Thursday, December 4, 2025

Actor

‘ಮುಂಗಾರು ಮಳೆ ರಿಲೀಸ್ ಆದಾಗ ನಾನು 2ನೇ ಕ್ಲಾಸ್: ಈಗ ಗಣೇಶ್‌ಗೆ ನಾಯಕಿ’

https://youtu.be/Z0Dv4GkAdz4 ರಚನಾ ಇಂದರ್. ಲವ್ ಮಾಕ್ಟೇಲ್ ಸಿನಿಮಾದ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ಕ್ಯೂಟ್ ಚೆಲುವೆ. ಈ ಸಿನಿಮಾದಲ್ಲಿ ನಟಿಸಿದ ಮೇಲೆ ರಚನಾ ಲಕ್ ಖುಲಾಯಿಸಿಯೇ ಬಿಡ್ತು. ಲ್ವ 360 ಸಿನಿಮಾ, ತ್ರಿಬಲ್ ರೈಡಿಂಗ್ ಸಿನಿಮಾ ಹೀಗೆ ಸಾಲು ಸಾಲು ಸಿನಿಮಾಗಳಲ್ಲಿ ರಚನಾ ನಟಿಸುತ್ತಿದ್ದಾರೆ. ಅಲ್ಲದೇ ಇನ್ನೇನು ರಿಲೀಸ್ ಆಗಲಿರುವ ಹರಿಕಥೆ ಅಲ್ಲಾ ಗಿರಿಕಥೆ ಅನ್ನೋ...

‘ಪೈಲ್ವಾನ್ ಪೈರಸಿಯಿಂದ ನನಗೇನೂ ಲಾಸ್ ಆಗಿಲ್ಲಾ, ನಾನು ಖುಷಿಯಾಗಿಯೇ ಇದ್ದೇನೆ’

https://youtu.be/pCeN2Uyz530 ತಾವು ಪೈಲ್ವಾನ್ ಚಿತ್ರ ನಿರ್ದೇಶನ ಮಾಡ್ಬೇಕಾದ್ರೆ, ಯಾವ ಯಾವ ಸಮಸ್ಯೆ ಬಂತು. ಆ ಸಮಯದಲ್ಲಿ ಅವರಿಗೆ ಎಂಥ ಅನುಭವ ಆಯ್ತು. ಸಿನಿಮಾ ಮಾಡ್ಬೇಕಾದ್ರೆ ಅವರಿಗೆ ಸಪೋರ್ಟ್ ಆಗಿ ನಿಂತಿದ್ಯಾರು..? ಇತ್ಯಾದಿ ವಿಷಯಗಳ ಬಗ್ಗೆ ನಿರ್ದೇಶಕಿ ಸ್ವಪ್ನಾ ಕೃಷ್ಣ ನಮ್ಮ ಜೊತೆ ಮಾತನಾಡಿದ್ದಾರೆ. ಹಾಗಾದ್ರೆ ಅವ್ರು ಏನೇನು ಮಾತಾಡಿದ್ರು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಸ್ವಪ್ನ ಅವರ...

‘ಜಡೆ ಕಟ್ಟಿದ್ದಕ್ಕೆ ಅಮ್ಮನ ಜೊತೆ ಜಗಳವಾಡಿದ್ದೆ… ಆದ್ರೆ ಆಮೇಲೆ ಆಗಿದ್ದೇ ಬೇರೆ’

https://youtu.be/aGwGYbHLDS0 ಲವ್‌ ಮಾಕ್ಟೇಲ್ ಸಿನಿಮಾ ಮೂಲಕ ಫೇಮಸ್ ಆಗಿದ್ದ ನಟಿ ರಚನಾ ಇಂದರ್ ಕರ್ನಾಟಕ ಟಿವಿಯೊಂದಿಗೆ ಮಾತನಾಡಿದ್ದಾರೆ. ಲವ್ ಮಾಕ್ಟೇಲ್ ಸಿನಿಮಾ ಮಾಡುವಾಗ ತಮ್ಮ ಅನುಭವ ಹೇಗಿತ್ತು ಅಂತಾ ಹೇಳಿಕೊಂಡಿದ್ದಾರೆ. ಲವ್ ಮಾಕ್ಟೇಲ್ ಸಿನಿಮಾ ರಿಲೀಸ್ ಆಗಿ ಥಿಯೇಟರ್‌ಗೆ ಬಂದ್ರು ಕೂಡಾ ಅಷ್ಟು ಹೆಸರು ಮಾಡಿರಲಿಲ್ಲ. ಆದ್ರೆ ಕೊರೊನಾ ಸಮಯದಲ್ಲಿ ಓಟಿಟಿ ಫ್ಲಾಟ್‌ಫಾರ್ಮ್ಗೆ ಬಂದ ಮೇಲೆ ಆ...

