ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಶ್ರೀಗಳ ಕುರಿತು ನೀಡಿದ ವಿವಾದಾತ್ಮಕ ಹೇಳಿಕೆಯ ಹಿನ್ನೆಲೆಯಲ್ಲಿ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ ವಿರುದ್ಧ ಒಕ್ಕಲಿಗ ಸಮುದಾಯ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಶಾಸಕರು ಸ್ವಾಮೀಜಿಗಳು ಹೆಜ್ಜೆ ತಪ್ಪುತ್ತಿದ್ದಾರೆ ಹಾಗೂ ಮಠ ದಾರಿ ತಪ್ಪುತ್ತಿದೆ ಎಂದು ಹೇಳಿಕೆ ನೀಡಿದ್ದು, ಇದು ಭಕ್ತರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಬಳಿಕ ತಮ್ಮ ಹೇಳಿಕೆ...