Tuesday, April 28, 2026

actress

‘ನನ್ನನ್ನು ಟ್ರೋಲ್ ಮಾಡುವರಿಗಾಗಿ ಮತ್ತಷ್ಟು ಫೋಟೋಸ್’…

ಮೊನ್ನೆ ಮೊನ್ನೆ ತಾನೇ ಬಿಕಿನಿಯಲ್ಲಿ ಬರ್ತ್‌ಡೇ ಸೆಲೆಬ್ರೇಷನ್ ಮಾಡಿ, ಅಮಿರ್ ಖಾನ್ ಪುತ್ರಿ ಇರಾ ಎಲ್ಲೆಡೆ ಟ್ರೋಲ್ ಆಗಿದ್ದರು. ಮಗಳೊಂದಿಗೆ ಅಪ್ಪನನ್ನು ಕೂಡಾ ಟ್ರೋಲ್ ಮಾಡಲಾಗಿತ್ತು. ಶ್ರೀಮಂತರ ಮಕ್ಕಳಿಗೆ ಬಿಕಿನಿ, ಬಡವರಿಗೆ, ಮಧ್ಯಮ ವರ್ಗದವರಿಗೆ ಬುರ್ಖಾ, ಹಿಜಾಬ್ ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೇ, ಕೆಲ ವರ್ಷಗಳ ಹಿಂದೆ ಅಮೀರ್ ಖಾನ್ ಮತ್ತು ಎರಡನೇಯ ಮಾಜಿ...

ನಂದನ್ ಪ್ರಭು ನಿರ್ದೇಶನದ”ಓರಿಯೋ'” ಚಿತ್ರೀಕರಣ ಮುಕ್ತಾಯ 

ಬಿಎಂಟಿಸಿ ನಿರ್ವಾಹಕರಾಗಿದ್ದ ನಂದನ್‌ಪ್ರಭು ಈ ಹಿಂದೆ 'ಪ್ರೀತಿಯ ಲೋಕ' ಹಾಗೂ 'ಲವ್ ಈಸ್ ಪಾಯಸನ್' ಎಂಬ ಚಿತ್ರಗಳನ್ನು ನಿರ್ದೇಶಿಸಿದ್ದರು. ಆರೇಳು ವರ್ಷಗಳ ನಂತರ ನಂದನ್ ಪ್ರಭು ಮತ್ತೊಂದು ಚಿತ್ರವನ್ನು ನಿರ್ದೇಶಿಸಿ ತೆರೆಗೆ ತರುತ್ತಿದ್ದಾರೆ. ಆ ಚಿತ್ರದ ಹೆಸರು "ಓರಿಯೋ". ಈಗಾಗಲೇ ಚಿತ್ರದ ಮಾತಿನ ಭಾಗವನ್ನು ಪೂರ್ಣಗೊಳಿಸಿರುವ ನಂದನಪ್ರಭು ಒಂದು ಹಾಡಿನ ಚಿತ್ರೀಕರಣ ಮಾತ್ರವೇ ಬಾಕಿ ಉಳಿಸಿಕೊಂಡಿದ್ದಾರೆ. ಚಿತ್ರದ...

ಐಸೂ ಎಲ್ಲಿದ್ದಾರೆ..? ಯಾಕೆ ಸಿನಿಮಾದಲ್ಲಿ ಕಾಣಿಸಿಕೊಳ್ತಿಲ್ಲ..!

ಐಸೂ ಅಂತಾನೇ ಕನ್ನಡಿಗರಿಂದ ಪ್ರೀತಿಯಿಂದ ಕರೆಸಿಕೊಳ್ಳೋ ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫು ರಿಯಾಲಿಟಿ ಶೋ ಬ್ಯೂಟಿ ಐಶ್ವರ್ಯ ೨-೩ ವರ್ಷಗಳಿಂದ ಯಾವ ಸಿನಿಮಾದಲ್ಲೂ ಕಾಣಿಸಿಕೊಂಡಿಲ್ಲ. ಅಷ್ಟೇ ಅಲ್ಲ ಕಾಣಿಸಿಕೊಳ್ತಿಲ್ಲ. ಹೌದಾ ಐಶ್ವರ್ಯಾ ಸಿನಿಮಾದಲ್ಲಿ ಕಾಣಿಸಿಕೊಳ್ತಿಲ್ವ ಯಾಕೆ ಈಗ ಏನ್ಮಾಡ್ತಿದ್ದಾರೆ ಅಂತೀರಾ..? ಹೌದು. ರಿಯಾಲಿಟಿ ಶೋ ಸ್ಟಾರ್ ಐಶ್ವರ್ಯ ಬ್ಯುಸಿನೆಸ್‌ಮನ್ ಆಗಿದ್ದಾರೆ. ತಮ್ಮದೇ ಗೋಲ್ಡನ್ ಕ್ಲಾö್ಯಪ್ ಇವೆಂಟ್ಸ್...

