Wednesday, September 2, 2026

#aditya #terror #rajendrasinghbabu #newmovie #kannadanewmovie #sandalwood

ಆದಿತ್ಯ ನಾಯಕರಾಗಿ ನಟಿಸುತ್ತಿರುವ “ಟೆರರ್”

ಶ್ರೀಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ಆರಂಭವಾಯಿತು ಆದಿತ್ಯ ಅಭಿನಯದ "ಟೆರರ್" . ಸಿಲ್ಕ್ ಮಂಜು ನಿರ್ಮಿಸುತ್ತಿರುವ, ರಂಜನ್ ಶಿವರಾಮ ಗೌಡ ನಿರ್ದೇಶನದ ಹಾಗೂ ಆದಿತ್ಯ ನಾಯಕರಾಗಿ ನಟಿಸುತ್ತಿರುವ "ಟೆರರ್" ಚಿತ್ರದ ಮುಹೂರ್ತ ಸಮಾರಂಭ ಶ್ರೀಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ನಡೆಯಿತು. ಕೆ ಆರ್ ಜಿ ಸ್ಟುಡಿಯೋಸ್ ನ ಕಾರ್ತಿಕ್ ಗೌಡ ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು. ಐ...
- Advertisement -spot_img

Latest News

Hubli: ದಾದಾಪೀರ್ ಹ* ಕೇಸ್‌ನಲ್ಲಿ ರೋಚಕ ಟ್ವಿಸ್ಟ್: ಮಾಡೋದೆಲ್ಲಾ ಮಾಡಿ ದೇವರಿಗೆ ಮುಡಿ ನೀಡಿದ್ದ ಪಾಪಿಗಳು

Hubli News: ಹುಬ್ಬಳ್ಳಿಯಲ್ಲಿ ಹಾಡಹಗಲೇ ನಡು ರಸ್ತೆಯಲ್ಲಿ ಯುವಕನ ಮಾರಕಾಸ್ತ್ರಗಳಿಂದ ಭೀಕರ ಹತ್ಯೆ ಪ್ರಕರಣಕ್ಕೆ ರೋಚಕ ಟ್ವಿಸ್ಟ್ ಸಿಕ್ಕಿದೆ. ದಾದಾಪೀರ್ ಹತ್ಯೆ ಪ್ರಕರಣದಲ್ಲಿ ಒಟ್ಟು ಆರು...
- Advertisement -spot_img