Tuesday, March 10, 2026

Adhyathma

ಈ ವಸ್ತುಗಳನ್ನು ದೇವರ ಕೋಣೆಯಲ್ಲಿ ಇಡಬಾರದು !

ಹಿಂದೂ ಧರ್ಮದಲ್ಲಿ ದೇವರ ಕೋಣೆಯನ್ನು ಅತ್ಯಂತ ಪವಿತ್ರ ಮತ್ತು ಶುದ್ಧತೆಯ ಸ್ಥಳವೆಂದು ಪರಿಗಣಿಸಲಾಗುತ್ತದೆ. ಮನೆಯಲ್ಲಿ ಸಕಾರಾತ್ಮಕ ಶಕ್ತಿ ಹರಿಯಬೇಕೆಂದರೆ ಈ ಸ್ಥಳದ ಶುದ್ಧತೆಗೆ ಬಹಳ ಮಹತ್ವ ಇದೆ. ಆದರೆ ಅನೇಕ ಬಾರಿ ತಿಳಿಯದೇ ಕೆಲ ಅಶುಭ ವಸ್ತುಗಳನ್ನು ದೇವರ ಕೋಣೆಯ ಬಳಿ ಇಡುತ್ತೇವೆ. ವಾಸ್ತು ಪ್ರಕಾರ, ಈ ವಸ್ತುಗಳು ಮನೆಯಲ್ಲಿ ಕಲಹ, ಅಶಾಂತಿ ಮತ್ತು...

ತಲೆಗೆ ಎಣ್ಣೆ ಹಚ್ಚಿ ದೇವಸ್ಥಾನಕ್ಕೆ ಹೋಗಬಾರದು ಯಾಕೆ ?

ದೇವಾಲಯಗಳಿಗೆ ಹೋಗುವ ಮುನ್ನ ಕೆಲವು ಸೂಕ್ಷ್ಮ ಆಚಾರ-ವಿಚಾರಗಳನ್ನು ಪಾಲಿಸುವುದು ನಮ್ಮ ಸಂಸ್ಕೃತಿಯಲ್ಲಿ ಬಹಳ ಮಹತ್ವದ್ದೆಂದು ಹೇಳಲಾಗಿದೆ. ವಿಶೇಷವಾಗಿ, ಸ್ನಾನ ಮಾಡಿದ ನಂತರ ತಲೆಗೆ ಎಣ್ಣೆ ಹಚ್ಚಿಕೊಂಡು ದೇವಸ್ಥಾನಕ್ಕೆ ಹೋಗುವುದು ಅನೇಕ ಪರಂಪರೆಯ ನಿಯಮಗಳ ಪ್ರಕಾರ ಶ್ರೇಯಸ್ಕರವಲ್ಲ. ಇಂತಹ ಕ್ರಮ ನಮ್ಮ ಸಂಕಲ್ಪಗಳು ಅಥವಾ ಬಯಕೆಗಳು ಸಂಪೂರ್ಣವಾಗಿ ಈಡೇರಲು ತೊಂದರೆ ಮಾಡಬಹುದು ಎಂಬ ನಂಬಿಕೆ ಇದೆ. ಸಾಮಾನ್ಯವಾಗಿ...

ಸಾಕು ಪ್ರಾಣಿ – ಪಕ್ಷಿಗಳ ಬಂಧನ ಶುಭವೋ – ಅಶುಭವೋ ?

ಮನೆಯಲ್ಲಿ (pets)ಸಾಕು ಪ್ರಾಣಿ ಅಥವಾ ಪಕ್ಷಿಗಳನ್ನು ಇಡುವುದು ಸಾಮಾನ್ಯವಾದ ವಿಷಯ. ಆದರೆ ಪಂಜರಗಳಲ್ಲಿ ಹಕ್ಕಿಗಳನ್ನು ಇಡುವುದು ಶುಭವೇ ಅಥವಾ ಅಶುಭವೇ ಎಂಬ ಪ್ರಶ್ನೆ ಬಹಳ ಮಂದಿಯಲ್ಲಿ ಇದೆ.ಶಾಸ್ತ್ರಜ್ಞರು ಹೇಳುವಂತೆ ಭಗವಂತನ ವರಗಳಾದ ಭೂಮಿ, ಗಾಳಿ, ನೀರು ಎಲ್ಲ ಜೀವಿಗಳಿಗೂ ಸೇರಿವೆ. ಹೀಗಿರುವಾಗ ಪಕ್ಷಿಗಳನ್ನು ಬಂಧಿಸುವುದು ಅವುಗಳ ಸ್ವಾತಂತ್ರ್ಯ ಕಸಿದುಕೊಂಡಂತಾಗುತ್ತದೆ. ಇದು ಮನೆಯ ಶಾಂತಿಗೆ ಭಂಗ...

