Thursday, July 31, 2025

Actress Ramya

ಡಿಬಾಸ್ ಫ್ಯಾನ್ಸ್ ಮೇಲೆ 11 ಸೆಕ್ಷನ್‌ಗಳು : ಪೊಲೀಸ್ ತನಿಖೆ ಆರಂಭ

43 Dಬಾಸ್ ಫ್ಯಾನ್ಸ್ ಕೇಸ್ ಪೊಲೀಸ್ ತನಿಖೆ ಆರಂಭ ದರ್ಶನ್​ ಫ್ಯಾನ್ಸ್‌ಗಳು ಎಂದು ಕಾಮೆಂಟ್ ಮಾಡಿದ್ದವರ ವಿರುದ್ಧ ರಮ್ಯಾ ಕಾನೂನು ಸಮರಕ್ಕೆ ಶಂಖನಾದ ಮೊಳಗಿಸಿದ್ದಾರೆ. ಡಿ ಅಭಿಮಾನಿಗಳ ವಿರುದ್ಧ ಪೊಲೀಸ್ ಕಮಿಷನರ್‌ಗೆ ದೂರು ಕೊಟ್ಟಿದ್ದಾರೆ. ನಟಿಯ ದೂರಿನ ಆಧಾರದ ಮೇಲೆ ಎಫ್‌ಐಆರ್ ಕೂಡ ದಾಖಲಾಗಿದೆ. ಸೋಷಿಯಲ್​ ಮೀಡಿಯಾದಲ್ಲಿ ಡಿ ಬಾಸ್​ ಫ್ಯಾನ್ಸ್​ ಅಂತ ಹೇಳಿಕೊಳ್ಳೋ ಕೆಲವು ಮಾನಗೇಡಿಗಳ...

ರಮ್ಯ VS ಡಿಬಾಸ್‌ ಫ್ಯಾನ್ಸ್ : ಗೃಹ ಸಚಿವರಿಗೆ ಪತ್ರ‌

ರೇಣುಕಾಸ್ವಾಮಿ ಕೊಲೆ ಪ್ರಕರಣ ಸ್ಯಾಂಡಲ್‌ವುಡ್‌ನಲ್ಲಿ ಮತ್ತೊಮ್ಮೆ ಕಾಡ್ಗಿಚ್ಚು ಹೊತ್ತಿಸಿದೆ. ಆರೋಪಿಗಳಿಗೆ ಶಿಕ್ಷೆ ಆಗಬೇಕೆಂಬ ನಟಿ ರಮ್ಯಾ ಹೇಳಿಕೆಗೆ, ದರ್ಶನ್‌ ಫ್ಯಾನ್ಸ್‌ ಅಶ್ಲೀಲ ಕಾಮೆಂಟ್‌ ಮಾಡಿದ್ದಾರೆ. ಈ ಬಗ್ಗೆ ದೂರು ಕೊಡಲು ರಮ್ಯ ಅವರು ಮುಂದಾಗಿದ್ದಾರೆ. ಮಹಿಳಾ ಆಯೋಗವು ರಮ್ಯ ಅವರ ಪರ ನಿಂತಿದೆ. ಇದೀಗ ನಟ ಚೇತನ್‌ ಅಹಿಂಸ ಅವರ ಸಂಸ್ಥೆಯಿಂದ ಫಿಲಂ ಇಂಡಸ್ಟ್ರಿ...

ಸ್ಯಾಂಡಲ್‌ ಸೋಪ್‌ ಜಟಾಪಟಿ : ಸೋಪ್‌ ಹಚ್ಕೊಂಡ್ರೆ ಆ ನಟಿಯರಂತೆ ಆಗ್ತೀವಾ..? : ಪ್ರತಿಯೊಬ್ಬ ಕನ್ನಡಿಗನೂ ರಾಯಭಾರಿನೇ ; ಸರ್ಕಾರಕ್ಕೆ ತೀಕ್ಷ್ಣವಾಗಿ ತಿವಿದ ರಮ್ಯಾ..

ಬೆಂಗಳೂರು : ರಾಜ್ಯದ ಪ್ರತಿಷ್ಠಿತ ಮೈಸೂರು ಸ್ಯಾಂಡಲ್‌ ಸೋಪ್‌ ಅನ್ನು ದೇಶಾದ್ಯಂತ ಕೊಂಡೊಯ್ಯುವ ನಿಟ್ಟಿನಲ್ಲಿ ಸರ್ಕಾರ ಖ್ಯಾತ ಬಾಲಿವುಡ್‌ ನಟಿ ತಮನ್ನಾ ಭಾಟಿಯಾ ಅವರನ್ನು ರಾಯಭಾರಿಯಾಗಿ ನೇಮಕ ಮಾಡಿದೆ. ಅಲ್ಲದೆ 2 ವರ್ಷಗಳ ಕಾಲ ಅವರು ಈ ಮೈಸೂರು ಸ್ಯಾಂಡಲ್‌ ಸೋಪ್‌ನ ಪ್ರಚಾರವನ್ನು ಮಾಡಲಿದ್ದಾರೆ. ಇದಕ್ಕಾಗಿ ರಾಜ್ಯ ಸರ್ಕಾರವು 6.2 ಕೋಟಿ ರೂಪಾಯಿ ಸಂಭಾವನೆ...

