Sunday, August 16, 2026

#adivasri rtribe

Gwalior- ಪಾದ ನೆಕ್ಕು ಎಂದು ಬಲವಂತ ಮಾಡಿದ ಯುವಕರು

ಮಧ್ಯಪ್ರದೇಶ: ಗ್ವಾಲಿಯಾರ್ ಜಿಲ್ಲೆಯ ದಾಬ್ರಾ ಪಟ್ಟಣದಲ್ಲಿ ನಡೆದಿರುವ ಘಟನೆ.ಯುವಕನೊಬ್ಬನನ್ನು ಕಾರಿನಲ್ಲಿ ಕೂರಿಸಿಕೊಂಡು ಹೋಗುವಾಗ ಇಬ್ಬರು ಯುವಕರು ಸೇರಿ ತಮ್ಮ ಪಾದ ನೆಕ್ಕುವಂತೆ ಹಲ್ಲೆ ಮಾಡಿದ್ದಾರೆ.ಆಯುವಕ ಪಾದಗಳನ್ನು ನೆಕ್ಕಲು ನಿರಾಕರಿಸಿದಾಗ ಅವನಿಗೆ ಯುವಕರಿಬ್ಬರು ಕಪಾಳಕ್ಕೆ ಹೊಡೆದದ್ದು ಮತ್ತು ಚಪ್ಪಲಿಯಿಂದ ಕೆನ್ನೆಗೆ ಬಾರಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಯುವಕನಿಗೆ ಪದೇ ಪದೇ ಬಲವಂತವಾಗಿ ಪಾದ ನೆಕ್ಕುವಂತೆ ಹೇಳಿದಾಗ...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img