Thursday, March 5, 2026

Adani vs Congress

ಟನಲ್ ರಸ್ತೆ ಟೆಂಡರ್‌ ವಿವಾದ, ಕಾಂಗ್ರೆಸ್ ಗೆ ಧರ್ಮ ಸಂಕಟ!

ಬೆಂಗಳೂರು ಟನಲ್ ರಸ್ತೆ ಯೋಜನೆ ಇದೀಗ ಕೇವಲ ಮೂಲಸೌಕರ್ಯ ವಿಚಾರವಾಗಿಲ್ಲ. ಇದು ರಾಜಕೀಯ ವಾದ–ವಿವಾದಕ್ಕೂ ಕಾರಣವಾಗಿದೆ. ಕಾರಣ, ಬೆಂಗಳೂರು ಟನಲ್ ರಸ್ತೆ ಟೆಂಡರ್‌ನಲ್ಲಿ ಅದಾನಿ ಗ್ರೂಪ್ ಅತಿ ಕಡಿಮೆ ಮೊತ್ತದ ಬಿಡ್ ಸಲ್ಲಿಸಿ ಮುಂಚೂಣಿಯಲ್ಲಿದೆ. ಇದರಿಂದಾಗಿ ರಾಷ್ಟ್ರಮಟ್ಟದಲ್ಲಿ ಸದಾ ಅದಾನಿ ವಿರುದ್ಧ ವಾಗ್ದಾಳಿ ನಡೆಸುವ ಕಾಂಗ್ರೆಸ್ ಪಕ್ಷ, ಈಗ ಅದೇ ಅದಾನಿ ಸಮೂಹಕ್ಕೆ ಟೆಂಡರ್...
- Advertisement -spot_img

Latest News

ದೇವರಾಜ ಅರಸು & ಸಿದ್ದರಾಮಯ್ಯ ಕಾಂಗ್ರೆಸ್ ಪಾರ್ಟಿಗೆ ಬಾಗಿಲು-ಕಿಟಕಿಗಳೇ ಇಲ್ಲ: Ramesh Kumar

Special podcast: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ಬಾಲ್ಯ, ಕಾಂಗ್ರೆಸ್ ಪಾರ್ಟಿ ಸೇರಿ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. https://youtu.be/m8QrEg9yrhU ಇಂದಿನ ಕಾಲದಲ್ಲಿ...
- Advertisement -spot_img