Thursday, August 20, 2026

adhir ranjan chowdry

Party leaders: ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ವಿರುದ್ಧ ಬಿಜೆಪಿ ಸದಸ್ಯ ವೀರೇಂದ್ರ ಸಿಂಗ್ ದುರ್ವರ್ತನೆ:

ರಾಷ್ಟ್ರೀಯ ಸುದ್ದಿ:ಕಳೆದ ವಾರ ಕೆಳಮನೆಯಿಂದ ಅಮಾನತುಗೊಂಡಿದ್ದ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ವಿರುದ್ಧದ ದುರ್ವರ್ತನೆ ದೂರಿನ ಕುರಿತು ಲೋಕಸಭೆಯ ವಿಶೇಷಾಧಿಕಾರ ಸಮಿತಿ ಶುಕ್ರವಾರ ತನಿಖೆ ನಡೆಸಲಿದೆ. ಸರ್ಕಾರದ ವಿರುದ್ಧದ ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆಯ ವೇಳೆ ಚೌಧರಿ ಮತ್ತು ಬಿಜೆಪಿ ಸದಸ್ಯ ವೀರೇಂದ್ರ ಸಿಂಗ್ ಅವರ ವರ್ತನೆಗೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಆಕ್ಷೇಪ...
- Advertisement -spot_img

Latest News

Bollywood: ಬಾಲಿವುಡ್ ನಟ ಗೋವಿಂದ ವೈವಾಹಿಕ ಜೀವನದಲ್ಲಿ ಬಿರುಕು: ಕೋರ್ಟ್ ಮೆಟ್ಟಿಲೇರಿದ ಪತ್ನಿ ಸುನೀತಾ

Bollywood News: ಬಾಲಿವುಡ್ ನಟ ಗೋವಿಂದ ಅವರ ಬಗ್ಗೆ ಅವರ ಪತ್ನಿ ಪದೇ ಪದೇ ಆರೋಪ ಮಾಡುತ್ತಲೇ ಬರುತ್ತಿದ್ದರು. ಆದರೆ ಗೋವಿಂದ ಆ ಆರೋಪವನ್ನು ಸ್ವೀಕರಿಸಿರಲಿಲ್ಲ....
- Advertisement -spot_img