ನಟನೆಗೆ ನಾನು ಎಂಟ್ರ‍್ರಿ ಕೊಟ್ಟಾಗ ಹಲವರು ನನ್ನನ್ನ ಮೂದಲಿಸಿದ್ದರು..! ಮನದಾಳ ಹಂಚಿಕೊಂಡ ಮಾರಿಮುತ್ತು ಮೊಮ್ಮೊಗಳು..!

ಕನ್ನಡ ಚಿತ್ರರಂಗದಲ್ಲಿ ಲೇಡಿ ಖಳನಟಿ ಅಂತಲೇ ಖ್ಯಾತಿ ಗಳಿಸಿ ತಮ್ಮ ನಟನ ಮೂಲಕ ಅಭಿಮಾನಿಗಳ ಕಣ್ಣರಳಿಸುತ್ತಿದ್ದ ಏಕೈಕ ಖಳನಟಿ ಅಂದ್ರೆ ಅವರು ಮಾರಿಮುತ್ತು. ಬೆಳ್ಳಿತೆರೆಯಲ್ಲಿ ಇವರನ್ನ ಮಾರಿಮುತ್ತು ಅನ್ನೋ ಹೆಸರಿನಿಂದಲೇ ಗುರುತಿಸ್ತಾರೆ, ಆದರೆ ಇವರ ನಿಜವಾದ ಹೆಸರು ಸರೋಜಮ್ಮ. ಉಪೇಂದ್ರ ಸಿನಿಮಾದಲ್ಲಿನ ಇವರ ಪಾತ್ರದ ಹೆಸರು ಮಾರಿಮುತ್ತು ಆಗಿದ್ದು, ಅಲ್ಲಿಂದ ಇವರನ್ನ ಸರೋಜಮ್ಮನ ಹೊರತಾಗಿ...

ಬಿಕಿನಿಯಲ್ಲಿ ಬರ್ತ್ಡೇ ಸೆಲೆಬ್ರೇಟ್ ಮಾಡಿದ ಖ್ಯಾತ ನಟನ ಪುತ್ರಿ: ನೆಟ್ಟಿಗರಿಂದ ಆಕ್ರೋಶ..

ಬಾಲಿವುಡ್‌ನ ಖ್ಯಾತ ನಟ ಅಮೀರಖಾನ್ ಪುತ್ರಿ ಇರಾ ಖಾನ್,  ನಿನ್ನೆ ತಮ್ಮ 25ನೇ ವರ್ಷದ ಹುಟ್ಟುಹಬ್ಬವನ್ನ ಆಚರಿಸಿದ್ದಾರೆ. ಅವರ ಬರ್ತ್‌ಡೇ ಪಾರ್ಟಿ ಬಗ್ಗೆ ಎಲ್ಲೆಡೆ ಸುದ್ದಿಯಾಗಿದೆ. ನಾರ್ಮಲ್‌ ಆಗಿ, ಸ್ಟಾರ್‌ ನಟರನ್ನ ಬರ್ತ್‌ಡೇ ಪಾರ್ಟಿಗೆ ಆಹ್ವಾನಿಸಿ, ಕೇಕ್ ಕತ್ತರಿಸಿ, ಸೆಲೆಬ್ರೇಟ್ ಮಾಡಿದ್ರೆ, ಅವರ ಬರ್ತ್‌ಡೇ ಪಾರ್ಟಿ ಇಷ್ಟೊಂದು ಸುದ್ದಿಯಾಗ್ತಿರ್ಲಿಲ್ಲ. ಆದ್ರೆ ಆಕೆ ಬರ್ತ್‌ಡೇ ಪಾರ್ಟಿಯನ್‌ನ...

ಮಗುವಿನೊಂದಿಗೆ ಮಗುವಾಗಿ ಆಡಿದ ರಿಷಭ್ ಪಂಥ್- ವೀಡಿಯೋ ವೈರಲ್..

