Friday, September 18, 2026

admitted to hospital

ಅನಾರೋಗ್ಯದಿಂದಾಗಿ ನಟ ಕಮಲ್ ಹಾಸನ್ ಚೆನ್ನೈನ ಆಸ್ಪತ್ರೆಗೆ ದಾಖಲು

ಚೆನ್ನೈ: ಅನಾರೋಗ್ಯದಿಂದಾಗಿ ನಟ ಕಮಲ್ ಹಾಸನ್ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ನಿನ್ನೆ ಶ್ರೀ ರಾಮಚಂದ್ರ ವೈದ್ಯಕೀಯ ಕೇಂದ್ರಕ್ಕೆ ದಾಖಲಿಸಲಾಗಿತ್ತು. ವರದಿಗಳ ಪ್ರಕಾರ ಅವರು ನಿಯಮಿತ ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಜ್ವರ ಕಾಣಿಸಿಕೊಂಡಿದ್ದರಿಂದ ವೈದ್ಯರು ಚಿಕಿತ್ಸೆ ನೀಡಿ ಎರಡು ದಿನ ವಿಶ್ರಾಂತಿ ಪಡೆಯಲು ಸೂಚಿಸಿದ್ದಾರೆ ಎನ್ನಲಾಗಿದೆ. ಇಂದು ನಟ ಕಮಲ್ ಹಾಸನ್ ಅವರನ್ನು...
- Advertisement -spot_img

Latest News

Political News: ಇದು ಮುಂಚಿನ ಕಾಂಗ್ರೆಸ್ ಅಲ್ಲ, ನಕಲಿ ಕಾಂಗ್ರೆಸ್: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್‌ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿರುವ...
- Advertisement -spot_img