Thursday, July 31, 2025

actress

ತೋತಾಪುರಿ ಟ್ರೇಲರ್’ಗೆ ಸುದೀಪ್ ಸಾಥ್..! ಕಿಚ್ಚನ ಕೈಲಿ ತೋತಾಪುರಿ

ನವರಸ ನಾಯಕ ಜಗ್ಗೇಶ್ ನಟಿಸಿರುವ 'ತೋತಾಪುರಿ' ಸಿನಿಮಾದ ಟ್ರೇಲರ್ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ. ಈ ವರ್ಷದ ಬಹು ನಿರೀಕ್ಷಿತ ಸಿನಿಮಾ ಇದಾಗಿದ್ದು ಎರಡು ಭಾಗಗಳಲ್ಲಿ ಬಿಡುಗಡೆಯಾಗುತ್ತಿದೆ. ಈಗಾಗಲೇ ಪೋಸ್ಟರ್ ಹಾಗೂ ಹಾಡಿನ ಮೂಲಕ ವಿಶ್ವದಾದ್ಯಂತ ಸದ್ದು ಮಾಡಿರುವ 'ತೋತಾಪುರಿ' ಟ್ರೇಲರ್ ಏಪ್ರಿಲ್ 21ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಕಿಚ್ಚ ಸುದೀಪ್ ತೋತಾಪುರಿ ಟ್ರೇಲರ್ ರಿಲೀಸ್...

ಕರುನಾಡ ಆಚೆಗೂ ಹಬ್ಬಿದೆ ಕನ್ನಡದ ಹುಡುಗ ಕಿರಣ್ ರಾಜ್ ಜನಪ್ರಿಯತೆ…! “ಕನ್ನಡತಿ” ಧಾರಾವಾಹಿ ಸದ್ಯದಲ್ಲೇ ಹಿಂದಿಯಲ್ಲಿ ಆರಂಭ..!

ಒಂದು ಕಾಲದಲ್ಲಿ ಹಿರಿತೆರೆ ಹಾಗೂ ಕಿರುತೆರೆಗೆ ಸಾಕಷ್ಟು ವ್ಯತ್ಯಾಸವಿತ್ತು. ಈಗ ಹಾಗಲ್ಲ. ಕಿರುತೆರೆಯಲ್ಲಿ ಸಾಕಷ್ಟು ಅದ್ದೂರಿ ಹಾಗೂ ಅಪಾರವೆಚ್ಚದಲ್ಲಿ ನಿರ್ಮಾಣವಾಗುತ್ತಿದೆ. ಅಷ್ಟೇ ಜನಪ್ರಿಯತೆ ಆಗುತ್ತಿದೆ. ಜನಮನ್ನಣೆ ಪಡೆದ ಧಾರಾವಾಹಿಗಳಲ್ಲಿ ಕಿರಣ್ ರಾಜ್ ಅಭಿನಯದ " ಕನ್ನಡತಿ" ಕೂಡ ಒಂದು. ಇಲ್ಲಿ ಅಪಾರ ಮೆಚ್ಚುಗೆ ಪಡೆದಿರುವ ಈ ಧಾರಾವಾಹಿ ಈಗ ಹಿಂದಿಗೆ ಡಬ್ ಆಗಲಿದೆ. "ಅಜ್ನಾಬಿ ಬನೇ...

ಆರೋಗ್ಯಕರ, ಗಟ್ಟಿಮುಟ್ಟಾದ ಕೂದಲಿಗಾಗಿ ಬಳಸಿ ಹೋಮ್ ಮೇಡ್ ಹೇರ್ ಗ್ರೋತ್ ಟೋನರ್..

ಆರೋಗ್ಯಕರ, ಗಟ್ಟಿಮುಟ್ಟಾದ ಕೂದಲು ಯಾರಿಗೆ ತಾನೇ ಬೇಡ ಹೇಳಿ. ಇಂದಿನ ಯುವ ಪೀಳಿಗೆಯಲ್ಲಿ ಹಲವರು ಒದ್ದಾಡುವುದೇ, ತಮ್ಮ ಕೂದಲಿಗಾಗಿ. ಸಿಕ್ಕಾಪಟ್ಟೆ ಕೂದಲು ಉದುರುತ್ತಿದೆ. ತುಂಬಾ ಡ್ಯಾಂಡ್ರಫ್ ಆಗಿದೆ. ಬಿಳಿ ಕೂದಲಾಗುತ್ತಿದೆ. ಹೀಗೆ ಕೂದಲ ಬಗ್ಗೆ ಹಲವಾರು ಕಂಪ್ಲೇಂಟ್ಸ್ ಇರತ್ತೆ. ಹಾಗಾಗಿ ಇಂದು ನಾವು ಮನೆಯಲ್ಲೇ ಹೇಗೆ ಹೇರ್ ಗ್ರೋತ್ ಟೋನರ್ ರೆಡಿ ಮಾಡೋದು, ಅನ್ನೋ...

