Friday, April 24, 2026

advertisment

KSRTC ವಿರುದ್ಧ ಪ್ರತಿಭಟನೆ : ತಂಬಾಕು ಜಾಹೀರಾತಿಗೆ ಧಿಕ್ಕಾರ!

ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳ ಮೇಲೆ ತಂಬಾಕು ಮತ್ತು ಪಾದರಕ್ಷೆಗಳ ಜಾಹೀರಾತು ಪ್ರಕಟಿಸಿರುವುದನ್ನು ಖಂಡಿಸಿ ಮಂಡ್ಯದಲ್ಲಿ ಮಂಡ್ಯ ರಕ್ಷಣಾ ವೇದಿಕೆ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕ್ರಮ KSRTC ನಿಗಮದ ನೈತಿಕ ಜವಾಬ್ದಾರಿಯನ್ನು ಪ್ರಶ್ನಿಸುವಂತಿದೆ ಎಂದು ಪ್ರತಿಭಟನಾಕಾರರು ಹೇಳಿದರು. ಮಂಡ್ಯ ರಕ್ಷಣಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಶಂಕರ್ ಬಾಬು ಅವರ ನೇತೃತ್ವದಲ್ಲಿ ನಗರದ...

Advertisement: ಆರೋ ಜಾಹಿರಾತಿನಲ್ಲಿ ನಿರ್ದೇಶಕನ ಪಾತ್ರದಲ್ಲಿ ಹೃತಿಕ್ ರೋಷನ್

ಸಿನಿಮಾಸುದ್ದಿ:  ಆರೋನ ಬ್ರ್ಯಾಂಡ್ ರಾಯಭಾರಿಯಾಗಿರುವ ಹೃತಿಕ್ ರೋಷನ್ ಅವರನ್ನು ಬ್ರ್ಯಾಂಡ್‌ನ ಇತ್ತೀಚಿನ ಜಾಹೀರಾತು ಚಿತ್ರದಲ್ಲಿ ನಿರ್ದೇಶಕರಾಗಿ ತೋರಿಸಲಾಗಿದೆ - ಇದು ಹೆಸರಾಂತ ಪ್ರೀಮಿಯಂ ಪುರುಷರ ಉಡುಪು ಬ್ರಾಂಡ್‌ಗೆ ಆಕರ್ಷಕವಾಗಿರುವ ಹೊಸ ಜಾಹೀರಾತು. ಹೊಸ 'ಎವೆರಿ ಸ್ಪೆಷಲ್ ಮೊಮೆಂಟ್ ಡಿಸರ್ವ್ಸ್ ಎ ಆರ್ರೋ' ಅಭಿಯಾನವು ಪುರುಷರಿಗೆ ಪ್ರತಿ ಸಂದರ್ಭ ಮತ್ತು ಮೈಲಿಗಲ್ಲು, ವೈಯಕ್ತಿಕ ಅಥವಾ ವೃತ್ತಿಪರವಾಗಿರಲಿ,...
- Advertisement -spot_img

Latest News

Hubli News: ರಾತ್ರೋರಾತ್ರಿ ಜಾನುವಾರು ಕಳ್ಳರ ಹಾವಳಿ ! ಸಿಸಿಟಿವಿಯಲ್ಲಿ ದೃಶ್ಯ ಸೆರೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿ ನಗರದಲ್ಲಿ ಜಾನುವಾರು ಕಳ್ಳರ ಹಾವಳಿ ಹೆಚ್ಚಾಗಿದೆ ಸೆಟಲ್ಮೆಂಟ್ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ದೊಡ್ಡ ಕಾರುಗಳನ್ನು ಬಳಸಿ ನಡುರಾತ್ರಿ ಸಮಯದಲ್ಲಿ ಜಾನುವಾರುಗಳನ್ನು...
- Advertisement -spot_img