ಕ್ರಿಕೇಟಿಗ ರಿಷಭ್ ಪಂಥ್, ಐಪಿಎಲ್ ಮ್ಯಾಚ್ ಬ್ಯುಸಿಯ ನಡುವೆ, ಕೊಂಚ ಬ್ರೇಕ್ ತೆಗೆದುಕೊಂಡು ರಿಕಿ ಮಗನೊಂದಿಗೆ ಆಟವಾಡಿದ್ದಾರೆ. ಈ ಬಗ್ಗೆ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ವೀಡಿಯೋವೊಂದನ್ನ ಶೇರ್ ಮಾಡಿದ್ದಾರೆ ರಿಷಭ್. ರಿಕಿ ಪಾಂಟಿಂಗ್ ಮಗ ಫೆಚರ್‌ ಜೊತೆ ಪಂಥ್, ಬಿಡುವಿನ ವೇಳೆ ಹೊಟೇಲ್ ಒಂದರಲ್ಲಿ ಆಟವಾಡಿದ್ದಾರೆ. ಸನ್‌ ರೈಸಸ್ ಹೈದರಾಬಾದ್ ವಿರುದ್ಧ ಗೆಲುವು ಸಾಧಿಸಿದ್ದ, ಡೆಲ್ಲಿ...

ಬೇಬಿ ಬಂಪ್ ಫೋಟೋಶೂಟ್‌ನಲ್ಲಿ ಮುದ್ದಾಗಿ ಕಾಣ್ತಿರೋ ನಟಿ ಸಂಜನಾ ಗಲ್ರಾನಿ..!

ಇತ್ತೀಚಿಗೆ ಚಿತ್ರರಂಗದಲ್ಲಿ ನಟಿಮಣಿಯರ ಪೋಟೋಶೂಟ್ ತೀರಾ ಕಾಮನ್ ಆಗಿಬಿಟ್ಟಿದೆ. ಅದರಲ್ಲೂ ಪ್ರೆಗ್ನೆನ್ಸಿ ಫೋಟೋಶೂಟ್ ಹೆಣ್ಣುಮಕ್ಕಳಿಗೆ ಮ್ಯಾಂಡೆಟರಿಯಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ರೀತಿಯ ಫೋಟೋಶೂಟ್‌ಗಳು ಇತ್ತೀಚಿಗೆ ಸಿಕ್ಕಾಪಟ್ಟೆ ಹರಿದಾಡ್ತಿರುತ್ತೆ. ಇದೀಗ ಬಹುಬಾಷಾ ನಟಿ ಸಂಜನಾ ಗಲ್ರಾನಿ ಸಹ ಪೋಟೋಶೂಟ್ ಮಾಡಿಸಿದ್ದಾರೆ. ಇದು ನಾರ್ಮಲ್ ಫೋಟೋಶೂಟ್ ಅಲ್ಲ, ಬದಲಿಗೆ ಸಂಜನಾರ ಬೇಬಿ ಬಂಪ್ ಫೋಟೋಶೂಟ್. ಇದೀಗ ತುಂಬು ಗರ್ಭಿಣಿಯಾಗಿರೋ...

ಇನ್ಸ್ಟಾ ಸ್ಟಾರ್ ಮೇಲೆ ದುಷ್ಕರ್ಮಿಗಳಿಂದ ದಾಳಿ: ನನಗಾಗಿ ಪ್ರಾರ್ಥಿಸಿ ಎಂದ ಕಿಲಿ ಪೌಲ್

ಆಫ್ರಿಕಾದ ತಾಂಜೇನಿಯಾದಲ್ಲಿರುವ ಇನ್‌ಸ್ಟಾ ಸ್ಟಾರ್ ಕಿಲಿ ಪೌಲ್ ಮೇಲೆ ದುಷ್ಕರ್ಮಿಗಳು ದಾಳಿ ಮಾಡಿದ್ದಾರೆ. ಐವರು ಪುಂಡರು ಬಂದು ಅಚಾನಕ್ಕಾಗಿ ಕಿಲಿ ಪೌಲ್‌ ಮೇಲೆ ದಾಳಿ ಮಾಡಿದ್ದು, ಕೈ ಕಾಲು, ಕಿವಿ ಸೇರಿ ಹಲವು ಕಡೆ ಪೆಟ್ಟಾಗಿದೆ. ಸದ್ಯಕ್ಕೆ ಕಿಲಿ ಪೌಲ್‌ನನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗಿದ್ದು, ನನಗಾಗಿ ಪ್ರಾರ್ಥಿಸಿ ಎಂದು ಕಿಲಿ, ಇನ್‌ಸ್ಟಾಗ್ರಾಮ್‌ನಲ್ಲಿ ಎಲ್ಲರನ್ನೂ...

