Thursday, January 8, 2026

actress

5 ವರ್ಷ ಗಟ್ಟಿಮೇಳ ಧಾರವಾಹಿಯಲ್ಲಿ ತುಂಬಾ ವಿಷಯಗಳು ಕಲಿತೆ: ನಟಿ ಮಹತಿ ಭಟ್

Sandalwood: ನಟಿ ಮಹತಿ ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ತಮ್ಮ ಸಿನಿ ಪಯಣದ ಬಗ್ಗೆ ಮಾತನಾಡಿದ್ದಾರೆ. ಮಹತಿ ನಟಿಸಿದ ಫಸ್ಟ್ ಸಿರಿಯಲ್ ಅಂದ್ರೆ ಅದು ಗಟ್ಟಿಮೇಳ. ಈ ಸಿರಿಯಲ್ ಆಫರ್ ಬಂದಾಗ ಮಹತಿ ಏನು ಮಾಡಿದ್ರು..? ಸಿರಿಯಲ್‌ನಲ್ಲಿ ನಟಿಸುವಾಗ ಅವರ ಎಕ್ಸ್‌ಪಿರಿಯನ್ಸ್ ಹೇಗಿತ್ತು ಅಂತಾ ಅವರಿಂದಾನೇ ತಿಳಿಯೋಣ ಬನ್ನಿ.. https://youtu.be/BDrOTgZbmVY ಮಹತಿಗೆ ಸಿರಿಯಲ್ ಆಫರ್ ಬಂದಾಗ, ನಾನು...

ಟ್ರಾನ್ಸ್ಲೇಟ್ ತಂದ ಫಜೀತಿ! : ಮೆಟಾ ವಿರುದ್ಧ ಸಿದ್ದರಾಮಯ್ಯ ಆಕ್ರೋಶ! ; ಭಾಷಾಂತರಕ್ಕೆ ಕಕ್ಕಾಬಿಕ್ಕಿಯಾದ ನೆಟ್ಟಿಗರು

ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಆನ್ಲೈನ್​ನಲ್ಲಿ ಟ್ರಾನ್ಸ್ಲೇಷನ್ ಮಾಡುವ ವೇಳೆ ಅನೇಕ ರೀತಿಯ ಯಡವಟ್ಟುಗಳು ನಡೆಯುತ್ತಿರುತ್ತವೆ. ನಮಗೆ ಬೇಕಾದ ಭಾಷೆಗೆ ಅದರಲ್ಲೂ ಕನ್ನಡದಿಂದ ಇಂಗ್ಲಿಷ್ ಭಾಷೆಗೆ ತರ್ಜುಮೆ ಮಾಡುವ ಸನ್ನಿವೇಶಗಳು ಸೃಷ್ಟಿಯಾಗುತ್ತವೆ. ಅಂತಹ ಸಂದರ್ಭದಲ್ಲಿ ನಾವು ಗೂಗಲ್ ಟ್ರಾನ್ಸ್ಲೇಟರ್​ನ ಮೊರೆ ಹೋಗುತ್ತೇವೆ. ಅದರಲ್ಲಿ ನಮಗೆ ಬೇಕಾದ ಮಾಹಿತಿಯನ್ನು ಹಾಕಿ ಭಾಷಾಂತರದ ರೂಪ ಪಡೆಯುತ್ತೇವೆ. ದರೆ ಇದೇ...