ಮನೆಯಲ್ಲಿ 7 ಕುದುರೆಗಳ ಫೋಟೋ : ಇದರ ಹಿಂದಿನ ಉದ್ದೇಶವೇನು ?

ಹಿಂದಿನಿಂದಲೂ ಸಾಕಷ್ಟು ಮನೆಗಳಲ್ಲಿ ಏಳು ಓಡುವ ಕುದುರೆ ಇರುವ ಫೋಟೋ (Photo)ಇರೋದನ್ನ ನಾವೆಲ್ರೂ ನೋಡಿದ್ದೀವಿ, ಆದ್ರೆ ಅದು ಯಾಕೆ ಅಂತ ನೀವ್ಯಾವತ್ತಾದ್ರು ಯೋಚ್ನೆ ಮಾಡಿದ್ದೀರಾ ? ಇಲ್ಲ ಅಂದ್ರೆ ಇವತ್ತು ತಿಳ್ಕೊಳೋಣ ಬನ್ನಿ,ಮನೆಯಲ್ಲಿ ಓಡುತ್ತಿರುವ ಏಳು ಕುದುರೆಗಳ(Horse)ಫೋಟೋ ಇಡುವುದು ವಾಸ್ತು ಪ್ರಕಾರ ಅತ್ಯಂತ ಶುಭಕರ ಎಂದು ಶಾಸ್ತ್ರಜ್ಞರು ಹೇಳುತ್ತಾರೆ. ಈ ಚಿತ್ರ ಮನೆಯಿಂದ ನಕಾರಾತ್ಮಕ...

Spiritual: ಪಿತೃಪಕ್ಷದ ವೇಳೆ ಈ ತಪ್ಪುಗಳನ್ನು ಮಾಡಬೇಡಿ

Spiritual: ಪಿತೃಪಕ್ಷ ಎಂದರೆ, ಹಿಂದೂಗಳಿಗೆ ಶ್ರೇಷ್ಟವಾದ ಸಮಯ. ಈ ವೇಳೆ, ನಮ್ಮನ್ನಗಲಿದ ಹಿರಿಯರಿಗೆ ಪಿಂಡ ಪ್ರಧಾನ ಮಾಡುವ, ಶ್ರಾದ್ಧ ಮಾಡುವ ಸಮಯ. ನಾವು ವರ್ಷದಲ್ಲಿ ನಮ್ಮನ್ನಗಲಿದ ಹಿರಿಯರ ಶ್ರಾದ್ಧ ಮಾಡುವುದನ್ನು ಮರೆತಿದ್ದರೆ, ಅಥವಾ ಶ್ರಾದ್ಧ ಮಾಡದೇ ಇದ್ದಲ್ಲಿ, ಪಿತೃಪಕ್ಷದಲ್ಲಿ ಈ ಕೆಲಸ ಮಾಡಬಹುದು. ಹಾಗಾಗಿ ಈ ಸಮಯದಲ್ಲಿ ಶ್ರಾದ್ಧ ಬಿಟ್ಟು ಬೇರೆ ಯಾವ ಶುಭಕಾರ್ಯಗಳನ್ನು...
- Advertisement -spot_img

Latest News

Health Tips: ವೈದ್ಯರಿಗೆ 7 ತರಹದ ಶಾಪ? ಅಲೋಪತಿ ಅಂಥ ಯಾಕ್ ಹೇಳ್ತಾರೆ.?

Health Tips: ವೈದ್ಯರಾಗಿರುವ ಡಾ.ಪ್ರಕಾಶ್ ರಾವ್ ಅವರು ವೈದ್ಯರಿಗಿರುವ 7 ತರಹದ ಶಾಪಗಳ ಬಗ್ಗೆ ಕುತೂಹಲಕಾರಿ ಮಾಹಿತಿ ನೀಡಿದ್ದಾರೆ. https://youtu.be/3KwF4E41CVw ಜನರಿಗೆ ಯಾವ ಆಸ್ಪತ್ರೆಗೆ ಹೋಗಬೇಕು ಅನ್ನೋ ಕಳವಳ...
- Advertisement -spot_img