Thursday, November 13, 2025

Adhyathma

ಸಾಕು ಪ್ರಾಣಿ – ಪಕ್ಷಿಗಳ ಬಂಧನ ಶುಭವೋ – ಅಶುಭವೋ ?

ಮನೆಯಲ್ಲಿ (pets)ಸಾಕು ಪ್ರಾಣಿ ಅಥವಾ ಪಕ್ಷಿಗಳನ್ನು ಇಡುವುದು ಸಾಮಾನ್ಯವಾದ ವಿಷಯ. ಆದರೆ ಪಂಜರಗಳಲ್ಲಿ ಹಕ್ಕಿಗಳನ್ನು ಇಡುವುದು ಶುಭವೇ ಅಥವಾ ಅಶುಭವೇ ಎಂಬ ಪ್ರಶ್ನೆ ಬಹಳ ಮಂದಿಯಲ್ಲಿ ಇದೆ.ಶಾಸ್ತ್ರಜ್ಞರು ಹೇಳುವಂತೆ ಭಗವಂತನ ವರಗಳಾದ ಭೂಮಿ, ಗಾಳಿ, ನೀರು ಎಲ್ಲ ಜೀವಿಗಳಿಗೂ ಸೇರಿವೆ. ಹೀಗಿರುವಾಗ ಪಕ್ಷಿಗಳನ್ನು ಬಂಧಿಸುವುದು ಅವುಗಳ ಸ್ವಾತಂತ್ರ್ಯ ಕಸಿದುಕೊಂಡಂತಾಗುತ್ತದೆ. ಇದು ಮನೆಯ ಶಾಂತಿಗೆ ಭಂಗ...

ಮನೆಯಲ್ಲಿ 7 ಕುದುರೆಗಳ ಫೋಟೋ : ಇದರ ಹಿಂದಿನ ಉದ್ದೇಶವೇನು ?

ಹಿಂದಿನಿಂದಲೂ ಸಾಕಷ್ಟು ಮನೆಗಳಲ್ಲಿ ಏಳು ಓಡುವ ಕುದುರೆ ಇರುವ ಫೋಟೋ (Photo)ಇರೋದನ್ನ ನಾವೆಲ್ರೂ ನೋಡಿದ್ದೀವಿ, ಆದ್ರೆ ಅದು ಯಾಕೆ ಅಂತ ನೀವ್ಯಾವತ್ತಾದ್ರು ಯೋಚ್ನೆ ಮಾಡಿದ್ದೀರಾ ? ಇಲ್ಲ ಅಂದ್ರೆ ಇವತ್ತು ತಿಳ್ಕೊಳೋಣ ಬನ್ನಿ,ಮನೆಯಲ್ಲಿ ಓಡುತ್ತಿರುವ ಏಳು ಕುದುರೆಗಳ(Horse)ಫೋಟೋ ಇಡುವುದು ವಾಸ್ತು ಪ್ರಕಾರ ಅತ್ಯಂತ ಶುಭಕರ ಎಂದು ಶಾಸ್ತ್ರಜ್ಞರು ಹೇಳುತ್ತಾರೆ. ಈ ಚಿತ್ರ ಮನೆಯಿಂದ ನಕಾರಾತ್ಮಕ...

Spiritual: ಪಿತೃಪಕ್ಷದ ವೇಳೆ ಈ ತಪ್ಪುಗಳನ್ನು ಮಾಡಬೇಡಿ

Spiritual: ಪಿತೃಪಕ್ಷ ಎಂದರೆ, ಹಿಂದೂಗಳಿಗೆ ಶ್ರೇಷ್ಟವಾದ ಸಮಯ. ಈ ವೇಳೆ, ನಮ್ಮನ್ನಗಲಿದ ಹಿರಿಯರಿಗೆ ಪಿಂಡ ಪ್ರಧಾನ ಮಾಡುವ, ಶ್ರಾದ್ಧ ಮಾಡುವ ಸಮಯ. ನಾವು ವರ್ಷದಲ್ಲಿ ನಮ್ಮನ್ನಗಲಿದ ಹಿರಿಯರ ಶ್ರಾದ್ಧ ಮಾಡುವುದನ್ನು ಮರೆತಿದ್ದರೆ, ಅಥವಾ ಶ್ರಾದ್ಧ ಮಾಡದೇ ಇದ್ದಲ್ಲಿ, ಪಿತೃಪಕ್ಷದಲ್ಲಿ ಈ ಕೆಲಸ ಮಾಡಬಹುದು. ಹಾಗಾಗಿ ಈ ಸಮಯದಲ್ಲಿ ಶ್ರಾದ್ಧ ಬಿಟ್ಟು ಬೇರೆ ಯಾವ ಶುಭಕಾರ್ಯಗಳನ್ನು...
- Advertisement -spot_img

Latest News

ಟೀ ಕುಡಿಯೋಕೆ ಕಾಸಿಲ್ಲ! ಅಪ್ಪು ಸರ್ ಕರ್ದಿದ್ರು!: Mahantesh Hiremath Podcast

Sandalwood: ಉತ್ತರಕರ್ನಾಟಕದ ಹಳ್ಳಿಯಲ್ಲಿದ್ದ ಮಹಾಂತೇಷ್ ಈಗ ಸ್ಯಾಂಡಲ್‌ವುಡ್ ಪ್ರಸಿದ್ಧ ಹಾಸ್ಯನಟರಲ್ಲಿ ಓರ್ವ. ಹಾಗಾದ್ರೆ ಈ ಜರ್ನಿ ಹೇಗಿತ್ತು ಅಂತಾ ಅವರ ಬಾಯಲ್ಲೇ ಕೇಳಿ. https://www.youtube.com/watch?v=LrBVXnJ-WGM ಈ ಬಗ್ಗೆ ಮಹಾಂತೇಷ್...
- Advertisement -spot_img