ಸೂಪರ್‌ ಸ್ಟಾರ್‌ಗಳ ಲೇಡಿ ಸೂಪರ್ ಸ್ಟಾರ್ ಸರೋಜಾ ದೇವಿ

ಕನ್ನಡ ಬೆಳ್ಳಿತೆರೆಯಲ್ಲಿ ಬೆಳಗಿದ ಅಭಿನೇತ್ರಿ ಬಿ. ಸರೋಜಾ ದೇವಿ ಅಂದಾಕ್ಷಣ ನಮ್ಮೆಲ್ಲರಿಗೂ ನೆನಪಾಗೊದೇ ಡಾ. ರಾಜ್‌ ಕುಮಾರ್‌ ಮತ್ತು ಅವರ ಜೋಡಿ. ಅದೆಷ್ಟೋ ಸಿನಿಮಾಗಳಲ್ಲಿ ಈ ಜೋಡಿ ನಟನೆ ಮಾಡಿ ಕನ್ನಡ ಚಿತ್ರಂಗದಲ್ಲಿ ಹೊಸ ಮೈಲಿಗಲ್ಲು ಸೃಷ್ಟಿಸಿದ್ದರು. ಬಹುಶಹಃ 90ರ ದಶಕದಲ್ಲಿ ಎಲ್ಲರ ಫೇವರೆಟ್‌ ಜೋಡಿ ಇವರಾಗಿದ್ದರು ಎಂದರು ತಪ್ಪಾಗೋದಿಲ್ಲ. ಎಲ್ಲಾ ಸೂಪರ್‌ ಸ್ಟಾರ್‌ಗಳ ಜೊತೆ...

ಅಮೃತಧಾರೆ ಸೀರಿಯಲ್‌ ನಟಿಗೆ ಚಿತ್ರಹಿಂಸೆ : ಸಿಕ್ಕ ಸಿಕ್ಕ ಕಡೆ ಕಿರುತರೆ ನಟಿಗೆ ಚಾಕು ಇರಿದ ಪತಿ

ಅಮೃತಧಾರೆ ಸೀರಿಯಲ್‌ ನಟಿ ಶ್ರುತಿ ಅಲಿಯಾಸ್‌ ಮಂಜುಳ ಚಾಕು ಇರಿತಕ್ಕೆ ಒಳಗಾಗಿದ್ದಾರೆ. ಚಾಕು ಇರಿದಿರೋದು ಬೇರೆ ಯಾರೂ ಅಲ್ಲ ಸ್ವಂತ ಪತಿ ಅಮರೇಶ್. ಅಸಲಿಗೆ, ಈ ಘಟನೆ ನಡೆದಿರೋದು ಜುಲೈ 4 ರಂದು. ಆದರೆ ತಡವಾಗಿ ಪ್ರಕರಣ ಬೆಳಕಿಗೆ ಬಂದಿದೆ. ಮಂಜುಳ ಅಲಿಯಾಸ್‌ ಶ್ರುತಿ 20 ವರ್ಷಗಳ ಹಿಂದೆ ಅಮರೇಶ್‌ ಎಂಬುವರನ್ನ ಪ್ರೀತಿಸಿ ಮದುವೆಯಾಗಿದ್ದರು. ಈ...

Sandalwood News: ಸಂಜನಾಗೆ ಮತ್ತೆ SOME ಕಷ್ಟ! ಸುಪ್ರೀಂ ಮೊರೆಗೆ ಸಿಸಿಬಿ ರೆಡಿ

Sandalwood News: ಅದೇನೋ ಗೊತ್ತಿಲ್ಲ. ಈ ಸಿನಿಮಾ ಮಂದಿ ವಿಚಾರದಲ್ಲಂತೂ ಆಗಾಗ ಪೊಲೀಸು, ಕೇಸು, ಕೋರ್ಟ್ ಇದೆಲ್ಲಾ ಕಾಮನ್ ಆಗುತ್ತಲೇ ಇದೆ. ಸಿನಿಮಾ ತಾರೆಯರು ಅಂದಮೇಲೆ ಒಂದಷ್ಟು ಜವಾಬ್ದಾರಿ ಇರಬೇಕು. ಆದರೆ, ಜವಾಬ್ದಾರಿ ಮರೆತಾಗ ಏನೇನೋ ಎಡವಟ್ಟುಗಳು ಆಗೋದುಂಟು. ಅಂತಹ ಅದೆಷ್ಟೋ ಎಡವಟ್ಟುಗಳು ಈಗಾಗಲೇ ಸಿನಿಮಾರಂಗದಲ್ಲಾಗಿವೆ. ಹಾಗೆ ನೋಡಿದರೆ, ನಟಿ ಸಂಜನಾ ಗಲ್ರಾನಿ ಡ್ರಗ್ಸ್...

Sandalwood News: ಫ್ಯಾನ್ ಕೊಟ್ಟ 72 ಕೋಟಿ ಆಸ್ತಿ! ಸಂಜಯ್ ದತ್ ಬೇಡ ಅಂದಿದ್ದೇಕೆ?

