Sunday, August 30, 2026

Adichunchanagiri Math

ಮಂಡ್ಯದಲ್ಲಿ ನಮೋ ಅಬ್ಬರ; ರಾಗಿಮುದ್ದೆ ಬಗ್ಗೆ ಹೇಳಿದ್ದೇನು?

ಭಕ್ತರು ಕಾತರದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಸಾಕಾರಗೊಂಡಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಡ್ಯ ಜಿಲ್ಲೆಯ ಆದಿಚುಂಚನಗಿರಿಯಲ್ಲಿ ಶ್ರೀ ಗುರು ಭೈರವೈಕ್ಯ ಮಂದಿರವನ್ನು ಲೋಕಾರ್ಪಣೆಗೊಳಿಸಿದರು. ಬಾಲಗಂಗಾಧರನಾಥ ಸ್ವಾಮೀಜಿಗಳ ಗದ್ದುಗೆಯ ಸ್ಥಳದಲ್ಲಿ ನಿರ್ಮಾಣವಾಗಿರುವ ಈ ಭವ್ಯ ಮಂದಿರವನ್ನು ಪ್ರಧಾನಿ ಮೋದಿ ಉದ್ಘಾಟಿಸಿ, ಸ್ವಾಮೀಜಿಗಳ ಮೂರ್ತಿಗೆ ಪೂಜೆ ಸಲ್ಲಿಸಿದರು. ದ್ರಾವಿಡ, ಚಾಲುಕ್ಯ, ಹೊಯ್ಸಳ ಹಾಗೂ ಗಂಗರ ಶೈಲಿಯ ವಿನ್ಯಾಸಗಳನ್ನು...

ತೆರೆಯಿತು ಹಾಸನಾಂಬೆ ಬಾಗಿಲು ಮುಗಿಬಿದ್ದ ಮಹಾ ಜನಪ್ರವಾಹ!

ವರ್ಷದಲ್ಲಿ ಕೇವಲ ಒಂದೇ ಬಾರಿಗೆ ಭಕ್ತರಿಗೆ ದರ್ಶನ ನೀಡುವ ಹಾಸನದ ಪ್ರಸಿದ್ಧ ಹಾಸನಾಂಬೆ ದೇವಾಲಯದ ಬಾಗಿಲು ಗುರುವಾರ ಸಂಪ್ರದಾಯಬದ್ಧ ರೀತಿಯಲ್ಲಿ ತೆರೆಯಲಾಯಿತು. ಅರಸು ವಂಶಸ್ಥ ನಂಜರಾಜೇ ಅರಸ್ ಗೊನೆಯುಳ್ಳ ಬಾಳೆ ಗಿಡ ಕಡಿದ ಬಳಿಕ ದೇವಾಲಯದ ಬಾಗಿಲನ್ನು ತೆರೆಯಲಾಯಿತು. ಕ್ಷಾಂತರ ಭಕ್ತರು ದರ್ಶನದ ನಿರೀಕ್ಷೆಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಹಾಗೂ ಹೊರ ರಾಜ್ಯಗಳಿಂದ ಹಾಸನದತ್ತ...
- Advertisement -spot_img

Latest News

2028ಕ್ಕೆ ಬಿಗ್ ಫೈಟ್ ಫಿಕ್ಸ್? ನಾಗೇಂದ್ರ Vs ಶ್ರೀರಾಮುಲು!

ಮಾಜಿ ಸಚಿವ ಬಿ. ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ನೀಡಿದ್ದ ʼಜನತಾ ನ್ಯಾಯಾಲಯಕ್ಕೆ ಬನ್ನಿʼ ಎಂಬ ಸವಾಲಿಗೆ ಬಿಜೆಪಿ ನಾಯಕ ಬಿ....
- Advertisement -spot_img