ತನ್ನ ದೇಹದ ಬಗ್ಗೆ ಕಾಮೆಂಟ್ ಮಾಡುವವರಿಗೆ ಖಡಕ್ ಉತ್ತರ ನೀಡಿದ ನಟಿ ನೀತು..

https://youtu.be/ZpiDN4EXusA ನಟಿ ನೀತು ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ತಮ್ಮ ಬಗ್ಗೆ ಕಾಮೆಂಟ್ ಮಾಡಿದವರಿಗೆ ಖಡಕ್ಕಾಗಿಯೇ ಜವಾಬ್ ನೀಡಿದ್ದಾರೆ. ಆದರೂ ಕೂಡ, ಕೆಲ ಕಾಮೆಂಟ್‌ಗಳು ಅವರಿಗೆ ನೋವು ನೀಡಿದ್ದು, ಈ ಬಗ್ಗೆ ಸ್ವತಃ ನೀತು ಮಾತನಾಡಿದ್ದಾರೆ. ಕೆಲವರಿಗೆ ದಪ್ಪ ಇದ್ರೆ, ಅವರಿಗೆ ಆರೋಗ್ಯ ಸರಿ ಇಲ್ಲಾ. ಅವರು ಸೋಂಬೇರಿಗಳು. ಅವರ ಪ್ರಕಾರ ತೆಳ್ಳಗಿರುವವರೆಲ್ಲ ಫಿಟ್ ಆ್ಯಂಡ್ ಫೈನ್....

‘ಚೆನ್ನಾಗಿರೋ ಊಟ ತಿನ್ನದೇ ಬದುಕಿ ಏನ್ ಪ್ರಯೋಜನ..?’

https://youtu.be/i-bu0X2NRGQ ಯಾರ್ ಏನೇ ಅಂದ್ರು, ನಾನ್ ಇರೋದೇ ಹಿಂಗೆ. ನನ್ನ ದೇಹಾಕಾರದ ಬಗ್ಗೆ ಮಾತಾಡೋಕ್ಕೆ ಯಾರಿಗೂ ಅರ್ಹತೆ ಇಲ್ಲಾ ಅಂತಾ ಡೈರೆಕ್ಟ್ ಆಗಿ ಹೇಳೋ ನಟಿ ನೀತು, ಕರ್ನಾಟಕ ಟಿವಿ ಜೊತೆ ಮಾತನಾಡಿದ್ದಾರೆ. ತಮ್ಮ ಇಷ್ಟ- ಕಷ್ಟಗಳ ಜೊತೆಗೆ, ಜೀವನದ ಪ್ರಮುಖ ಘಟ್ಟಗಳನ್ನ ಮೆಲುಕು ಹಾಕಿದ್ದಾರೆ. ಅಲ್ಲದೇ, ತಮ್ಮ ಬಗ್ಗೆ ಕಾಮೆಂಟ್ ಮಾಡುವವರಿಗೆ ಉತ್ತರವೂ ಕೊಟ್ಟಿದ್ದಾರೆ. ನೀವು...