Political News: ಮಾಜಿ ಕೇಂದ್ರ ಸಚಿವ ಎಸ್.ಎಂ.ಕೃಷ್ಣ ಅಂತಿಮ ದರ್ಶನ ಪಡೆದ ನಟಿ ರಮ್ಯಾ

Political News: ಮಾಜಿ ಸಿಎಂ, ಮಾಜಿ ಕೇಂದ್ರ ಸಚಿವ, ಅತ್ಯುತ್ತಮ ರಾಜಕಾರಣಿ ಎಸ್.ಎಂ.ಕೃಷ್ಣ ವಯೋಸಹಜ ಖಾಯಿಲೆಯಿಂದ ಬಳಲಿ, ಇಂದು ನಸುಕಿನ ಜಾವದಲ್ಲಿ ಸಾವನ್ನಪ್ಪಿದ್ದಾರೆ. ಇಂದು ಮಂಡ್ಯದ ಮದ್ದೂರಿನ ಸೋಮನಹಳ್ಳಿಯಲ್ಲಿ ಅವರ ಅಂತ್ಯಸಂಸ್ಕಾರ ನೆರವೇರಲಿದ್ದು, ನಟಿ ರಮ್ಯಾ ಕೂಡ ಎಸ್.ಎಂ.ಕೃಷ್ಣ ಅವರ ಅಂತಿಮ ದರ್ಶನ ಪಡೆದಿದ್ದಾರೆ. ಈ ವೇಳೆ ಎಸ್.ಎಂ.ಕೃಷ್ಣ ಬಗ್ಗೆ ಏನಾದರೂ ಮಾತಾಡಿ ಎಂದು ಮಾಧ್ಯಮದವರು...

ಅಪ್ಪು ಕನಸಿನ ಬಗ್ಗೆ ರಮ್ಯಾ ಮನಸಿನ ಮಾತು…!

Film News: ಅಪ್ಪು ಮರೆಯಲಾರದ ಕರುನಾಡ ಮಾಣಿಕ್ಯ . ಅಪ್ಪು ಅಕಾಲಿಕ ಮರಣಕ್ಕೆ ಕರುನಾಡು ಕಂಬನಿಯಾಗಿತ್ತು. ಅಭಿಮಾನಿಗಳ ನಿರಂತರ ಸ್ವಪ್ನವಾಗಿರೋ ರಾಜಕುಮಾರನ ಕನಸಿನ ಬಗ್ಗೆ  ಮಾತು ಕೇಳಿ ಬರುತ್ತಿದೆ. ಹೌದು  ಪುನೀತ್ ರಾಜ್ ಕುಮಾರ್ ನ ಈಡೇರದ ಕನಿನ ಬಗ್ಗೆ ಇಂದು ರಮ್ಯಾ ಮಾತಾಡಿದ್ದಾರೆ. ಅಭಿ ಚಿತ್ರದ ಮೂಲಕ  ಕರುನಾಡಿನ ಜನತೆ ಪರಿಚಿತವಾದ ರಮ್ಯಾ ಪುನೀತ್ ಜೋಡಿ...

ಮೋಹಕ ತಾರೆ ರಮ್ಯಾ ನೀಡಿದ ಸಿಹಿ ಸುದ್ದಿ ಏನು ಗೊತ್ತಾ..?!

Film News: ಸತತವಾಗಿ  ಅಭಿಮಾನಿಗಳಿಗೆ ಸಿಹಿಸುದ್ದಿ  ನೀಡ್ತೀನಿ ಎಂದು  ಹೇಳುತ್ತಿದ್ದ  ರಮ್ಯಾ ಅಂತೂ ಫ್ಯಾನ್ಸ್ ಗೆ  ಒಂದು ಖುಷಿ  ವಿಚಾರನ  ನೀಡಿದ್ದಾರೆ. ಅದೇನಂದ್ರೆ  ಬಹಳ ವರ್ಷನೇ  ಸಿನಿರಂಗದಿಂದ ದೂರವಿರುವ  ನಟಿ ಇದೀಗ  ಮತ್ತೆ  ಸ್ಯಾಂಡಲ್ ವುಡ್  ಗೆ ಕಮ್  ಬ್ಯಾಕ್ ಆಗುತ್ತಿದ್ದಾರೆ. ಆದರೆ ನಟಿಯಾಗಿ ಅಲ್ಲ ನಿರ್ಮಾಪಕಿಯಾಗಿ. ಹೌದು  ನಟಿ ರಮ್ಯಾ ನಾಯಕಿಯಾಗಿ  ಕನ್ನಡ ಸಿನಿ ರಂಗವನ್ನು...

