Thursday, December 4, 2025

Advertising

ADVERTISEMENT :ಸೌತ್ ಮಂದಿಗೆ ನೋ ಎಂಟ್ರಿ ,ವಿವಾದಕ್ಕೆ ಕಾರಣವಾದ ಜಾಹೀರಾತು

ಸಾಮಾನ್ಯವಾಗಿ ಜಾಬ್ ಮಾಡ್ತಿರೋರು ನೌಕರಿ, ಲಿಂಕ್ಡಿನ್ ಸೇರಿದಂತೆ ಹವಾರು ಜಾಬ್ ಸರ್ಚ್ ಆ್ಯಪ್ ಗಳನ್ನ ಬಳಸ್ತಾರೆ. ಅದ್ರಲ್ಲಿ ದಿನನಿತ್ಯ ಸಾಕಷ್ಟು ಜಾಹಿರಾತುಗಳನ್ನ ಕೆಲಸಕ್ಕೆ ಸಂಬಂಧಪಟ್ಟಂತೆ ಬರ್ತಾನೆ ಇರ್ತಾವೆ. ಆದ್ರೆ ಇಲ್ಲೊಂದು ಜಾಹೀರಾತು ಭಾರಿ ವಿವಾದಕ್ಕೆ ಕಾರಣವಾಗಿದೆ. ಹೌದು ಜಾಬ್ ಸರ್ಚಿಂಗ್ ಆ್ಯಪ್ ಆಗಿರೋ ಲಿಂಕ್​ಡಿನ್ ನಲ್ಲಿ ನೋಯ್ಡಾದ ಒಂದು ಸಂಸ್ಥೆ ನೀಡಿರೋವಂತ ಜಾಹೀರಾತು ಸಾಕಷ್ಟು ವಿವಾದಕ್ಕೆ...

Corruption ಆರೋಪದ ಹಿನ್ನೆಲೆ ಬಿಬಿಎಂಪಿ ಕಚೇರಿಗಳ ಮೇಲೆ ಎಸಿಬಿ ದಾಳಿ..!

ಭ್ರಷ್ಟಾಚಾರದ (corruption) ಆರೋಪದ ಹಿನ್ನೆಲೆಯಲ್ಲಿ ಎಸಿಬಿ ಅಧಿಕಾರಿಗಳ (ACB officers) 8 ತಂಡಗಳು ಬಿಬಿಎಂಪಿ ಕಚೇರಿ (BBMP Office) ಮೇಲೆ ಇಂದು ದಾಳಿ ನಡೆಸಿದೆ. ಬಿಬಿಎಂಪಿಯ ಕೇಂದ್ರ ಕಚೇರಿ, ನಗರ ಯೋಜನೆ ಕೇಂದ್ರ ಕಛೇರಿ ಹಾಗೂ ಎಲ್ಲಾ 8 ವಲಯಗಳ ಮೇಲೆ ದಾಳಿ ನಡೆಸಿ, ತೀವ್ರ ಶೋಧಕಾರ್ಯ ನಡೆಸುತ್ತಿದ್ದು ಮಾಹಿತಿಯನ್ನು ಕಲೆ ಹಾಕುತ್ತಿದೆ. ರಾಜಕಾಲುವೆ,...
- Advertisement -spot_img

Latest News

ಶಾರೂಖ್ ಖಾನ್ ನೃತ್ಯಕ್ಕೆ ರೆಸ್ಪಾನ್ಸ್ ನೀಡಿದ ವಧು: ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್

Viral Video: ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್ ಆಗಿದ್ದು, ಈ ವೀಡಿಯೋ ನೋಡಿ ಶಾರುಖ್ ಫ್ಯಾನ್ಸ್ ಬೇಸರ ವ್ಯಕ್ತಪಡಿಸಿದ್ದಾರೆ. ವೀಡಿಯೋದಲ್ಲಿ ಅಂಥಾದ್ದೇನಿದೆ ಅಂತಾ ಕೇಳಿದ್ರೆ, ಶಾರುಖ್...
- Advertisement -spot_img