ಅಶ್ವಿನಿ ನಕ್ಷತ್ರ ಸೀರಿಯಲ್ ಮೂಲಕ ಕಿರುತೆರೆಯಲ್ಲಿ ಮನೆ ಮಾತಾದ ಚಂದನವನದ ಚುಕ್ಕಿ ಚೆಲುವೆ ಮಯೂರಿ ಕ್ಯಾತರಿ. ಸಣ್ಣಪರದೆ ಮಾತ್ರವಲ್ಲ ದೊಡ್ಡಪರದೆಯ ಮಿಂಚಿಯುತ್ತಿರುವ ಮಯೂರಿ ಸದ್ಯ ತಾಯ್ತನವನ್ನು ಎಂಜಾಯ್ ಮಾಡ್ತಿದ್ದಾರೆ. ಕಳೆದ ಜುಲೈ 12ರಂದು ಬಹುಕಾಲದ ಗೆಳೆಯ ಅರುಣ್ ಜೊತೆ ಸಪ್ತಪದಿ ತುಳಿದಿದ್ದ ಮಯೂರಿ ದೀಪಾವಳಿ ಹಬ್ಬದಂದೂ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದರು. ನವೆಂಬರ್ 14ರಂದು...
Spiritual: ಹಿಂದೂಗಳಲ್ಲಿ ದೇವರನ್ನು ಪೂಜಿಸುವಾಗ, ದೇವರ ಮುಂದೆ ನೈವೇದ್ಯವಾಗಿ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನೇ ಇರಿಸುತ್ತಾರೆ. ಆದರೆ ಯಾಕೆ ಆ್ಯಪಲ್, ದ್ರಾಕ್ಷಿ, ಮೂಸಂಬಿ ಇದನ್ನೆಲ್ಲ ಏಕೆ ಇರಿಸುವುದಿಲ್ಲ..?...