Saturday, March 14, 2026

Actress Ramya

ಸಿಎಂ ಯಾರಾದ್ರೂ ನನಗೆ ಒಕೆ – ಹಿಂಗ್ಯಾಕಂದ್ರು ಮೋಹಕ ತಾರೆ

ರಾಜ್ಯದಲ್ಲಿ ಸಿಎಂ ಕುರ್ಚಿ ಕಾದಾಟ ಜೋರಾಗಿದೆ. ಶಾಸಕರು-ಸಚಿವರು, ಸ್ವಾಮೀಜಿಗಳು, ಅಹಿಂದ ನಾಯಕರು ಮತ್ತು ಒಕ್ಕಲಿಗರ ಸಂಘದವರು ಒಂದೊಂದು ರೀತಿಯ ಹೇಳಿಕೆಯನ್ನು ನೀಡುತ್ತಿದ್ದಾರೆ. ಇದೀಗ ಕುರ್ಚಿ ಬಗ್ಗೆ ಸ್ಯಾಂಡಲ್‌ವುಡ್ ಕ್ವೀನ್ ಮೋಹಕ ತಾರೆ ರಮ್ಯ ಪ್ರತಿಕ್ರಿಯಿಸಿದ್ದು, ಇದನ್ನ ನಾನು ಡಿಸೈಡ್ ಮಾಡೋದಲ್ಲ. ಹೈಕಮಾಂಡ್ ತೀರ್ಮಾನ ಮಾಡಲಿದೆ. ಯಾರಾದರೂ ನನಗೆ ಓಕೆ. ರಾಜ್ಯಕ್ಕೆ ಒಳ್ಳೇಯದಾಗಬೇಕು ಎಂದು ರಮ್ಯಾ...

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಸಲಹೆ ಕೊಟ್ಟ ನಟಿ ರಮ್ಯಾ

ದರ್ಶನ್ ಅವರು ಬೇಲ್ ರದ್ದಾಗಿ, ಸುಪ್ರೀಂ ಕೋರ್ಟ್ ಆದೇಶದಂತೆ ಮತ್ತೂಮ್ಮೆ ಜೈಲು ಸೇರಿದ್ದಾರೆ. ರೇಣುಕಾಸ್ವಾಮಿ ಕೊಲೆ ವಿಚಾರದಲ್ಲಿ ನಟಿ ರಮ್ಯ ಸಾಮಾಜಿಕ ಜಾಲಾತಾಣಗಳಲ್ಲಿ ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಲಿ ಅಂತಾ ಸಾಕಷ್ಟು ಪೋಸ್ಟ್ಗಳನ್ನು ಹಾಕಿದ್ದರು. ಇದಕ್ಕೆ ಸಿಡೆದಿದ್ದ ರಮ್ಯಾ ಅವರು ದರ್ಶನ್ ಫ್ಯಾನ್ಸ್ ನಿಂದ ಅಶ್ಲೀಲ ಕಮೆಂಟ್ ಗಳು ಬಂದಾಗ ಕಾನೂನು ಕ್ರಮ ಕೈಗೊಂಡಿದ್ದರು. ಇದೆಲ್ಲಾ...

ಪಾಠ ಕಲಿತ D ಫ್ಯಾನ್ಸ್‌ ನೋ ಕಮೆಂಟ್: ರಮ್ಯಾ ಪೋಸ್ಟ್‌ಗೆ ಸೈಲೆಂಟ್!

ನಟ ದರ್ಶನ್‌ ಮತ್ತು ಪವಿತ್ರಾ ಗೌಡ ಸೇರಿ 7 ಆರೋಪಿಗಳಿಗೆ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ರದ್ದು ಮಾಡಿ ಆದೇಶ ಹೊರಡಿಸಿದೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ನಟಿ ರಮ್ಯಾ, ಕಾನೂನು ಮುಂದೆ ಎಲ್ಲರೂ ಒಂದೇ ಎಂಬ ಗಟ್ಟಿ ಸಂದೇಶವನ್ನು ಈ ಮೂಲಕ ಸುಪ್ರೀಂಕೋರ್ಟ್‌ ರವಾನಿಸಿದೆ ಎಂದು ಪೋಸ್ಟ್‌ ಮಾಡಿದ್ದಾರೆ. ಈ ಹಿಂದೆ ರೇಣುಕಾಸ್ವಾಮಿ ಕುಟುಂಬಕ್ಕೆ...

