ಡಿಂಪಲ್ ಕ್ವೀನ್ ರಚಿತಾ ರಾಮ್ ಮದುವೆ ರಹಸ್ಯ ಬಿಚ್ಚಿಟ್ಟಿದ್ದಾರೆ. ಅನುಶ್ರೀ ಅವರ ಮದುವೆ ಕುರಿತು ಹಲವು ವರ್ಷಗಳಿಂದ ಕೇಳಿಬರುತ್ತಿದ್ದ ಪ್ರಶ್ನೆಗೆ ಆಗಸ್ಟ್ 28ರಂದು ಕೊನೆಗೂ ಉತ್ತರ ಸಿಕ್ಕಿತು. ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಈಗ ಇದೇ ರೀತಿಯಾಗಿ, ರಚಿತಾ ರಾಮ್ ಅವರ ವಿವಾಹ ಕುರಿತು ಬಿಗ್ ಅಪ್ಡೇಟ್ ಹೊರಬಿದ್ದಿದೆ. ತಮ್ಮ ಜನ್ಮದಿನದ ಸಂದರ್ಭದಲ್ಲೇ ಅವರು...
ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಪೊಲೀಸರಿಗೆ ಮಾತ್ರವಲ್ಲ ಇದು ರಾಜಕಾರಣಗಳಿಗೂ ಸಂಕಷ್ಟ ತಂದೊಡ್ಡಿದೆ. ಹೀಗಿರುವಾಗ ಬಿಕ್ಲ ಶಿವ ಕೊಲೆ ಆರೋಪಿಗೆ ಸಿನಿಮಾ ನಂಟಿರುವುದು ಗೊತ್ತಾಗಿದೆ. ಬಿಕ್ಲ ಶಿವನ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಸ್ಫೋಟಕ ಮಾಹಿತಿ ಗೊತ್ತಾಗಿದೆ. ಅದೇನೆಂದರೆ, ಬಿಕ್ಲ ಶಿವನ ಕೊಲೆ ಆರೋಪಿ...
ಕರ್ನಾಟಕ ಟಿವಿ : ಸ್ಯಾಂಡಲ್ವುಡ್ ನಟಿ ರಚಿತಾ ರಾಮ್ ಮದುವೆ ಬಗ್ಗೆ ಹಬ್ಬಿದ ಗಾಸಿಪ್ ಗೆ ಬೇಸತ್ತಿದ್ದಾರೆ.. ಈ ಬಗ್ಗೆ ಸ್ಪಷ್ಟನೆ ಕೊಟ್ಟಿರುವ ರಾಮ್ ನನ್ನ ಸಿನಿಮಾ ವಿಷಯವಾಗಲಿ ಅಥವಾ ವೈಯಕ್ತಿಕ ವಿಷಯವಾಗಲಿ ನನ್ನಅಧಿಕೃತ ಖಾತೆಯಲ್ಲಿ ಪೋಸ್ಟ್ ಮಾಡಿದರೆ ಮಾತ್ರ ಸತ್ಯವೆಂದು ಪರಿಗಣಿಸಿ, ಮನರಂಜನೆಗಾಗಿ ಸುಳ್ಳು ವದಂತಿಗಳನ್ನ ಸೃಷ್ಟಿ ಮಾಡಿದ್ರೆ ಖುಷಿಯಾಗಬಹುದು, ಆದ್ರೆ ಅದರಿಂದ...
Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ.
ಈ...