Thursday, June 19, 2025

adiyogi

ಚಿಕ್ಕಬಳ್ಳಾಪುರದಲ್ಲಿಂದು ಆದಿಯೋಗಿ ಪ್ರತಿಮೆ ಉದ್ಘಾಟನೆ

State News: ಕರ್ನಾಟಕ ಹೈಕೋರ್ಟ್ ಗ್ರೀನ್ ಸಿಗ್ನಲ್ ಬೆನ್ನಲ್ಲೆ ಭಾನುವಾರ ರಾಜ್ಯದ ಚಿಕ್ಕಬಳ್ಳಾಪುರದ ಸದ್ಗುರು ಸನ್ನಿಧಿಯಲ್ಲಿ 112 ಅಡಿ ಎತ್ತರದ ಆದಿಯೋಗಿ ಪ್ರತಿಮೆ ಉದ್ಘಾಟನೆಯಾಗಲಿದೆ. ಉಪರಾಷ್ಟ್ರಪತಿ ಜಗದೀಪ್ ಧನಖರ್ ಪ್ರತಿಮೆ ಉದ್ಘಾಟನೆ ಮಾಡಬೇಕಿತ್ತು ಆದರೆ, ಕಾರಣಾಂತರಗಳಿಂದ ಅವರ ಪ್ರವಾಸ ಮುಂದೂಡಲಾಗಿದೆ. ಉದ್ಘಾಟನಾ ಸಮಾರಂಭದಲ್ಲಿ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉಪಸ್ಥಿತರಿರಲಿದ್ದಾರೆ. https://twitter.com/ishafoundation/status/1614214945268457472?s=20&t=0LMBH2-CWtd97TmAzxPjsw https://karnatakatv.net/jayanagara-sankranthi-news/ https://karnatakatv.net/sumalatha-nukhil-kumarswamy-amb-aresh/ https://karnatakatv.net/yathnal-nirani-talk-war/
- Advertisement -spot_img

Latest News

Vijayapura News: ಬಸವನಬಾಗೇವಾಡಿ ಪೊಲೀಸರಿಂದ ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ

Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ. ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ...
- Advertisement -spot_img