Thursday, December 4, 2025

Actor

‘ನನ್ನನ್ನು ಟ್ರೋಲ್ ಮಾಡುವರಿಗಾಗಿ ಮತ್ತಷ್ಟು ಫೋಟೋಸ್’…

ಮೊನ್ನೆ ಮೊನ್ನೆ ತಾನೇ ಬಿಕಿನಿಯಲ್ಲಿ ಬರ್ತ್‌ಡೇ ಸೆಲೆಬ್ರೇಷನ್ ಮಾಡಿ, ಅಮಿರ್ ಖಾನ್ ಪುತ್ರಿ ಇರಾ ಎಲ್ಲೆಡೆ ಟ್ರೋಲ್ ಆಗಿದ್ದರು. ಮಗಳೊಂದಿಗೆ ಅಪ್ಪನನ್ನು ಕೂಡಾ ಟ್ರೋಲ್ ಮಾಡಲಾಗಿತ್ತು. ಶ್ರೀಮಂತರ ಮಕ್ಕಳಿಗೆ ಬಿಕಿನಿ, ಬಡವರಿಗೆ, ಮಧ್ಯಮ ವರ್ಗದವರಿಗೆ ಬುರ್ಖಾ, ಹಿಜಾಬ್ ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೇ, ಕೆಲ ವರ್ಷಗಳ ಹಿಂದೆ ಅಮೀರ್ ಖಾನ್ ಮತ್ತು ಎರಡನೇಯ ಮಾಜಿ...

ಬಿಕಿನಿಯಲ್ಲಿ ಬರ್ತ್ಡೇ ಸೆಲೆಬ್ರೇಟ್ ಮಾಡಿದ ಖ್ಯಾತ ನಟನ ಪುತ್ರಿ: ನೆಟ್ಟಿಗರಿಂದ ಆಕ್ರೋಶ..

ಬಾಲಿವುಡ್‌ನ ಖ್ಯಾತ ನಟ ಅಮೀರಖಾನ್ ಪುತ್ರಿ ಇರಾ ಖಾನ್,  ನಿನ್ನೆ ತಮ್ಮ 25ನೇ ವರ್ಷದ ಹುಟ್ಟುಹಬ್ಬವನ್ನ ಆಚರಿಸಿದ್ದಾರೆ. ಅವರ ಬರ್ತ್‌ಡೇ ಪಾರ್ಟಿ ಬಗ್ಗೆ ಎಲ್ಲೆಡೆ ಸುದ್ದಿಯಾಗಿದೆ. ನಾರ್ಮಲ್‌ ಆಗಿ, ಸ್ಟಾರ್‌ ನಟರನ್ನ ಬರ್ತ್‌ಡೇ ಪಾರ್ಟಿಗೆ ಆಹ್ವಾನಿಸಿ, ಕೇಕ್ ಕತ್ತರಿಸಿ, ಸೆಲೆಬ್ರೇಟ್ ಮಾಡಿದ್ರೆ, ಅವರ ಬರ್ತ್‌ಡೇ ಪಾರ್ಟಿ ಇಷ್ಟೊಂದು ಸುದ್ದಿಯಾಗ್ತಿರ್ಲಿಲ್ಲ. ಆದ್ರೆ ಆಕೆ ಬರ್ತ್‌ಡೇ ಪಾರ್ಟಿಯನ್‌ನ...

ಮಗುವಿನೊಂದಿಗೆ ಮಗುವಾಗಿ ಆಡಿದ ರಿಷಭ್ ಪಂಥ್- ವೀಡಿಯೋ ವೈರಲ್..

