Wednesday, September 17, 2025

admitted

ಜೇಮ್ಸ್ ಚಿತ್ರದ ನಿರ್ಮಾಪಕ ಕಿಶೋರ್ ಪತ್ತಿಕೊಂಡ ಆಸ್ಪತ್ರೆಗೆ ದಾಖಲು

ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ನಟನೆಯ ಜೇಮ್ಸ್ ಚಿತ್ರಕ್ಕೆ ಬಂಡವಾಳ ಹೂಡಿದ್ದ ನಿರ್ಮಾಪಕ ಕಿಶೋರ್ ಪತ್ತಿಕೊಂಡ ಅವರ ಆರೋಗ್ಯ ಸ್ಥಿತಿ ಗಂಭಿರವಾಗಿದ್ದು, ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯದ ಮಾಹಿತಿ ಪ್ರಕಾರ ನಿರ್ಮಾಪಕ ಕಿಶೋರ್ ಪತ್ತಿಕೊಂಡ ಅವರಿಗೆ ಹೈ ಬಿಪಿಯಿಂದ ಸ್ಟ್ರೋಕ್ ಹೊಡೆದಿದೆ ಎನ್ನಲಾಗುತ್ತಿದೆ. ತಕ್ಷಣವೇ ಅವರನ್ನು ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ...

ಪ್ರೀತಿ ನಿರಾಕರಿಸಿದ ಪ್ರೇಯಸಿ ಮೇಲೆ ಪಾಗಲ್ ಪ್ರೇಮಿಯಿಂದ ಮಾರಣಾಂತಿಕ ಹಲ್ಲೆ.!

https://www.youtube.com/watch?v=MpU5KG_-LFs ಮಂಡ್ಯ ನಗರದಲ್ಲಿ ಭಗ್ನ ಪ್ರೇಮಿಯಿಂದ ಪ್ರೇಯಸಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ. ಪ್ರೀತಿ ನಿರಾಕರಿಸಿದ ವಿದ್ಯಾರ್ಥಿನಿ ಮೇಲೆ ಪಾಗಲ್ ಪ್ರೇಮಿಯೊಬ್ಬ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಮಂಡ್ಯದ ಮೆಡಿಕಲ್ ಕಾಲೇಜು ಆವರಣದಲ್ಲಿ ನಡೆದಿದೆ. ಯರಹಳ್ಳಿ ಗ್ರಾಮದ ಸಂಪತ್ ಕುಮಾರ್ ಎಂಬಾತ ಅದೇ ಗ್ರಾಮದ ಪ್ಯಾರಾ ಮೆಡಿಕಲ್ ಮಾಡುತಿದ್ದ ವಿದ್ಯಾರ್ಥಿನಿಯನ್ನು ಪ್ರೀತಿಸುತ್ತಿದ್ದ. ಆದರೆ ಯುವತಿ ಪ್ರೀತಿಯನ್ನು ನಿರಾಕರಿಸಿದ್ದಕ್ಕೆ...

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅಸ್ವಸ್ಥ- ಏಮ್ಸ್ ಆಸ್ಪತ್ರೆಗೆ ದಾಖಲು..!

www.karnatakatv.net : ಉಸಿರಾಟದ ತೊಂದರೆ ಮತ್ತು ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ರವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನಿನ್ನೆಯಿಂದ ಜ್ವರದಿಂದ ಬಳಲುತ್ತಿದ್ದ ಮನಮೋಹನ್ ಸಿಂಗ್ ರವರನ್ನು ಇಂದು ದೆಹಲಿಯ ಏಮ್ಸ್ ಆಸ್ಪತ್ರೆಯ ಹೃದ್ರೋಗ ವಿಭಾಗದಲ್ಲಿ ದಾಖಲಿಸಲಾಗಿದೆ. ಏಪ್ರಿಲ್‌ನಲ್ಲಿ ಕೊವಿಡ್ ಸೋಂಕು ತಗುಲಿ ಮನಮೋಹನ್ ಸಿಂಗ್ ಏಮ್ಸ್ ಗೆ ದಾಖಲಾಗಿದ್ದರು. ಅಲ್ಲದೆ 2003ರಲ್ಲಿ...
- Advertisement -spot_img

Latest News

Spiritual: ಶುಭ ಸಮಾರಂಭದಲ್ಲಿ ಅಕ್ಷತೆ ಯಾಕೆ ಬಳಸುತ್ತಾರೆ..? ಇದರ ಮಹತ್ವವೇನು..?

Spiritual: ಮದುವೆ, ಮುಂಜಿ, ಗೃಹಪ್ರವೇಶ ಇತ್ಯಾದಿ ಕಾರ್ಯಕ್ರಮದಲ್ಲಿ ಅಕ್ಷತೆ ಕಾಳನ್ನುಬಳಸುತ್ತೇವೆ. ಹೀಗೆ ಅಕ್ಷತೆ ಮಾಡುವಾಗ, ಅದರಲ್ಲಿ ಅಕ್ಕಿ ಮತ್ತು ಕುಂಕುಮ ಬಳಸಲಾಗುತ್ತದೆ. ಹಾಗಾದ್ರೆ ಹಿಂದೂಗಳಲ್ಲಿ ಅಕ್ಷತೆಯ...
- Advertisement -spot_img