‘ವಾಮನ’ ಸಿನಿಮಾಗೆ ನಾಯಕಿ ಫಿಕ್ಸ್… ಧನ್ವೀರ್ ಗೆ ತುಳುನಾಡ ಬೆಡಗಿ ಜೋಡಿ

ಶೋಕ್ದಾರ್ ಧನ್ವೀರ್ ಗೌಡ ನಟನೆಯ ವಾಮನ ಸಿನಿಮಾದ ಶೂಟಿಂಗ್ ಭರದಿಂದ ಸಾಗ್ತಿದ್ದು, ಇದೀಗ ವಾಮನ ಅಂಗಳದಿಂದ ಮೆಗಾ ಅಪ್ ಡೇಟ್ ವೊಂದು ಸಿಕ್ಕಿದೆ. ಧನ್ವೀರ್ ಗೆ ನಾಯಕಿ ಯಾರಾಗ್ತಾರೆ ಅನ್ನೋ ಅಭಿಮಾನಿಗಳ ಕುತೂಹಲದ ಪ್ರಶ್ನೆಗೀಗ ಚಿತ್ರತಂಡ ಉತ್ತರ ನೀಡಿದೆ. ಶಂಕರ್ ರಾಮನ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ವಾಮನ ಸಿನಿಮಾಗೆ ತುಳುನಾಡ ಕುವರಿ ರಚನಾ ರೈ ಎಂಟ್ರಿ...

“ಕಂಡ್ಹಿಡಿ ನೋಡನ”ಅಂತಿದ್ದಾರೆ ನಿರ್ದೇಶಕ ನಾಗೇಂದ್ರ ಅರಸ್..!

"ಕಂಡ್ಹಿಡಿ ನೋಡನ"ಅಂತಿದ್ದಾರೆ ನಾಗೇಂದ್ರ ಅರಸ್..! "ಸೈಕೋ ಶಂಕರ" ಮ‌ೂಲಕ ನಾಯಕನಾಗಿ ಚಿತ್ರರಂಗ ಪ್ರವೇಶಿಸಿದ ಪ್ರಣವ ಸೂರ್ಯ ನಾಯಕರಾಗಿ ನಟಿಸಿರುವ, ನಾಗೇಂದ್ರ ಅರಸ್ ನಿರ್ದೇಶನದ "ಕಂಡ್ಹಿಡಿ ನೋಡನ" ಚಿತ್ರದ ಪತ್ರಿಕಾಗೋಷ್ಠಿ ಇತ್ತೀಚೆಗೆ ನಡೆಯಿತು. ಚಿತ್ರತಂಡ ಮಾಧ್ಯಮದ ಮುಂದೆ ಚಿತ್ರದ ಕುರಿತು ಮಾತನಾಡಿತ್ತು. ನಾನು ಪ್ರಣವ್ ಸೂರ್ಯ ಅವರ ಮ್ಯಾನ್ ಲಿಯೋ ಸ್ಟುಡಿಯೋದಲ್ಲಿ ಹೀಗೆ ಮಾತನಾಡುತ್ತಿರುವಾಗ ಆರಂಭವಾದ ಚಿತ್ರವಿದು. ಸಸ್ಪೆನ್ಸ್...
- Advertisement -spot_img

Latest News

Tumakuru: ಬಿಜೆಪಿ ಮುಖಂಡರ ಜೊತೆ ರೈತರ ಪರ ಹೋರಾಟಕ್ಕೆ ಬಂದ ಮಾಜಿ ಸಚಿವ ಕೆ.ಎನ್.ರಾಜಣ್ಣ

Tumakuru News: ತುಮಕೂರು: ಮೈದಾಳ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸುವಂತೆ ಒತ್ತಾಯಿಸಿ ರೈತರು ನಡೆಸಿದ ಪ್ರತಿಭಟನೆಗೆ ಜಿಲ್ಲಾಡಳಿತ ಮಣಿದಿದ್ದು, ನೀರು ಬಿಡಲು ಒಪ್ಪಿಗೆ ನೀಡಿದ ನಂತರ...
- Advertisement -spot_img