Saturday, May 30, 2026

Adichunchanagiri

ಮಂಡ್ಯದಲ್ಲಿ ನಮೋ ಅಬ್ಬರ; ರಾಗಿಮುದ್ದೆ ಬಗ್ಗೆ ಹೇಳಿದ್ದೇನು?

ಭಕ್ತರು ಕಾತರದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಸಾಕಾರಗೊಂಡಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಡ್ಯ ಜಿಲ್ಲೆಯ ಆದಿಚುಂಚನಗಿರಿಯಲ್ಲಿ ಶ್ರೀ ಗುರು ಭೈರವೈಕ್ಯ ಮಂದಿರವನ್ನು ಲೋಕಾರ್ಪಣೆಗೊಳಿಸಿದರು. ಬಾಲಗಂಗಾಧರನಾಥ ಸ್ವಾಮೀಜಿಗಳ ಗದ್ದುಗೆಯ ಸ್ಥಳದಲ್ಲಿ ನಿರ್ಮಾಣವಾಗಿರುವ ಈ ಭವ್ಯ ಮಂದಿರವನ್ನು ಪ್ರಧಾನಿ ಮೋದಿ ಉದ್ಘಾಟಿಸಿ, ಸ್ವಾಮೀಜಿಗಳ ಮೂರ್ತಿಗೆ ಪೂಜೆ ಸಲ್ಲಿಸಿದರು. ದ್ರಾವಿಡ, ಚಾಲುಕ್ಯ, ಹೊಯ್ಸಳ ಹಾಗೂ ಗಂಗರ ಶೈಲಿಯ ವಿನ್ಯಾಸಗಳನ್ನು...

ಪ್ರಧಾನಿ ಮೋದಿಗಾಗಿ ರೆಡಿ ಸ್ಪೆಷಲ್ ‘ಮೈಸೂರು ಪೇಟ’

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಕ್ಷೇತ್ರಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ಈ ವೇಳೆ ಪರಮಪೂಜ್ಯ ಡಾ. ಬಾಲಗಂಗಾಧರನಾಥ ಸ್ವಾಮೀಜಿಯವರ ಸ್ಮರಣಾರ್ಥ ನಿರ್ಮಾಣಗೊಂಡಿರುವ ಭವ್ಯ ‘ಶ್ರೀ ಗುರು ಭೈರವೈಕ್ಯ ಮಂದಿರ’ವನ್ನು ಅವರು ಲೋಕಾರ್ಪಣೆಗೊಳಿಸಲಿದ್ದಾರೆ. ಬಳಿಕ ಭಕ್ತರನ್ನು ಉದ್ದೇಶಿಸಿ ಭಾಷಣ ಮಾಡುವ ಕಾರ್ಯಕ್ರಮವೂ ನಿಗದಿಯಾಗಿದೆ. ಪ್ರಧಾನಿ ಆಗಮನದ ಹಿನ್ನೆಲೆಯಲ್ಲಿ ಆದಿಚುಂಚನಗಿರಿ ಕ್ಷೇತ್ರ ಸಂಪೂರ್ಣವಾಗಿ ಸಜ್ಜುಗೊಂಡಿದ್ದು,...

ಭೈರವೈಕ್ಯ ಮಂದಿರ ಉದ್ಘಾಟಿಸಲಿರುವ ಮೋದಿ; ಹೇಗಿದೆ ಗೊತ್ತಾ?

ಆದಿಚುಂಚನಗಿರಿಯಲ್ಲಿ ನಿರ್ಮಾಣವಾಗಿರುವ ಭವ್ಯ ಶ್ರೀ ಭೈರವೈಕ್ಯ ಮಂದಿರವನ್ನು ಪ್ರಧಾನಿ ಅವರು ಏಪ್ರಿಲ್ 15ರಂದು ಉದ್ಘಾಟಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಸ್ಥಳದಲ್ಲಿ ಅಂತಿಮ ಸಿದ್ಧತೆಗಳು ಭರದಿಂದ ಸಾಗುತ್ತಿದ್ದು, ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ. ಸುಮಾರು 10 ವರ್ಷಗಳ ಕಾಲ ನಿರ್ಮಾಣ ಹಂತದಲ್ಲಿದ್ದ ಈ ಭವ್ಯ ಮಂದಿರವು ಸುಮಾರು 80 ಕೋಟಿ ರೂಪಾಯಿ ವೆಚ್ಚದಲ್ಲಿ ತಲೆ ಎತ್ತಿದೆ. ಇದು ಆದಿಚುಂಚುನಗಿರಿಯಲ್ಲಿ,...
- Advertisement -spot_img

Latest News

ಕರಗಿತು ಚಿನ್ನ-ಬೆಳ್ಳಿ ಬೆಲೆ: ಬರೋಬ್ಬರಿ ₹6,000 ರೂ ಗೆ ಇಳಿದ ಚಿನ್ನದ ಬೆಲೆ

ಚಿನ್ನ ಮತ್ತು ಬೆಳ್ಳಿ ಖರೀದಿಸಲು ಕಾಯುತ್ತಿದ್ದವರಿಗೆ ಸಿಹಿ ಸುದ್ದಿ ಸಿಕ್ಕಿದೆ. ಕಳೆದ ಒಂದು ವಾರದಲ್ಲಿ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಗಮನಾರ್ಹ ಇಳಿಕೆ ಕಂಡುಬಂದಿದ್ದು, ದೇಶಾದ್ಯಂತ...
- Advertisement -spot_img