ಕ್ರಿಕೇಟಿಗ ರಿಷಭ್ ಪಂಥ್, ಐಪಿಎಲ್ ಮ್ಯಾಚ್ ಬ್ಯುಸಿಯ ನಡುವೆ, ಕೊಂಚ ಬ್ರೇಕ್ ತೆಗೆದುಕೊಂಡು ರಿಕಿ ಮಗನೊಂದಿಗೆ ಆಟವಾಡಿದ್ದಾರೆ. ಈ ಬಗ್ಗೆ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ವೀಡಿಯೋವೊಂದನ್ನ ಶೇರ್ ಮಾಡಿದ್ದಾರೆ ರಿಷಭ್. ರಿಕಿ ಪಾಂಟಿಂಗ್ ಮಗ ಫೆಚರ್‌ ಜೊತೆ ಪಂಥ್, ಬಿಡುವಿನ ವೇಳೆ ಹೊಟೇಲ್ ಒಂದರಲ್ಲಿ ಆಟವಾಡಿದ್ದಾರೆ. ಸನ್‌ ರೈಸಸ್ ಹೈದರಾಬಾದ್ ವಿರುದ್ಧ ಗೆಲುವು ಸಾಧಿಸಿದ್ದ, ಡೆಲ್ಲಿ...

ಟ್ಯಾನರಿ ರೋಡಲ್ಲಿ ೬ ತಿಂಗಳು ಮೂಕನಾಗಿ ಸಪ್ಲೆಯರ್ ಕೆಲಸ ಮಾಡ್ತಿದ್ದೆ..!

ಅದೊಂದು ರೋಚಕ ಅನುಭವ. ಯಶವಂತಪುರ ಬಳಿ ಬಿಕ್ಷೆ ಬೇಡ್ತಾ ಕೂತಿದ್ದೆ, ಬಿಕ್ಷೆಗಾಗಿ ಮೂಕನ ತರಹ ಆಕ್ಟ್ ಮಾಡ್ತಿದ್ದೆ. ಯಾರೋ ಒಬ್ಬ ಧೈತ್ಯ ವ್ಯಕ್ತಿ ಬಂದು, ಹೊಟೆಲ್‌ನಲ್ಲಿ ಸಪ್ಲೆöÊಯರ್ ಆಗಿ ಕೆಲಸ ಮಾಡ್ತೀಯಾ ಅಂತ ಕೇಳಿದ್ರು. ನಾನು ಮೂಕನ ತರಹ ಇದ್ದವನು, ಅನಿವಾರ್ಯವಾಗಿ ಅವರ ಮುಂದೆ ಮೂಕನೇ ಆಗಬೇಕಾಯ್ತು. ಆಮೇಲೆ ೬ ತಿಂಗಳು ಟ್ಯಾನರಿ ರೋಡ್...

ಇನ್ಸ್ಟಾ ಸ್ಟಾರ್ ಮೇಲೆ ದುಷ್ಕರ್ಮಿಗಳಿಂದ ದಾಳಿ: ನನಗಾಗಿ ಪ್ರಾರ್ಥಿಸಿ ಎಂದ ಕಿಲಿ ಪೌಲ್

ಆಫ್ರಿಕಾದ ತಾಂಜೇನಿಯಾದಲ್ಲಿರುವ ಇನ್‌ಸ್ಟಾ ಸ್ಟಾರ್ ಕಿಲಿ ಪೌಲ್ ಮೇಲೆ ದುಷ್ಕರ್ಮಿಗಳು ದಾಳಿ ಮಾಡಿದ್ದಾರೆ. ಐವರು ಪುಂಡರು ಬಂದು ಅಚಾನಕ್ಕಾಗಿ ಕಿಲಿ ಪೌಲ್‌ ಮೇಲೆ ದಾಳಿ ಮಾಡಿದ್ದು, ಕೈ ಕಾಲು, ಕಿವಿ ಸೇರಿ ಹಲವು ಕಡೆ ಪೆಟ್ಟಾಗಿದೆ. ಸದ್ಯಕ್ಕೆ ಕಿಲಿ ಪೌಲ್‌ನನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗಿದ್ದು, ನನಗಾಗಿ ಪ್ರಾರ್ಥಿಸಿ ಎಂದು ಕಿಲಿ, ಇನ್‌ಸ್ಟಾಗ್ರಾಮ್‌ನಲ್ಲಿ ಎಲ್ಲರನ್ನೂ...

