Monday, May 4, 2026

Adichunchanagiri mutt

ಡಿಕೆಶಿ ಪರ ಬೆಂಬಲ: ಸಿಎಂ ವಿಷಯಕ್ಕೆ ಮಠದಿಂದ ಸ್ಪಷ್ಟ ಸಂದೇಶ!

ರಾಜ್ಯ ರಾಜಕೀಯದಲ್ಲಿ ಪವರ್ ಶೇರಿಂಗ್ ಗದ್ದಲ ತಾರಕಕ್ಕೇರಿರುವ ಈ ಸಂದರ್ಭದಲ್ಲಿ, ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಬೇಕು ಎಂದು ಸ್ಪಷ್ಟವಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಚನ್ನರಾಯಪಟ್ಟಣ ತಾಲ್ಲೂಕಿನ ಕುಂದೂರು ಮಠದಲ್ಲಿ ಮಾತನಾಡಿದ ಸ್ವಾಮೀಜಿ, ಪಕ್ಷಕ್ಕಾಗಿ ಶಿಸ್ತಿನ ಸಿಪಾಯಿಯಾಗಿ ದುಡಿದ ಶಿವಕುಮಾರ್ ಅವರಿಗೆ ಒಂದು ಅವಕಾಶ ನೀಡಬೇಕು. ಉಳಿದ ಎರಡೂವರೆ ವರ್ಷಗಳ...
- Advertisement -spot_img

Latest News

ಕರಾವಳಿಯ ಶಿಲ್ಪಕಲೆಯ ಅದ್ಭುತ ನಳನಳಿಸುತ್ತಿದೆ ಪಡುಬಿದ್ರಿ ದೇಗುಲ!

ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....
- Advertisement -spot_img