ರಮ್ಯಾ ಮದುವೆನಾ.? ಹೊಸ ಸಿನಿಮಾನಾ.? ಕುತೂಹಲ ಮೂಡಿಸಿದ ರಮ್ಯಾ ಪೋಸ್ಟ್

Film News: ಮೋಹಕ ತಾರೆ ನಟಿ ರಮ್ಯಾ ಅವರು ಗುಡ್ ನ್ಯೂಸ್ ಒಂದನ್ನು ನೀಡುವುದಾಗಿ ಖಚಿತ ಪಡಿಸಿದ್ದಾರೆ. ಇಷ್ಟು ದಿನ ಅಂತೆ-ಕಂತೆಗಳ ರೂಪದಲ್ಲಿ ಹರಿದಾಡುತ್ತಿದ್ದ ಸುದ್ದಿ ಈಗ ನಿಜವಾಗುವ ಸಮಯ ಬಂದಿದೆ. ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡುವುದಾಗಿ ಅವರು ಖಚಿತವಾಗಿ ಹೇಳಿದ್ದಾರೆ. ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಈ ಬಗ್ಗೆ ಬರೆದುಕೊಂಡಿದ್ದಾರೆ. ‘ನಾಳೆ (ಆಗಸ್ಟ್ ೩೧)...

ಯಶ್ ಮತ್ತೊಂದು ಸಿನಿಮಾ ತೆಲುಗಿಗೆ ಡಬ್ ಆಗಿ ರಿಲೀಸ್ ಆಗ್ತಿದೆ.!

ರಾಕಿಂಗ್ ಸ್ಟಾರ್ ಯಶ್ ಒಬ್ಬ ಭಾರತೀಯ ಚಲನಚಿತ್ರ ನಟ, ಮುಖ್ಯವಾಗಿ ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದಾರೆ. ಕನ್ನಡ ಚಿತರಂಗಕ್ಕೆ ಸಾಕಾಷ್ಟು ಹಿಟ್ ಸಿನಿಮಾಗಳನ್ನ ನೀಡಿ ಪ್ರೇಕ್ಷಕರನ್ನ ರಂಜಿಸಿದ್ದಾರೆ. ಇದೀಗ ಇವರ 'ಕೆಜಿಎಫ್-೨' ಸಿನಿಮಾ ನಂತರ ಯಶ್ ಈಗ ನ್ಯಾಷನಲ್ ಸ್ಟಾರ್ ಆಗಿ ಮಿಂಚುತ್ತಾ ಇದ್ದಾರೆ. 'ಕೆಜಿಎಫ್' ಸರಣಿ ಸಿನಿಮಾಗಳ ಬಳಿಕ ಯಶ್ ಬೇಡಿಕೆ ಹೆಚ್ಚಾಗಿದೆ. ಇನ್ನು...

Actress Ramya ಹಿಜಾಬ್ ವಿವಾದಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ..!

ರಾಜ್ಯದಲ್ಲಿ ಹಿಜಾಬ್ ವಿವಾದ (Hijab Controversy) ಕುರಿತಂತೆ ಭಾರಿ ಚರ್ಚೆಗಳಾಗುತ್ತಿದ್ದು, ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶ ಮಾಡಿಕೊಡಬೇಕಾಗಿ ಯುವತಿಯೊಬ್ಬರು ಕೋರ್ಟ್ (court) ಮೆಟ್ಟಿಲೇರಿದ್ದರು. ಈಗ ಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ. ಈಗ ಹಿಜಾಬ್ ವಿವಾದ ಕುರಿತಂತೆ ನಟಿ ರಮ್ಯಾ (Actress Ramya) ಸಹ ಟ್ವೀಟ್ ಮಾಡಿದ್ದು, ಬೇಸರವನ್ನು ವ್ಯಕ್ತಪಡಿಸಿದ್ದಾರೆ. ಇದನ್ನೆಲ್ಲಾ ನೋಡಿ ನನಗೆ ಬೇಸರವಾಗಿದೆ....
- Advertisement -spot_img

Latest News

ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – 3 ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ!

ಕಳೆದ ಒಂದು ತಿಂಗಳಿಂದ ಕರ್ನಾಟಕದಲ್ಲಿ ನಿರಂತರವಾಗಿ ಮಳೆಯಾಗುತ್ತಿತ್ತು. ಜುಲೈ ತಿಂಗಳ ಕೊನೆ ಭಾಗಕ್ಕೆ ಬರುತ್ತಿರುವ ಈ ಹೊತ್ತಿನಲ್ಲಿ, ಕರ್ನಾಟಕದಲ್ಲಿ ಮುಂಗಾರು ದುರ್ಬಲಗೊಳ್ಳುತ್ತಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗುವ...
- Advertisement -spot_img