‘ವಾಮನ’ ಸಿನಿಮಾಗೆ ನಾಯಕಿ ಫಿಕ್ಸ್… ಧನ್ವೀರ್ ಗೆ ತುಳುನಾಡ ಬೆಡಗಿ ಜೋಡಿ

ಶೋಕ್ದಾರ್ ಧನ್ವೀರ್ ಗೌಡ ನಟನೆಯ ವಾಮನ ಸಿನಿಮಾದ ಶೂಟಿಂಗ್ ಭರದಿಂದ ಸಾಗ್ತಿದ್ದು, ಇದೀಗ ವಾಮನ ಅಂಗಳದಿಂದ ಮೆಗಾ ಅಪ್ ಡೇಟ್ ವೊಂದು ಸಿಕ್ಕಿದೆ. ಧನ್ವೀರ್ ಗೆ ನಾಯಕಿ ಯಾರಾಗ್ತಾರೆ ಅನ್ನೋ ಅಭಿಮಾನಿಗಳ ಕುತೂಹಲದ ಪ್ರಶ್ನೆಗೀಗ ಚಿತ್ರತಂಡ ಉತ್ತರ ನೀಡಿದೆ. ಶಂಕರ್ ರಾಮನ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ವಾಮನ ಸಿನಿಮಾಗೆ ತುಳುನಾಡ ಕುವರಿ ರಚನಾ ರೈ ಎಂಟ್ರಿ...

ಒಂದು ಸಾಹಸ ದೃಶ್ಯಕ್ಕಾಗಿ ವಿನೋದ್ ಹತ್ತು ಕೆಜಿ ತೂಕ ಇಳಿಸಿಕೊಳ್ಳುತ್ತಿದಾರೆ

    ನಟ ವಿನೋದ್ ಪ್ರಭಾಕರ್ ಟೈಗರ್ ಟಾಕೀಸ್ ಎಂಬ ನಿರ್ಮಾಣ ಸಂಸ್ಥೆ ಪ್ರಾರಂಭ ಮಾಡಿದ್ದು, " ಲಂಕಾಸುರ" ಎಂಬ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ನಿಶಾ ವಿನೋದ್ ಪ್ರಭಾಕರ್ ಈ ಚಿತ್ರದ ನಿರ್ಮಾಪಕರು. ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸುತ್ತಿರುವ ಈ ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. ಆಕಾಶ್ ಸ್ಟುಡಿಯೋದಲ್ಲಿ ಮಾತಿನ ಜೋಡಣೆ ನಡೆಯುತ್ತಿದೆ. ಒಂದು ಸಾಹಸ ಸನ್ನಿವೇಶ ಮಾತ್ರ...

ಆರೋಗ್ಯಕರ, ಗಟ್ಟಿಮುಟ್ಟಾದ ಕೂದಲಿಗಾಗಿ ಬಳಸಿ ಹೋಮ್ ಮೇಡ್ ಹೇರ್ ಗ್ರೋತ್ ಟೋನರ್..

ಆರೋಗ್ಯಕರ, ಗಟ್ಟಿಮುಟ್ಟಾದ ಕೂದಲು ಯಾರಿಗೆ ತಾನೇ ಬೇಡ ಹೇಳಿ. ಇಂದಿನ ಯುವ ಪೀಳಿಗೆಯಲ್ಲಿ ಹಲವರು ಒದ್ದಾಡುವುದೇ, ತಮ್ಮ ಕೂದಲಿಗಾಗಿ. ಸಿಕ್ಕಾಪಟ್ಟೆ ಕೂದಲು ಉದುರುತ್ತಿದೆ. ತುಂಬಾ ಡ್ಯಾಂಡ್ರಫ್ ಆಗಿದೆ. ಬಿಳಿ ಕೂದಲಾಗುತ್ತಿದೆ. ಹೀಗೆ ಕೂದಲ ಬಗ್ಗೆ ಹಲವಾರು ಕಂಪ್ಲೇಂಟ್ಸ್ ಇರತ್ತೆ. ಹಾಗಾಗಿ ಇಂದು ನಾವು ಮನೆಯಲ್ಲೇ ಹೇಗೆ ಹೇರ್ ಗ್ರೋತ್ ಟೋನರ್ ರೆಡಿ ಮಾಡೋದು, ಅನ್ನೋ...