ಯುಗಾದಿಗೆ ಕಿಚ್ಚನ ಅಭಿಮಾನಿಗಳಿಗೆ ಸಿಗಲಿದೆ ಸರ್ಪ್ರೈಸ್..

ಕೋಟಿಗೊಬ್ಬ 3 ಬಳಿಕ, ಕಿಚ್ಚ ಸುದೀಪ್ ನಟನೆಯ ಬಹು ನಿರೀಕ್ಷಿತ ಚಿತ್ರ ವಿಕ್ರಾಂತ್ ರೋಣಾ ರಿಲೀಸ್‌ಗಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಇಂಥ ಸಮಯದಲ್ಲೇ ಚಿತ್ರತಂಡ ಗುಡ್ ನ್ಯೂಸ್ ಕೊಟ್ಟಿದ್ದು, ಇದೇ ಯುಗಾದಿ ಹಬ್ಬದಂದು ವಿಕ್ರಾಂತ್ ರೋಣ ಸಿನಿಮಾದ ಟೀಸರ್ ರಿಲೀಸ್ ಆಗಲಿದೆಯಂತೆ. ಈ ಬಗ್ಗೆ ನಿರ್ದೇಶಕ ಅನೂಪ್ ಭಂಡಾರಿ ಪೋಸ್ಟ್ ಮಾಡಿದ್ದು, ಏಪ್ರಿಲ್ 2...

ಹಾಟ್ ಲುಕ್ ನಲ್ಲಿ ಶೃತಿ ಪ್ರಕಾಶ್ ಮಿಂಚಿಂಗ್..!

ಚಂದನವನಕ್ಕೆ ಸಿಕ್ಕಿರೋ ಮುದ್ದು ಮುಖದ ಚೆಲುವೆ ಶೃತಿ ಪ್ರಕಾಶ್​. ಕುಂದಾನಗರಿ ಈ ಸುಂದರಿ ನಟನೆಗೂ ಸೈ, ಹಾಡೋದಿಕ್ಕೂ ಸೈ ಎನ್ನೋ ಕಲಾವಿದೆ. ಸದ್ಯ ಶೃತಿ ಲಂಡನ್​ನಲ್ಲಿ ಲಂಬೋದರ ಸಿನಿಮಾ ಬಳಿಕ ಕಡಲ ತೀರದ ಭಾರ್ಗಗವನ ಜೋಡಿಯಾಗಿ ಅಭಿನಯಿಸ್ತಿದ್ದಾರೆ. ಶಿವರಾಮ್ ಕಾರಂತರ ಈ ಅನ್ವಾರ್ಥನಾಮ ಸಿನಿಮಾದಲ್ಲಿ ಬ್ಯುಸಿಯಾಗಿರೋ ಲಂಬೋದರನ ಸುಂದರಿ ಸದ್ಯ ಭಿನ್ನ-ವಿಭಿನ್ನ ತರಹದ ಫೋಟೋಗಳಿಗೆ ಫೋಸ್...
- Advertisement -spot_img

Latest News

ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – 3 ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ!

ಕಳೆದ ಒಂದು ತಿಂಗಳಿಂದ ಕರ್ನಾಟಕದಲ್ಲಿ ನಿರಂತರವಾಗಿ ಮಳೆಯಾಗುತ್ತಿತ್ತು. ಜುಲೈ ತಿಂಗಳ ಕೊನೆ ಭಾಗಕ್ಕೆ ಬರುತ್ತಿರುವ ಈ ಹೊತ್ತಿನಲ್ಲಿ, ಕರ್ನಾಟಕದಲ್ಲಿ ಮುಂಗಾರು ದುರ್ಬಲಗೊಳ್ಳುತ್ತಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗುವ...
- Advertisement -spot_img