ಇಬ್ಬರು ಅರೆಸ್ಟ್.. ದರ್ಶನ್ ಫ್ಯಾನ್ಸ್‌ಗೆ ರಮ್ಯಾ ಕ್ಲಿಯರ್ ಮೆಸೇಜ್!

ಸ್ಯಾಂಡಲ್‌ವುಡ್‌ ನಟಿ ರಮ್ಯಾ​ಗೆ ಕೆಟ್ಟದಾಗಿ ಕಾಮೆಂಟ್ ಮಾಡಿದ ದರ್ಶನ್ ಫ್ಯಾನ್ಸ್‌ಗೆ ಬೆಂಗಳೂರಿನ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಅಶ್ಲೀಲ ಪದ ಬಳಸಿ ಕಾಮೆಂಟ್ ಮಾಡಿದ ಇಬ್ಬರನ್ನು ಅರೆಸ್ಟ್ ಮಾಡಲಾಗಿದೆ. ಸೋಷಿಯಲ್ ಮೀಡಿಯಾ ಐಡಿಗಳ ಮೂಲಕ ಈ ಇಬ್ಬರನ್ನು ಸೈಬರ್ ಕ್ರೈಮ್ ಪೊಲೀಸರು ಪತ್ತೆ ಮಾಡಿದ್ದಾರೆ. ಸೈಬರ್ ಕ್ರೈಮ್ ಪೊಲೀಸರು ಆಗಸ್ಟ್ 1ರಂದು ಮೂವರನ್ನ ವಶಕ್ಕೆ ಪಡೆದು ವಿಚಾರಣೆ...

ಡಿಬಾಸ್ ಫ್ಯಾನ್ಸ್ ಮೇಲೆ 11 ಸೆಕ್ಷನ್‌ಗಳು : ಪೊಲೀಸ್ ತನಿಖೆ ಆರಂಭ

43 Dಬಾಸ್ ಫ್ಯಾನ್ಸ್ ಕೇಸ್ ಪೊಲೀಸ್ ತನಿಖೆ ಆರಂಭ ದರ್ಶನ್​ ಫ್ಯಾನ್ಸ್‌ಗಳು ಎಂದು ಕಾಮೆಂಟ್ ಮಾಡಿದ್ದವರ ವಿರುದ್ಧ ರಮ್ಯಾ ಕಾನೂನು ಸಮರಕ್ಕೆ ಶಂಖನಾದ ಮೊಳಗಿಸಿದ್ದಾರೆ. ಡಿ ಅಭಿಮಾನಿಗಳ ವಿರುದ್ಧ ಪೊಲೀಸ್ ಕಮಿಷನರ್‌ಗೆ ದೂರು ಕೊಟ್ಟಿದ್ದಾರೆ. ನಟಿಯ ದೂರಿನ ಆಧಾರದ ಮೇಲೆ ಎಫ್‌ಐಆರ್ ಕೂಡ ದಾಖಲಾಗಿದೆ. ಸೋಷಿಯಲ್​ ಮೀಡಿಯಾದಲ್ಲಿ ಡಿ ಬಾಸ್​ ಫ್ಯಾನ್ಸ್​ ಅಂತ ಹೇಳಿಕೊಳ್ಳೋ ಕೆಲವು ಮಾನಗೇಡಿಗಳ...