Sandalwood News: ಸಾಮಾನ್ಯವಾಗಿ ಸಿನಿಮಾ ಸ್ಟಾರ್ಸ್ ಅಂದರೆ, ಅವರಿಗೇ ಆದಂತಹ ಅಪಾರ ಅಭಿಮಾನಿಗಳಿರೋದು ಕಾಮನ್. ತಮ್ಮ ಪ್ರೀತಿಯ ಹೀರೋಗಳನ್ನು ತಲೆಮೇಲೆ ಹೊತ್ತು ಮೆರೆಯೋ ಅಭಿಮಾನಿಗಳಿದ್ದಾರೆ. ಮನಸ್ಸೊಳಗಷ್ಟೇ ಅಲ್ಲ, ಎದೆ ಮೇಲೂ ಅವರ ಭಾವಚಿತ್ರ, ಹೆಸರಿನ ಟ್ಯಾಟೋ ಹಾಕಿಸಿಕೊಂಡು ಪ್ರೀತಿಯ ಅಭಿಮಾನ ತೋರುವ ಫ್ಯಾನ್ಸ್ ಇದ್ದಾರೆ. ಎಲ್ಲದ್ದಕ್ಕೂ ಹೆಚ್ಚಾಗಿ ಆ ಹೀರೋಗಳ ಸಿನಿಮಾಗಳು ರಿಲೀಸ್ ಆಗುವ...

ಮದ್ವೆಯಾಗಿದ್ರು ಗರ್ಲ್‌ ಫ್ರೆಂಡ್‌ ಶೋಕಿ: ಕಳ್ಳನಿಂದ ಪ್ರೇಯಸಿಗೆ 3 ಕೋಟಿ ಮನೆ ಗಿಫ್ಟ್

News: ಬಾಲಿವುಡ್ ನಟಿಯನ್ನು ಪ್ರೀತಿ ಮಾಡುತ್ತಿದ್ದ ಖತರ್ನಾಕ್ ಕಳ್ಳನ್ನೊಬ್ಬನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ . ಅಲ್ಲದೆ ಈತನು ಕಳ್ಳತನ ಮಾಡಿ ನಟಿಗೆ ಮೂರು ಕೋಟಿ ಬೆಲೆಬಾಳುವ ಬಂಗಲೆಯನ್ನು ಕಟ್ಟಿಸಿಕೊಟ್ಟಿದ್ದಾನೆ ಎಂಬ ಶಾಕಿಂಗ್‌ ವಿಚಾರ ಪೊಲೀಸರ ತನಿಖೆಯಿಂದ ಹೊರಬಿದ್ದಿದೆ. ಮಡಿವಾಳ ಪೊಲೀಸರ ಬಲೆಗೆ ಬಿದ್ದಿರುವ ಈತನ ಹೆಸರು ಪಂಚಾಕ್ಷರಿ ಸ್ವಾಮಿ, ಅಲ್ಲದೆ ಮಹಾರಾಷ್ಟ್ರದ ಸೊಲ್ಲಾಪುರ ಮೂಲದ ನಿವಾಸಿಯಾಗಿರುವ...

Sandalwood News: ಡ್ರಗ್ ಕೇಸ್‌ನಲ್ಲಿ ರಾಗಿಣಿ ನಿರಪರಾಧಿ, ನಟಿಗೆ ಬಿಗ್ ರಿಲೀಫ್

Sandalwood News: ಡ್ರಗ್ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟಿ ರಾಗಿಣಿ ವಿರುದ್ಧ ಯಾವುದೇ ಪುರಾವೆ ಸಿಗದಿರುವ ಕಾರಣ, ಅವರು ನಿರಪರಾಧಿ ಎಂದು ಕೋರ್ಟ್ ಆದೇಶ ನೀಡಿದ್ದು, ನಟಿಗೆ ಬಿಗ್ ರಿಲೀಫ್ ಸಿಕ್ಕಿದೆ. ಕೇಸ್ ಖುಲಾಸೆ ಮಾಡಿ ಹೈಕೋರ್ಟ್ ಆದೇಶ ನೀಡಿದ್ದು, ಯಾಾವುದೇ ಸಾಕ್ಷ್ಯಾಧಾರ ನೀಡುವುದರಲ್ಲಿ ಪ್ರಾಸಿಕ್ಯೂಶನ್ ವಿಫಲವಾಗಿದೆ ಎಂದು ಕೋರ್ಟ್, ರಾಗಿಣಿ ನಿರಪರಾಧಿ ಎಂದು ತೀರ್ಪು ನೀಡಲಾಗಿದೆ....

