https://www.youtube.com/watch?v=G4bmMAc__YE
ಉತ್ತರಖಾಂಡ ವಿರುದ್ಧದ ರಣಜಿ ಟ್ರೋಫಿ ಕ್ವಾರ್ಟರ್ ಫೈನಲ್ ಪಂದ್ಯದ ವೇಳೆ ಕೈಬೆರಳಿಗೆ ಏಟು ಮಾಡಿಕೊಂಡ ಮುಂಬೈ ತಂಡದ ವಿಕೆಟ್ ಕೀಪರ್ ಆದಿತ್ಯ ತಾರೆ ಪಂದ್ಯಾವಳಿಯಿಂದ ಹೊರಬಿದ್ದಿದ್ದಾರೆ. ಇತರ ಸ್ಥಾನಕ್ಕೆ ಹೆಚ್ವಿವರಿ ಕೀಪರ್ ಆಗಿ ಪ್ರಸಾದ್ ಪವಾರ್ ಅವರನ್ನು ಆರಿಸಲಾಗಿದೆ. ಆದರೆ ತಂಡದಲ್ಲಿರುವ ದ್ವಿತೀಯ ಕೀಪರ್ ಹಾರ್ದಿಕ್ ತಮೋರೆ ಸೆಮಿಫೈನಲ್ಸ್ ನಲ್ಲಿ ಕೀಪಿಂಗ್ ಹೊಣೆಗಾರಿಕೆ ನಿಭಾಯಿಸಲಿದ್ದಾರೆ.
ಶನಿವಾರ...
Political News: ಮಾಜಿ ಸಂಸದ ಡಿ.ಕೆ.ಸುರೇಶ್ ಹೆಸರು ಬಳಸಿಕೊಂಡು, ಜ್ಯುವೆಲ್ಲರಿ ಶಾಪ್- ಉದ್ಯಮಿಗಳಿಗೆ ವಂಚಿಸಿದ್ದ ಆರೋಪಿ ಐಶ್ವರ್ಯಗೌಡಗೆ, ಕೆಲ ವ್ಯಕ್ತಿಗಳ ಮೊಬೈಲ್ ಕರೆ ವಿವರ ನೀಡುತ್ತಿದ್ದ...