Banglore News:
ಬೆಂಗಳೂರಿನಲ್ಲಿ ಇಂದು ಯೋಗಿ ಆದಿತ್ಯಕನಾಥ್ ಆಗಮಿಸಿ ಮಹದೇವಪುರದಲ್ಲಿನ ಕ್ಷೇಮವನವನ್ನು ಉದ್ಘಾಟಿಸಿದ್ದಾರೆ. ಹೆಲಿಕಾಫ್ಟರ್ ಮೂಲಕ ಬೆಂಗಳೂರಿಗೆ ಬಂದ ಯೋಗಿ ಮಹದೇವಪುರಕ್ಕೆ ಆಗಮಿಸಿದ್ದಾರೆ. ಹಾಲ್ ಹೆಲಿಪ್ಯಾಡ್ ನಿಂದ ರಸ್ತೆ ಮಾರ್ಗವಾಗಿ ಕ್ಷೇಮವನಕ್ಕೆ ತೆರಳಿದ್ದಾರೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ . ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ನುಡಿಗಳನ್ನು ನುಡಿದರು. ಈ ಸಂ,ದರ್ಭ ಸಿಎಂ ಬೊಮ್ಮಾಯಿ,...
ಕಾಲ ಬದಲಾಗುತ್ತಾ ಹೋಗುತ್ತಲೆ, ಸಂಬಂಧಗಳ ಸಮೀಕರಣವೂ ಹೇಗೆ ತಲೆಕೆಳಗಾಗುತ್ತದೆ ಎಂಬುದಕ್ಕೆ ಭಾರತ–ರಷ್ಯಾ ಸಂಬಂಧಗಳು ಹೊಸ ಉದಾಹರಣೆ. ಯಾವಾಗಲೊ ರಷ್ಯಾ ಭಗವದ್ಗೀತೆಯನ್ನು “ಉಗ್ರಗಾಮಿ ಸಾಹಿತ್ಯ” ಎಂದು ಲೇಬಲ್...