Friday, July 18, 2025

Adjustment Politics

ಅವರಿಬ್ಬರ ಮಕ್ಕಳಷ್ಟೇ ಬೆಳೀಬೇಕು ; ಬಿಎಸ್‌ವೈ, ಸಿದ್ದು ವಿರುದ್ಧ ಬೆಂಕಿಯುಗುಳಿದ ಯತ್ನಾಳ್  : ಸಿದ್ದರಾಮಯ್ಯ, ಯಡಿಯೂರಪ್ಪ ನಡುವೆ ಅಡ್ಜಸ್ಟ್‌ಮೆಂಟ್‌ ರಾಜಕೀಯ ಎಂದ ಫೈರ್‌ ಬ್ರ್ಯಾಂಡ್!

ಬೆಂಗಳೂರು : ಬಿಜೆಪಿಯಿಂದ ಉಚ್ಚಾಟಿತರಾಗಿರುವ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಇದೀಗ ಮತ್ತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಕಳೆದ ಅಸೆಂಬ್ಲಿ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಸಿದ್ದರಾಮಯ್ಯ ವಿರುದ್ಧ ಸೋಮಣ್ಣ ಸ್ಪರ್ಧಿಸಿದ್ದಾಗ ಯಡಿಯೂರಪ್ಪ ಮೈಸೂರು ಭಾಗದಲ್ಲಿ ಪ್ರಭಾವೀ ಲಿಂಗಾಯತ ನಾಯಕನಾಗಿದ್ದರೂ ಭಾಷಣ...
- Advertisement -spot_img

Latest News

ನಿಮಗೂ ಅನುದಾನ ಸಿಗುತ್ತದೆ, ತಾಳ್ಮೆಯಿಂದಿರಿ : ಬಿಜೆಪಿ- ಜೆಡಿಎಸ್ ಶಾಸಕರಿಗೆ ಡಿಕೆಶಿ ಅಭಯ

ರಾಮನಗರ : ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಗಾಗಿ ಹೆಚ್ಚಿನ ಅನುದಾನದ ಬಳಕೆಯಿಂದ ಅಭಿವೃದ್ಧಿ ಕುಂಠಿತವಾಗಿತ್ತು. ಇದೇ ವಿಚಾರಕ್ಕೆ ರಾಜ್ಯ ಸರ್ಕಾರದ ವಿರುದ್ಧ ಎಲ್ಲ ಶಾಸಕರು ಆಕ್ರೋಶ ಹೊರಹಾಕಿದ್ದರು....
- Advertisement -spot_img