ಇದು ಕೃಷ್ಣಾ- ಸ್ವಪ್ನಾ ಲವ್ ಸ್ಟೋರಿ: ಲೈಫ್ ಜರ್ನಿ ನೆನೆದ ನಿರ್ದೇಶಕಿ..

https://youtu.be/4ky9cCrfRtQ ನಿರ್ದೇಶಕಿ ಸ್ವಪ್ನಾ ಕೃಷ್ಣಾ ತಮ್ಮ ನಿರ್ದೇಶನದ ಬಗ್ಗೆಯೂ ಮಾತನಾಡಿದ್ದಾರೆ. ತಾವು ಹೇಗೆ ನಿರ್ದೇಶಕರಾಗಿದ್ದು, ಈ ಕೆಲಸ ಮಾಡಲು ಕೃಷ್ಣಾ ಅವರು ಎಷ್ಟು ಸಪೋರ್ಟ್ ಮಾಡಿದ್ರು ಅಂತಾ ಸ್ವಪ್ನಾ ಹೇಳಿದ್ದಾರೆ. ಕೃಷ್ಣಾ ಅವರು ಸ್ವಪ್ನಾರನ್ನ ಮದುವೆಯಾಗುವಾಗ ಸ್ವಪ್ನಾರಿಗೆ 21 ವರ್ಷ ವಯಸ್ಸು. ಇವರು ಮೊದಲು ಸಪ್ತಪದಿ ಅನ್ನೋ ಶೋನಲ್ಲಿ ಮೀಟ್ ಮಾಡಿದ್ದು, ಇದೇ ಸ್ನೇಹ ಪ್ರೀತಿಯಾಗಿ ತಿರುಗಿತು....

ನಟನೆ ಮತ್ತು ನಿರ್ದೇಶನ ಬಯಸದೇ ಬಂದ ಭಾಗ್ಯ: ಸ್ವಪ್ನ ಕೃಷ್ಣ..

https://youtu.be/gmM_6O8Sx2o ಹಲವು ಮಹಿಳಾ ಮಣಿಗಳಿಗೆ ಇಷ್ಟವಾಗುವ ಜೀ ಕನ್ನಡದ ಧಾರಾವಾಹಿಗಳನ್ನು ನಿರ್ದೇಶಿಸುತ್ತಿರುವ ಸ್ವಪ್ನಾ ಕೃಷ್ಣಾ, ಕರ್ನಾಟಕ ಟಿವಿಯೊಂದಿಗೆ ತಮ್ಮ ಲೈಫ್ ಜರ್ನಿ ಬಗ್ಗೆ ಮಾತನಾಡಿದ್ದಾರೆ. ಬಾಲ್ಯವನ್ನು ಹೇಗೆ ಕಳೆದರು..? ಫಿಲ್ಮ್ ಇಂಡಸ್ಟ್ರಿಗೆ ಬಂದಿದ್ದು ಹೇಗೆ..? ನಿರ್ದೇಶನ ಮಾಡೋದನ್ನ ಕಲಿತಿದ್ದು ಹೇಗೆ..? ಇಷ್ಟೆಲ್ಲಾ ವಿಷಯಗಳ ಬಗ್ಗೆ ಸ್ವಪ್ನಾ ಕೃಷ್ಣಾ ಮಾತನಾಡಿದ್ದಾರೆ. ತಾತ ತೀರಿಕೊಂಡರು, ಅಜ್ಜಿ ತಮ್ಮ ಮಕ್ಕಳನ್ನ ಚೆನ್ನಾಗಿ...

‘ನನಗೆ ಹುಷಾರಿಲ್ಲದಾಗ ಈ ನಟ ನನ್ನ ಆರೈಕೆ ಮಾಡಿದ್ದು..’

https://youtu.be/FSF8Yk_XgvE ನಮ್ಮನ್ನಗಲಿದ ಸಂಚಾರಿ ವಿಜಯ್ ಮತ್ತು ಪುನೀತ್ ರಾಜ್‌ಕುಮಾರ್ ಜೊತೆ ನಟಿಸಿದ್ದ ಬೇಬಿ ಆರಾಧ್ಯಾ ಕರ್ನಾಟಕ ಟಿವಿಯೊಂದಿಗೆ ಮಾತನಾಡಿದ್ದಾರೆ. ಅವರ ಜೊತೆ ನಾನು ಆ್ಯಕ್ಟ್ ಮಾಡಿದ್ದೆ, ಅವರ ಅಗಲಿಕೆಯಿಂದಾಗಿ ನನಗೆ ತುಂಬಾ ಬೇಸರವಾಯಿತು ಎಂದು ಆರಾಧ್ಯಾ ಹೇಳಿದ್ದಾರೆ. ಬೇಬಿ ಆರಾಧ್ಯಾ ಪುನೀತ್ ಮತ್ತು ವಿಜಯ್ ಜೊತೆ ನಟಿಸಿದ, ಅವರೊಂದಿಗೆ ಕಾಲ ಕಳೆದ ಕ್ಷಣಗಳು ಹೇಗಿದ್ದವು ಅನ್ನೋ...

