Tuesday, September 15, 2026

Adjustment Politics

ಅವರಿಬ್ಬರ ಮಕ್ಕಳಷ್ಟೇ ಬೆಳೀಬೇಕು ; ಬಿಎಸ್‌ವೈ, ಸಿದ್ದು ವಿರುದ್ಧ ಬೆಂಕಿಯುಗುಳಿದ ಯತ್ನಾಳ್  : ಸಿದ್ದರಾಮಯ್ಯ, ಯಡಿಯೂರಪ್ಪ ನಡುವೆ ಅಡ್ಜಸ್ಟ್‌ಮೆಂಟ್‌ ರಾಜಕೀಯ ಎಂದ ಫೈರ್‌ ಬ್ರ್ಯಾಂಡ್!

ಬೆಂಗಳೂರು : ಬಿಜೆಪಿಯಿಂದ ಉಚ್ಚಾಟಿತರಾಗಿರುವ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಇದೀಗ ಮತ್ತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಕಳೆದ ಅಸೆಂಬ್ಲಿ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಸಿದ್ದರಾಮಯ್ಯ ವಿರುದ್ಧ ಸೋಮಣ್ಣ ಸ್ಪರ್ಧಿಸಿದ್ದಾಗ ಯಡಿಯೂರಪ್ಪ ಮೈಸೂರು ಭಾಗದಲ್ಲಿ ಪ್ರಭಾವೀ ಲಿಂಗಾಯತ ನಾಯಕನಾಗಿದ್ದರೂ ಭಾಷಣ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img