ಮಂಡ್ಯ:
ಆದಿ ಚುಂಚನಗಿರಿ ಮಠದ ಪೀಠಾಧಿಪತಿಯಾಗಿರುವ ಶ್ರೀ ನಿರ್ಮಾಲಾನಂದ ಸ್ವಾಮಿಜಿಯವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಅಡ್ಡಂಡ ಕಾರ್ಯಪ್ಪನವರ ವಿರುದ್ದ ಅವರ ಭಕ್ತಮಂಡಳಿಗಳು ನೇಗಿಲಯೋಗಿ ಸಮಾಜ ಸೇವಾ ಟ್ರಸ್ಟ್ ಮತ್ತು ಸ್ವಾಭಿಮಾನಿ ಒಕ್ಕಲಿಗರ ವೇದಿಕೆಯವರು ಶ್ರೀಗಳೀಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಬಗ್ಗೆ ಮತ್ತು ಅವರ ವರ್ತನೆ ವಿರುದ್ದ ವೇದಿಕೆಯವರು ಕಾರ್ಯಪ್ಪ ವಿರುದ್ದ ಆಕ್ರೋಶಗೋಂಡು ಪ್ರತಿಭಟನೆ ಕೈಗೊಂಡಿದ್ದಾರೆ.
ವಿವಿಧ ಜನಪರ...
ಮಂಡ್ಯ ಜಿಲ್ಲೆಯಲ್ಲಿ ಬಾಲಕಾರ್ಮಿಕ ನಿರ್ಮೂಲನೆಗೆ ಜಿಲ್ಲಾಡಳಿತ ದಿಟ್ಟ ಕ್ರಮ ಕೈಗೊಂಡಿದ್ದು, ಕಳೆದ ಒಂದು ವರ್ಷದಲ್ಲಿ 40 ಬಾಲಕಾರ್ಮಿಕರನ್ನು ಪತ್ತೆಹಚ್ಚಲಾಗಿದೆ. ಈ ಸಂಬಂಧ 14 ಪ್ರಕರಣಗಳಲ್ಲಿ ಎಫ್ಐಆರ್...