ರಮ್ಯ VS ಡಿಬಾಸ್‌ ಫ್ಯಾನ್ಸ್ : ಗೃಹ ಸಚಿವರಿಗೆ ಪತ್ರ‌

ರೇಣುಕಾಸ್ವಾಮಿ ಕೊಲೆ ಪ್ರಕರಣ ಸ್ಯಾಂಡಲ್‌ವುಡ್‌ನಲ್ಲಿ ಮತ್ತೊಮ್ಮೆ ಕಾಡ್ಗಿಚ್ಚು ಹೊತ್ತಿಸಿದೆ. ಆರೋಪಿಗಳಿಗೆ ಶಿಕ್ಷೆ ಆಗಬೇಕೆಂಬ ನಟಿ ರಮ್ಯಾ ಹೇಳಿಕೆಗೆ, ದರ್ಶನ್‌ ಫ್ಯಾನ್ಸ್‌ ಅಶ್ಲೀಲ ಕಾಮೆಂಟ್‌ ಮಾಡಿದ್ದಾರೆ. ಈ ಬಗ್ಗೆ ದೂರು ಕೊಡಲು ರಮ್ಯ ಅವರು ಮುಂದಾಗಿದ್ದಾರೆ. ಮಹಿಳಾ ಆಯೋಗವು ರಮ್ಯ ಅವರ ಪರ ನಿಂತಿದೆ. ಇದೀಗ ನಟ ಚೇತನ್‌ ಅಹಿಂಸ ಅವರ ಸಂಸ್ಥೆಯಿಂದ ಫಿಲಂ ಇಂಡಸ್ಟ್ರಿ...

ಸ್ಯಾಂಡಲ್‌ ಸೋಪ್‌ ಜಟಾಪಟಿ : ಸೋಪ್‌ ಹಚ್ಕೊಂಡ್ರೆ ಆ ನಟಿಯರಂತೆ ಆಗ್ತೀವಾ..? : ಪ್ರತಿಯೊಬ್ಬ ಕನ್ನಡಿಗನೂ ರಾಯಭಾರಿನೇ ; ಸರ್ಕಾರಕ್ಕೆ ತೀಕ್ಷ್ಣವಾಗಿ ತಿವಿದ ರಮ್ಯಾ..

ಬೆಂಗಳೂರು : ರಾಜ್ಯದ ಪ್ರತಿಷ್ಠಿತ ಮೈಸೂರು ಸ್ಯಾಂಡಲ್‌ ಸೋಪ್‌ ಅನ್ನು ದೇಶಾದ್ಯಂತ ಕೊಂಡೊಯ್ಯುವ ನಿಟ್ಟಿನಲ್ಲಿ ಸರ್ಕಾರ ಖ್ಯಾತ ಬಾಲಿವುಡ್‌ ನಟಿ ತಮನ್ನಾ ಭಾಟಿಯಾ ಅವರನ್ನು ರಾಯಭಾರಿಯಾಗಿ ನೇಮಕ ಮಾಡಿದೆ. ಅಲ್ಲದೆ 2 ವರ್ಷಗಳ ಕಾಲ ಅವರು ಈ ಮೈಸೂರು ಸ್ಯಾಂಡಲ್‌ ಸೋಪ್‌ನ ಪ್ರಚಾರವನ್ನು ಮಾಡಲಿದ್ದಾರೆ. ಇದಕ್ಕಾಗಿ ರಾಜ್ಯ ಸರ್ಕಾರವು 6.2 ಕೋಟಿ ರೂಪಾಯಿ ಸಂಭಾವನೆ...

Political News: ಮಾಜಿ ಕೇಂದ್ರ ಸಚಿವ ಎಸ್.ಎಂ.ಕೃಷ್ಣ ಅಂತಿಮ ದರ್ಶನ ಪಡೆದ ನಟಿ ರಮ್ಯಾ

Political News: ಮಾಜಿ ಸಿಎಂ, ಮಾಜಿ ಕೇಂದ್ರ ಸಚಿವ, ಅತ್ಯುತ್ತಮ ರಾಜಕಾರಣಿ ಎಸ್.ಎಂ.ಕೃಷ್ಣ ವಯೋಸಹಜ ಖಾಯಿಲೆಯಿಂದ ಬಳಲಿ, ಇಂದು ನಸುಕಿನ ಜಾವದಲ್ಲಿ ಸಾವನ್ನಪ್ಪಿದ್ದಾರೆ. ಇಂದು ಮಂಡ್ಯದ ಮದ್ದೂರಿನ ಸೋಮನಹಳ್ಳಿಯಲ್ಲಿ ಅವರ ಅಂತ್ಯಸಂಸ್ಕಾರ ನೆರವೇರಲಿದ್ದು, ನಟಿ ರಮ್ಯಾ ಕೂಡ ಎಸ್.ಎಂ.ಕೃಷ್ಣ ಅವರ ಅಂತಿಮ ದರ್ಶನ ಪಡೆದಿದ್ದಾರೆ. ಈ ವೇಳೆ ಎಸ್.ಎಂ.ಕೃಷ್ಣ ಬಗ್ಗೆ ಏನಾದರೂ ಮಾತಾಡಿ ಎಂದು ಮಾಧ್ಯಮದವರು...

