Film News:
ಮೋಹಕ ತಾರೆ ನಟಿ ರಮ್ಯಾ ಅವರು ಗುಡ್ ನ್ಯೂಸ್ ಒಂದನ್ನು ನೀಡುವುದಾಗಿ ಖಚಿತ ಪಡಿಸಿದ್ದಾರೆ. ಇಷ್ಟು ದಿನ ಅಂತೆ-ಕಂತೆಗಳ ರೂಪದಲ್ಲಿ ಹರಿದಾಡುತ್ತಿದ್ದ ಸುದ್ದಿ ಈಗ ನಿಜವಾಗುವ ಸಮಯ ಬಂದಿದೆ. ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡುವುದಾಗಿ ಅವರು ಖಚಿತವಾಗಿ ಹೇಳಿದ್ದಾರೆ. ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಈ ಬಗ್ಗೆ ಬರೆದುಕೊಂಡಿದ್ದಾರೆ. ‘ನಾಳೆ (ಆಗಸ್ಟ್ ೩೧)...
ರಾಕಿಂಗ್ ಸ್ಟಾರ್ ಯಶ್ ಒಬ್ಬ ಭಾರತೀಯ ಚಲನಚಿತ್ರ ನಟ, ಮುಖ್ಯವಾಗಿ ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದಾರೆ. ಕನ್ನಡ ಚಿತರಂಗಕ್ಕೆ ಸಾಕಾಷ್ಟು ಹಿಟ್ ಸಿನಿಮಾಗಳನ್ನ ನೀಡಿ ಪ್ರೇಕ್ಷಕರನ್ನ ರಂಜಿಸಿದ್ದಾರೆ. ಇದೀಗ ಇವರ 'ಕೆಜಿಎಫ್-೨' ಸಿನಿಮಾ ನಂತರ ಯಶ್ ಈಗ ನ್ಯಾಷನಲ್ ಸ್ಟಾರ್ ಆಗಿ ಮಿಂಚುತ್ತಾ ಇದ್ದಾರೆ. 'ಕೆಜಿಎಫ್' ಸರಣಿ ಸಿನಿಮಾಗಳ ಬಳಿಕ ಯಶ್ ಬೇಡಿಕೆ ಹೆಚ್ಚಾಗಿದೆ. ಇನ್ನು...
ರಾಜ್ಯದಲ್ಲಿ ಹಿಜಾಬ್ ವಿವಾದ (Hijab Controversy) ಕುರಿತಂತೆ ಭಾರಿ ಚರ್ಚೆಗಳಾಗುತ್ತಿದ್ದು, ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶ ಮಾಡಿಕೊಡಬೇಕಾಗಿ ಯುವತಿಯೊಬ್ಬರು ಕೋರ್ಟ್ (court) ಮೆಟ್ಟಿಲೇರಿದ್ದರು. ಈಗ ಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ. ಈಗ ಹಿಜಾಬ್ ವಿವಾದ ಕುರಿತಂತೆ ನಟಿ ರಮ್ಯಾ (Actress Ramya) ಸಹ ಟ್ವೀಟ್ ಮಾಡಿದ್ದು, ಬೇಸರವನ್ನು ವ್ಯಕ್ತಪಡಿಸಿದ್ದಾರೆ. ಇದನ್ನೆಲ್ಲಾ ನೋಡಿ ನನಗೆ ಬೇಸರವಾಗಿದೆ....
Political News: Mysuru: ವರುಣಾ ವಿಧಾನಸಭಾ ಕ್ಷೇತ್ರದ ವರಕೋಡಿನಲ್ಲಿ ಆಯೋಜಿಸಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯನವರು ಜನತೆಯನ್ನು ಉದ್ದೇಶಿಸಿ ಮಾತನಾಡಿದರು....