ಅನಾರೋಗ್ಯ ಹಿನ್ನೆಲೆ ಪಬ್ಲಿಕ್ ಟಿವಿ ಶಿವಮೊಗ್ಗ ವರದಿಗಾರ ಶಶಿಧರ್ ನಿಧನ

Shivamogga News: ಶಿವಮೊಗ್ಗದ ಪಬ್ಲಿಕ್ ಟಿವಿ ವರದಿಗಾರ ಶಶಿಧರ್ ಕೆ.ವಿ ಇನ್ನಿಲ್ಲ. ಇಂದು ಬೆಳಿಗ್ಗೆ ತಮ್ಮ ಶಿವಮೊಗ್ಗದ ನಿವಾಸದಲ್ಲಿ ಬಾತ್ ರೂಂ ಗೆ ಹೋದ ಶಶಿಧರ್ ಆಕಸ್ಮಿಕವಾಗಿ ಹಿಮ್ಮುಖವಾಗಿ ಕುಸಿದು ಬಿದ್ದ ಪರಿಣಾಮ ತಲೆಗೆ ತೀವ್ರ ಪೆಟ್ಟು ಬಿದ್ದಿತ್ತು. ಮನೆಯಲ್ಲಿ ಯಾರು ಇಲ್ಲದ ಹೊತ್ತಿನಲ್ಲಿಯೇ ಈ ಘಟನೆ ನಡೆದಿದ್ದರಿಂದ ತಲೆಯಲ್ಲಿ ರಕ್ತ ಹೆಪ್ಪು ಗಟ್ಟಿತ್ತು....

Sandalwood News: ರೇಣುಕಾಸ್ವಾಮಿ ಕೊ* ಕೇಸ್: ದರ್ಶನ್, ಪವಿತ್ರಾಗೆ ಜಾಮೀನು ಮಂಜೂರು

Sandalwood News: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಎ1 ಆರೋಪಿಯಾಗಿದ್ದ ಪವಿತ್ರಾ ಗೌಡ ಮತ್ತು ಎ2 ಆರೋಪಿಯಾಗಿದ್ದ ದರ್ಶನ್‌ಗೆ ಕೊನೆಗೂ ಜಾಮೀನು ಸಿಕ್ಕಿದೆ. ದರ್ಶನ್‌ ಗ್ಯಾಂಗ್‌ನಲ್ಲಿ ಕೆಲವರಿಗೆ ಹೈ ಕೋರ್ಟ್ ಷರತ್ತುಬದ್ಧ ಜಾಮೀನು ಸಿಕ್ಕಿದ್ದು, ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ದರ್ಶನ್‌ಗೆ ಮಧ್ಯಂತರ ಜಾಮೀನು ಸಿಕ್ಕಿತ್ತು. ಅನಾರೋಗ್ಯ ನಿಮಿತ್ತ ಆಪರೇಷನ್ ಮಾಡಿಸಿಕೊಳ್ಳಲಷ್ಟೇ ದರ್ಶನ್ ಜಾಮೀನು ಪಡೆದಿದ್ದರು. ಇದೀಗ...
- Advertisement -spot_img

Latest News

ಬಿರಿಯಾನಿ ನೀಡಿದ ಕಳ್ಳರ ಸುಳಿವು

ಉದ್ಯಮಿಯ ಜತೆಯಲ್ಲೇ ಕೆಲಸ ಮಾಡುತ್ತಿದ್ದ ಕಾರು ಚಾಲಕನೇ ಸ್ನೇಹಿತರ ಸಹಾಯದಿಂದ ವಿಲ್ಲಾದಲ್ಲಿ ಭಾರಿ ಆಭರಣ ಕಳ್ಳತನ ಮಾಡಿಸಿರುವ ಪ್ರಕರಣವನ್ನು ವಿದ್ಯಾರಣ್ಯಪುರ ಠಾಣೆ ಪೊಲೀಸರು ಭೇದಿಸಿದ್ದಾರೆ. ಈ...
- Advertisement -spot_img