ಅಪ್ಪು ಕನಸಿನ ಬಗ್ಗೆ ರಮ್ಯಾ ಮನಸಿನ ಮಾತು…!

Film News: ಅಪ್ಪು ಮರೆಯಲಾರದ ಕರುನಾಡ ಮಾಣಿಕ್ಯ . ಅಪ್ಪು ಅಕಾಲಿಕ ಮರಣಕ್ಕೆ ಕರುನಾಡು ಕಂಬನಿಯಾಗಿತ್ತು. ಅಭಿಮಾನಿಗಳ ನಿರಂತರ ಸ್ವಪ್ನವಾಗಿರೋ ರಾಜಕುಮಾರನ ಕನಸಿನ ಬಗ್ಗೆ  ಮಾತು ಕೇಳಿ ಬರುತ್ತಿದೆ. ಹೌದು  ಪುನೀತ್ ರಾಜ್ ಕುಮಾರ್ ನ ಈಡೇರದ ಕನಿನ ಬಗ್ಗೆ ಇಂದು ರಮ್ಯಾ ಮಾತಾಡಿದ್ದಾರೆ. ಅಭಿ ಚಿತ್ರದ ಮೂಲಕ  ಕರುನಾಡಿನ ಜನತೆ ಪರಿಚಿತವಾದ ರಮ್ಯಾ ಪುನೀತ್ ಜೋಡಿ...

ಮೋಹಕ ತಾರೆ ರಮ್ಯಾ ನೀಡಿದ ಸಿಹಿ ಸುದ್ದಿ ಏನು ಗೊತ್ತಾ..?!

Film News: ಸತತವಾಗಿ  ಅಭಿಮಾನಿಗಳಿಗೆ ಸಿಹಿಸುದ್ದಿ  ನೀಡ್ತೀನಿ ಎಂದು  ಹೇಳುತ್ತಿದ್ದ  ರಮ್ಯಾ ಅಂತೂ ಫ್ಯಾನ್ಸ್ ಗೆ  ಒಂದು ಖುಷಿ  ವಿಚಾರನ  ನೀಡಿದ್ದಾರೆ. ಅದೇನಂದ್ರೆ  ಬಹಳ ವರ್ಷನೇ  ಸಿನಿರಂಗದಿಂದ ದೂರವಿರುವ  ನಟಿ ಇದೀಗ  ಮತ್ತೆ  ಸ್ಯಾಂಡಲ್ ವುಡ್  ಗೆ ಕಮ್  ಬ್ಯಾಕ್ ಆಗುತ್ತಿದ್ದಾರೆ. ಆದರೆ ನಟಿಯಾಗಿ ಅಲ್ಲ ನಿರ್ಮಾಪಕಿಯಾಗಿ. ಹೌದು  ನಟಿ ರಮ್ಯಾ ನಾಯಕಿಯಾಗಿ  ಕನ್ನಡ ಸಿನಿ ರಂಗವನ್ನು...
- Advertisement -spot_img

Latest News

Mysuru: ಮಾನವೀಯತೆ ಹಾಗೂ ಪರರ ಹಿತಚಿಂತನೆಯಿಂದ ಮಾತ್ರ ದೇವರು ಒಲಿಯುತ್ತಾನೆ: ಸಿಎಂ ಸಿದ್ದರಾಮಯ್ಯ

Political News: Mysuru: ವರುಣಾ ವಿಧಾನಸಭಾ ಕ್ಷೇತ್ರದ ವರಕೋಡಿನಲ್ಲಿ ಆಯೋಜಿಸಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯನವರು ಜನತೆಯನ್ನು ಉದ್ದೇಶಿಸಿ ಮಾತನಾಡಿದರು....
- Advertisement -spot_img