ಯುಗಾದಿಗೆ ಕಿಚ್ಚನ ಅಭಿಮಾನಿಗಳಿಗೆ ಸಿಗಲಿದೆ ಸರ್ಪ್ರೈಸ್..

ಕೋಟಿಗೊಬ್ಬ 3 ಬಳಿಕ, ಕಿಚ್ಚ ಸುದೀಪ್ ನಟನೆಯ ಬಹು ನಿರೀಕ್ಷಿತ ಚಿತ್ರ ವಿಕ್ರಾಂತ್ ರೋಣಾ ರಿಲೀಸ್‌ಗಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಇಂಥ ಸಮಯದಲ್ಲೇ ಚಿತ್ರತಂಡ ಗುಡ್ ನ್ಯೂಸ್ ಕೊಟ್ಟಿದ್ದು, ಇದೇ ಯುಗಾದಿ ಹಬ್ಬದಂದು ವಿಕ್ರಾಂತ್ ರೋಣ ಸಿನಿಮಾದ ಟೀಸರ್ ರಿಲೀಸ್ ಆಗಲಿದೆಯಂತೆ. ಈ ಬಗ್ಗೆ ನಿರ್ದೇಶಕ ಅನೂಪ್ ಭಂಡಾರಿ ಪೋಸ್ಟ್ ಮಾಡಿದ್ದು, ಏಪ್ರಿಲ್ 2...

ನೊಂದ ಮನಸ್ಸುಗಳಿಗೆ ಹತ್ತಿರವಾದ ಕಿರಣ್ ರಾಜ್

ನಾವು‌ ದುಡಿದಿದ್ದನ್ನು‌ ನಮ್ಮ ನಿತ್ಯ‌ಜೀವನಕ್ಕೆ ಎಷ್ಟು ಬೇಕೋ ಅಷ್ಟು ಇಟ್ಟುಕೊಂಡು, ಮಿಕ್ಕ ಹಣದಿಂದ ನೊಂದ ಮನಸ್ಸುಗಳಿಗೆ ಸಹಾಯ ಮಾಡಬೇಕೆಂಬ ಗುಣವಿರಬೇಕು ಎನ್ನುತ್ತಾರೆ ನಟ ಕಿರಣ್ ರಾಜ್. ಕಳದೆರಡು ವರ್ಷಗಳಿಂದ ಕೊರೋನ ಕೊಟ್ಟ ಕಾಟ ಅಷ್ಟಿಷ್ಟಲ್ಲ.ಎರಡುವರ್ಷಗಳಿಂದ ಎಷ್ಟೋ ‌ಜನರ ಜೀವನ‌ ಏರುಪೇರಾಗಿದೆ.ಬಹುತೇಕ ಜನರು ದಿನನಿತ್ಯದ ಜೀವನ ನಡೆಸುವುದು ಕಷ್ಟವಾಗಿದೆ. ಇಂತಹ ಸಂದರ್ಭದಲ್ಲಿ ಕಷ್ಟದಲ್ಲಿರುವ ಜನರಿಗೆ ಕೈಲಾದಷ್ಟು ಸಹಾಯ...
- Advertisement -spot_img

Latest News

ಶಾರೂಖ್ ಖಾನ್ ನೃತ್ಯಕ್ಕೆ ರೆಸ್ಪಾನ್ಸ್ ನೀಡಿದ ವಧು: ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್

Viral Video: ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್ ಆಗಿದ್ದು, ಈ ವೀಡಿಯೋ ನೋಡಿ ಶಾರುಖ್ ಫ್ಯಾನ್ಸ್ ಬೇಸರ ವ್ಯಕ್ತಪಡಿಸಿದ್ದಾರೆ. ವೀಡಿಯೋದಲ್ಲಿ ಅಂಥಾದ್ದೇನಿದೆ ಅಂತಾ ಕೇಳಿದ್ರೆ, ಶಾರುಖ್...
- Advertisement -spot_img