Sunday, August 2, 2026

advertisment

KSRTC ವಿರುದ್ಧ ಪ್ರತಿಭಟನೆ : ತಂಬಾಕು ಜಾಹೀರಾತಿಗೆ ಧಿಕ್ಕಾರ!

ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳ ಮೇಲೆ ತಂಬಾಕು ಮತ್ತು ಪಾದರಕ್ಷೆಗಳ ಜಾಹೀರಾತು ಪ್ರಕಟಿಸಿರುವುದನ್ನು ಖಂಡಿಸಿ ಮಂಡ್ಯದಲ್ಲಿ ಮಂಡ್ಯ ರಕ್ಷಣಾ ವೇದಿಕೆ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕ್ರಮ KSRTC ನಿಗಮದ ನೈತಿಕ ಜವಾಬ್ದಾರಿಯನ್ನು ಪ್ರಶ್ನಿಸುವಂತಿದೆ ಎಂದು ಪ್ರತಿಭಟನಾಕಾರರು ಹೇಳಿದರು. ಮಂಡ್ಯ ರಕ್ಷಣಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಶಂಕರ್ ಬಾಬು ಅವರ ನೇತೃತ್ವದಲ್ಲಿ ನಗರದ...

Advertisement: ಆರೋ ಜಾಹಿರಾತಿನಲ್ಲಿ ನಿರ್ದೇಶಕನ ಪಾತ್ರದಲ್ಲಿ ಹೃತಿಕ್ ರೋಷನ್

ಸಿನಿಮಾಸುದ್ದಿ:  ಆರೋನ ಬ್ರ್ಯಾಂಡ್ ರಾಯಭಾರಿಯಾಗಿರುವ ಹೃತಿಕ್ ರೋಷನ್ ಅವರನ್ನು ಬ್ರ್ಯಾಂಡ್‌ನ ಇತ್ತೀಚಿನ ಜಾಹೀರಾತು ಚಿತ್ರದಲ್ಲಿ ನಿರ್ದೇಶಕರಾಗಿ ತೋರಿಸಲಾಗಿದೆ - ಇದು ಹೆಸರಾಂತ ಪ್ರೀಮಿಯಂ ಪುರುಷರ ಉಡುಪು ಬ್ರಾಂಡ್‌ಗೆ ಆಕರ್ಷಕವಾಗಿರುವ ಹೊಸ ಜಾಹೀರಾತು. ಹೊಸ 'ಎವೆರಿ ಸ್ಪೆಷಲ್ ಮೊಮೆಂಟ್ ಡಿಸರ್ವ್ಸ್ ಎ ಆರ್ರೋ' ಅಭಿಯಾನವು ಪುರುಷರಿಗೆ ಪ್ರತಿ ಸಂದರ್ಭ ಮತ್ತು ಮೈಲಿಗಲ್ಲು, ವೈಯಕ್ತಿಕ ಅಥವಾ ವೃತ್ತಿಪರವಾಗಿರಲಿ,...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img