Thursday, October 17, 2024

adi chunchanagiri

ಆದಿಚುಚಂನಗಿರಿಯಲ್ಲಿ ಸಂಭ್ರಮದ ನವರಾತ್ರಿ: ಶ್ರೀಗಳಿಂದ ಆಯುಧ ಪೂಜೆ, ಗೋ ಪೂಜೆ

ಆದಿಚುಂಚನಗಿರಿ: ದಿನಾಂಕ 11.10.2024 ಶುಕ್ರವಾರ ಬೆಳಿಗ್ಗೆ 10.00 ಗಂಟೆಗೆ ಶ್ರೀ ಆದಿಚುಂಚನಗಿ ಮಹಾಸಂಸ್ಥಾನ ಮಠದ ಆವರಣದಲ್ಲಿರುವ ಬಿಂದು ಸರೋವರದಲ್ಲಿ ಆಯುಧ ಪೂಜಾ ಕಾರ್ಯಕ್ರಮವು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿಗಳವರ ದಿವ್ಯ ಸಾನಿಧ್ಯದಲ್ಲಿ ನೆರವೇರಿತು. ಈ ಪೂಜಾ ಕಾರ್ಯಕ್ರಮದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ...

ಸಾವಯವ ಸಿರಿ ಯೋಜನೆಯಡಿ ರೈತರಿಗೆ ತರಬೇತಿ: ಹೆಸರು ನೊಂದಾಯಿಸಿಕೊಳ್ಳಿ.

ಜನರಿಗೆ ಆರೋಗ್ಯಕರ ಹಾಗೂ ರಾಸಾಯನಿಕ ಮುಕ್ತ ಕೃಷಿ ಮತ್ತು ತೋಟಗಾರಿಕಾ ಉತ್ಪನ್ನಗಳನ್ನು ದೊರಕಿಸಲು ಸಾವಯವ ಕೃಷಿಯನ್ನು ಉತ್ತೇಜಿಸಿ ಸಾವಯವ ಉತ್ಪನ್ನಗಳನ್ನು ಹಾಗೂ ಸಿರಿಧಾನ್ಯಗಳನ್ನು ವೈಜ್ಞಾನಿಕವಾಗಿ ಮಾರಾಟ ಮಾಡುವುದರ ಮೂಲಕ ರೈತರಿಗೆ ಗರಿಷ್ಠ ಬೆಲೆ ಒದಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರವು “ ಸಾವಯವ ಸಿರಿ “ ಯೋಜನೆಯನ್ನು ಅನುಷ್ಟಾನಗೊಳಿಸಲು ಉದ್ದೇಶಿಸಿರುತ್ತದೆ. ಮಂಡ್ಯ ಜಿಲ್ಲೆಯಲ್ಲಿ ಜಿಲ್ಲಾಮಟ್ಟದಲ್ಲಿ ಯೋಜನೆಯ ಅನುಷ್ಟಾನ...
- Advertisement -spot_img

Latest News

ಪೂರ್ವ ಜನ್ಮ ಅನ್ನೋದು ನಿಜಾನಾ? ಕನಸಿನಲ್ಲಿ ಹಿಂದಿನ ಜನ್ಮದ ಘಟನೆಗಳು ಕಾಣಿಸುತ್ತಾ?

Health Tips: ನಾವು ರೇಖಿ ಚಿಕಿತ್ಸೆಯ ಬಗ್ಗೆ ನಿಮಗೆ ಹಲವು ವಿವರಣೆ ನೀಡಿದ್ದೇವೆ. ಅದೇ ರೀತಿ ರೇಖಿ ತಜ್ಞೆಯಾದ ಡಾ.ಭರಣಿಯವರು, ರೇಖಿ ಬಗ್ಗೆ ಇನ್ನಷ್ಟು ಮಾಹಿತಿ...
- Advertisement -spot_img