರ ಮನಸ್ಸನ್ನು ಅರಿಯಲು ಸಾಧ್ಯವಿಲ್ಲ. ಎಷ್ಟೋ ಕಡೆ ಮೈ ತುಂಬ ಬಟ್ಟೆ, ಬಳೆ, ಸಿಂಧೂರ, ತಾಳಿ, ಎಲ್ಲವನ್ನೂ ಹಾಕಿಕೊಂಡು ಮದ್ಯಪಾನ, ಧೂಮಪಾನ, ಹೇಸಿಗೆಯ ಕೆಲಸ ಮಾಡುವವರನ್ನ ನಾವು...

ಮತ್ತೆ ಮದುವೆ ಸಿನಿಮಾ ಟ್ರೇಲರ್ ರಿಲೀಸ್: ಕೆಲವೇ ಗಂಟೆಯಲ್ಲಿ ಲಕ್ಷ ಲಕ್ಷ ವೀವ್ಸ್..

ತೆಲುಗು ನಟ ನರೇಶ್ ಮತ್ತು ನಟಿ ಪವಿತ್ರಾ ಲೋಕೇಶ್ ಸಂಬಂಧದ ಬಗ್ಗೆ ಕೆಲ ತಿಂಗಳ ಹಿಂದಷ್ಟೇ ನಾವು ಟಿವಿಯಲ್ಲಿ, ಸೋಶಿಯಲ್ ಮೀಡಿಯಾದಲ್ಲಿ ಸುದ್ದಿ ನೋಡಿದ್ದೆವು. ಇದೇ ರೀತಿ ಇವರಿಬ್ಬರೇ ನಟಿಸುವ ಮತ್ತೆ ಮದುವೆ ಸಿನಿಮಾ ಟೀಸರ್ ಕೂಡ ರಿಲೀಸ್ ಆಗಿತ್ತು.  ಇದೀಗ ಟ್ರೇಲರ್‌ ಕೂಡ ರಿವೀಲ್ ಆಗಿದೆ. ನಾವು ನಿಜವಾಗಿಯೂ ನ್ಯೂಸ್‌ಗಳಲ್ಲಿ ನೋಡದ ಹಲವು...

ಯೋಗಿ ಆದಿತ್ಯನಾಥ್‌ರನ್ನ ಭೇಟಿಯಾದ ‘ದಿ ಕೇರಳ ಸ್ಟೋರಿ’ ತಂಡ..

ಲಖನೌ: ಸದ್ಯಕ್ಕೆ ಕರ್ನಾಟಕದಲ್ಲಿ ಸದ್ದು ಮಾಡುತ್ತಿರುವ ವಿಷಯ ಅಂದ್ರೆ ವಿಧಾನಸಭೆ ಚುನಾವಣೆ ಮತ್ತು ಅದರ ರಿಸಲ್ಟ್ ಹೇಗೆ ಬರತ್ತೆ ಅನ್ನುವ ವಿಷಯ. ಆದ್ರೆ ಇಡೀ ದೇಶದಲ್ಲಿ ಸುದ್ದಿಯಾಗಿರುವ ವಿಷಯ ಅಂದ್ರೆ ದಿ ಕೇರಳ ಸ್ಟೋರಿ ಸಿನಿಮಾ. ಇದು ಲವ್ ಜಿಹಾದ್ ಕಥೆಯನ್ನು ಹೊಂದಿದ್ದು, ಕೆಲವರು ಇದಕ್ಕೆ ವಿರೋಧ ವ್ಯಕ್ತಪಡಿಸಿದರೆ, ಇನ್ನು ಕೆಲವರು ಸಿನಿಮಾ ಸೂಪರ್,...

ಅಜ್ಜಿಯೊಂದಿಗೆ ಡಾಲಿ ಓಟಿಂಗ್: ಕೆರಾಡಿಗೆ ಹೋಗಿ ವೋಟ್ ಮಾಡಿದ ರಿಷಬ್..

ಅರಸೀಕೆರೆ: ಸ್ಯಾಂಡಲ್ ವುಡ್ ನ ಖ್ಯಾತ ನಟ ಡಾಲಿ ಧನಂಜಯ್ ತಮ್ಮ ಹುಟ್ಟೂರಾದ ಕಾಳೇನ ಹಳ್ಳಿ ಹಟ್ಟಿ ಮತಗಟ್ಟೆ ಸಂಖ್ಯೆ 217 ಕೆ ತನ್ನ ಅಜ್ಜಿ ಮಲ್ಲಮ್ಮ ಸಹೋದರ ಗಿರೀಶ ಹಾಗೂ ಸಹೋದರಿ ರಾಣಿಯೊಂದಿಗೆ ಆಗಮಿಸಿ ತಮ್ಮ ಮತ ಚಲಾಯಿಸಿದರು. ಕೆರಾಡಿ: ಕುಂದಾಪುರದ ಬೈಂದೂರಿನ ಕೆರಾಡಿಯಲ್ಲಿ ನಟ, ನಿರ್ದೇಶಕ ರಿಷಬ್ ಶೆಟ್ಟಿ ಸರತಿ ಸಾಲಿನಲ್ಲಿ ನಿಂತು...

ಯಾವ ಸ್ಯಾಂಡಲ್‌ವುಡ್ ಸೆಲೆಬ್ರಿಟಿಗಳು, ಎಲ್ಲೆಲ್ಲಿ ಮತದಾನ ಮಾಡುತ್ತಾರೆ..?

ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನು ಅರ್ಧ ದಿನ ಬಾಕಿ ಇದೆ. ನಾಳೆ 6 ಗಂಟೆಯಿಂದ ಸಂಜೆ 5ಗಂಟೆಯವರೆಗೂ ಮತ ಚಲಾಯಿಸುವ ಅವಕಾಶವಿದೆ. ಅದಕ್ಕಾಗಿ ಹಲವಾರು ಮತಗಟ್ಟೆಗಳು, ತರಹೇವಾರಿಯಾಗಿ ಶೃಂಗಾರಗೊಂಡಿದೆ. ಹೆಣ್ಣುಮಕ್ಕಳಿಗೆ ಪಿಂಕ್‌ ಬೂತ್, ಮಂಗಳಮುಖಿಯರಿಗೆ ಸಪರೇಟ್ ಆಗಿರುವ ಬೂತ್, ಸಾಂಸ್ಕೃತಿಕ ಮತಗಟ್ಟೆ, ರೈತರಿಗಾಗಿ, ಯುವಕರಿಗಾಗಿ ಹೀಗೆ ಹಲವು ರೀತಿಯ ಮತಗಟ್ಟೆಗಳು ರೆಡಿಯಾಗಿದೆ. ಕೆಲವು ಕಡೆ...

ಉತ್ತರಪ್ರದೇಶದಲ್ಲಿ ‘ದಿ ಕೇರಳ ಸ್ಟೋರಿ’ ನೋಡಲು ಕೊಡಬೇಕಾಗಿಲ್ಲ ತೆರಿಗೆ: ಯೋಗಿ ಆದೇಶ

ಲಖನೌ: ಉತ್ತರ ಪ್ರದೇಶದಲ್ಲೀಗ, ಉತ್ತಮ ವಾತಾವರಣವಿದೆ. ಮೊದಲಿನ ಹಾಗೆ ಹೆಣ್ಣು ಮಕ್ಕಳ ಮೇಲೆ ಶೋಷಣೆ ನಡೆಯುವುದಿಲ್ಲ. ಗೂಂಡಾಗಿರಿ ಮಾಡಲು ಅವಕಾಶವೇ ಇಲ್ಲ. ಹಿಂದೂಗಳಂತೂ ನಿರ್ಭೀತಿಯಿಂದ ಓಡಾಡುತ್ತಿದ್ದಾರೆ. ಇದೇ ರೀತಿ ಲವ್ ಜಿಹಾದ್ ಕಥೆ ಹೊಂದಿರುವ ಸಿನಿಮಾವಾದ, ದಿ ಕೇರಳ ಸ್ಟೋರಿ ಸಿನಿಮಾಗೆ ತೆರಿಗೆ ಕೊಡಬೇಕಾಗಿಲ್ಲವೆಂದು, ಸಿಎಂ ಯೋಗಿ ಆದಿತ್ಯನಾಥ್ ಆದೇಶಿಸಿದ್ದಾರೆ. ಉತ್ತರಪ್ರದೇಶದಲ್ಲಿ ದಿ ಕೇರಳ ಸ್ಟೋರಿ...

“ಕೊರಗಜ್ಜ” ಚಿತ್ರ ದಲ್ಲಿ ಬರುವ “ಗುಳಿಗ”ದೈವಕ್ಕೆ ನಿರ್ದೇಶಕರಿಂದ ಕ್ಷೇತ್ರ ನಿರ್ಮಾಣ, ಅದ್ದೂರಿಯ ಕೋಲ ಸೇವೆ

'ಕರಿ ಹೈದ ಕೊರಗಜ್ಜ" ಚಿತ್ರೀಕರಣದ ವೇಳೆ ಅನೇಕ ಪವಾಡಗಳು ಗೋಚರಕ್ಕೆ ಬಂದ ವಿಷಯವನ್ನು ಕಲಾವಿದರಾದ ಕಬೀರ್ ಬೇಡಿ, ಶ್ರುತಿ, ಭವ್ಯ ಹಾಗೂ ಚಿತ್ರ ತಂಡದ ಸದಸ್ಯರು ಈಗಾಗಲೇ ತಮ್ಮ ಅನುಭವವನ್ನು ಹಂಚಿಕೊಂಡಿದ್ದರು. ಆದರೆ ಮತ್ತೊಂದು ಕುತೂಹಲ ದ ವಿಚಾರವು ಇದುವರೆಗೂ ನಿಗೂಢವಾಗಿತ್ತು. ಇದು ಘಟಿಸಿದ್ದು ಚಿತ್ರೀಕರಣದ ಆರಂಭಕ್ಕೂ ಮೊದಲು ಪುತ್ತೂರಿನಲ್ಲಿ ಸೆಟ್ ವಿರ್ಮಾಣದ ವೇಳೆ....
- Advertisement -spot_img

Latest News

ಬೇಟೆ ವಿಫಲ! ಬಾವಿಯಲ್ಲಿ ಸಿಲುಕಿದ ಚಿರತೆ

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಗ್ರಾಮದಲ್ಲಿ ಅಪರೂಪದ ಘಟನೆೊಂದು ನಡೆದಿದೆ. ನವಿಲನ್ನು ಬೇಟೆಯಾಡಲು ಬಂದ ಚಿರತೆ ತೋಟದ ಬಾವಿಗೆ ಬಿದ್ದಿದೆ. ಗ್ರಾಮದ ಕೃಷ್ಣಪ್ಪ ಅವರಿಗೆ ಸೇರಿದ...
- Advertisement -spot_img