ಪಡಿತರ ಚೀಟಿದಾರರರು ರೇಷನ್ ಕಾರ್ಡ್ ನಲ್ಲಿ ಹೆಸರು ಸೇರ್ಪಡೆ ಅಥವಾ ತಿದ್ದುಪಡಿಗೆ ಅವಕಾಶ ನೀಡಲಾಗಿದ್ದು, ಡಿಸೆಂಬರ್ 31 ಕೊನೆಯ ದಿನವಾಗಿದೆ. ಹೀಗಾಗಿ ಪಡಿತರ ಚೀಟಿದಾರರು ಹೆಸರು ತಿದ್ದುಪಡಿ, ಹೊಸ ಸದಸ್ಯರ ಸೇರ್ಪಡೆ, ವಿಳಾಸ ಬದಲಾವಣೆ, ಹೆಸರು ತೆಗೆಯುವುದಕ್ಕೆ ಅವಕಾಶ ನೀಡಲಾಗಿದೆ. ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ತಿದ್ದುಪಡಿಗೆ ಅವಕಾಶವಿದೆ. ಬೆಂಗಳೂರು ಒನ್,...
www.karnatakatv.net : ದೇಶದ ಪ್ರತಿಯೊಬ್ಬ ನಾಗರಿಕನಿಗೂ ಕೇಂದ್ರ ಸರ್ಕಾರ ಆಧಾರ್ ಕಾರ್ಡ್ ಮೂಲಕ ವಿಶಿಷ್ಟ ಗುರುತಿನ ಸಂಖ್ಯೆ ನೀಡಿದೆ. ಆಧಾರ್ ಕಾರ್ಡ್ ಮುಖಾಂತರ ವ್ಯಕ್ತಿಯ ಗುರುತು, ದೃಢೀಕರಣ, ವಿವಿಧ ಸಹಾಯಧನಗಳು ಸೇರಿದಂತೆ ಸರ್ಕಾರದ ಯೋಜನಗಳು ಜನರಿಗೆ ನೇರವಾಗಿ ತಲುಪುವಂತೆ ಮಾಡುತ್ತೆ. ಸದ್ಯ ಇದೇ ಮಾದರಿಯಲ್ಲಿ ಕೇಂದ್ರ ಸರ್ಕಾರ ದೇಶದ ಜನರಿಗೆ ಸಮರ್ಪಕ ಆರೋಗ್ಯ ಸೇವೆ...
Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...