ಹಣ್ಣಿನ ಸಿಪ್ಪೆಯಿಂದಲೂ ಸೌಂದರ್ಯ ಕಾಪಾಡಿಕೊಳ್ಳಬಹುದು: ನಟಿ ಕಾವ್ಯಾ ಶಾ..

https://youtu.be/jTVa0w53uRA ಈ ಹಿಂದಿನ ಭಾಗದಲ್ಲಿ ನಾವು ಕಾವ್ಯಾ ಶಾ ಐಸ್ ಫೇಶಿಯಲ್ ಮತ್ತು ಸನ್‌ಸ್ಕ್ರೀಮ್ ಲೋಶನ್ ಬಳಸಿ ಎಂದು ಬ್ಯೂಟಿ ಟಿಪ್ಸ್ ಕೊಟ್ಟಿದ್ದರ ಬಗ್ಗೆ ಮಾಹಿತಿ ನೀಡಿದ್ದೆವು. ಇಂದು ಅದರ ಮುಂದಿನ ಭಾಗವಾಗಿ, ಕಾವ್ಯಾ ಕೊಟ್ಟಿರುವ ಇನ್ನೂ ಹೆಚ್ಚಿನ ಟಿಪ್ಸ್  ಬಗ್ಗೆ ತಿಳಿಯೋಣ ಬನ್ನಿ.. ಕಾವ್ಯಾರ ಪ್ರಕಾರ ಪ್ರತೀ ಹೆಣ್ಣು, ತನ್ನ ತ್ವಚೆಯ ಆರೋಗ್ಯದ ಕಡೆ ಖಂಡಿತ...

ಹೀಗೆ ಮಾಡದಿದ್ರೆ ಕೂದಲು ಉದುರೋದು ಗ್ಯಾರಂಟಿ..

https://youtu.be/FF0o1RE52rs ಈ ಹಿಂದಿನ ಭಾಗದಲ್ಲಿ ನಾವು ಕಾವ್ಯಾ ಶಾ ಟ್ಯಾನ್‌ನಿಂದ ನಿಮ್ಮ ದೇಹವನ್ನು ರಕ್ಷಿಸಿಕೊಳ್ಳಲು ಯಾವ ಟಿಪ್ಸ್ ಕೊಟ್ಟಿದ್ರು ಅಂತಾ ಹೇಳಿದ್ದೆವು. ಇಂದು ಕೂದಲ ಆರೈಕೆ ಹೇಗೆ ಮಾಡಿಕೊಳ್ಳಬೇಕು ಅಂತಾ ಕಾವ್ಯಾ ಹೇಳಿದ್ದಾರೆ. ಆ ಬಗ್ಗೆ ತಿಳಿಯೋಣ ಬನ್ನಿ.. ನಿಂತಲ್ಲೇ ನಿಂತು ಬೆಳಿಯೋ ಗಿಡ ಚೆನ್ನಾಗಿ ಇರ್ಬೇಕು ಅಂದ್ರೆ, ನಾವು ಅದಕ್ಕೆ ನೀರು ಹಾಕ್ಬೇಕು, ಗೊಬ್ಬರ ಹಾಕ್ಬೇಕು,...
- Advertisement -spot_img

Latest News

ಶಾರೂಖ್ ಖಾನ್ ನೃತ್ಯಕ್ಕೆ ರೆಸ್ಪಾನ್ಸ್ ನೀಡಿದ ವಧು: ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್

Viral Video: ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್ ಆಗಿದ್ದು, ಈ ವೀಡಿಯೋ ನೋಡಿ ಶಾರುಖ್ ಫ್ಯಾನ್ಸ್ ಬೇಸರ ವ್ಯಕ್ತಪಡಿಸಿದ್ದಾರೆ. ವೀಡಿಯೋದಲ್ಲಿ ಅಂಥಾದ್ದೇನಿದೆ ಅಂತಾ ಕೇಳಿದ್ರೆ, ಶಾರುಖ್...
- Advertisement -spot_img