Wednesday, April 16, 2025

advocate

ಹಾಡಹಗಲೇ ವಕೀಲನ ಭೀಕರ ಹತ್ಯೆ: ಬೆಚ್ಚಿ ಬಿದ್ದ ಜನತೆ!

Crime News: ಕಲಬುರಗಿ: ಹಾಡಹಗಲೇ ವಕೀಲರೊಬ್ಬರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಬಳಿಕ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಸಾಯಿ ಮಂದಿರದ ಬಳಿ ಇರುವ ಅಪಾರ್ಟ್ಮೆಂಟ್ ಬಳಿ ನಡೆದಿದೆ. ಹತ್ಯೆಯಾದ ವ್ಯಕ್ತಿಯನ್ನು ಈರಣ್ಣಗೌಡ ಪಾಟೀಲ (40) ವರ್ಷ ಎಂದು ಗುರುತಿಸಲಾಗಿದ್ದು, ಜಮೀನು ವಿವಾದಕ್ಕೆ ಸಂಬಂಧಿಸಿ ಸಂಬಂಧಿಕರಿಂದಲೇ ವಕೀಲ ಈರಣ್ಣನನ್ನು...

Hareesh Acharya : ಖ್ಯಾತ ವಕೀಲರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Manglore News: ಮಂಗಳೂರು: ನಗರದಲ್ಲಿ ಖ್ಯಾತ ನ್ಯಾಯವಾದಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ನಗರದ ವಕೀಲ ಬಿ. ಹರೀಶ್‌ ಆಚಾರ್ಯ ಅವರ ಮೃತದೇಹ ಭಾಗಶಃ ಕೊಳೆತ ಸ್ಥಿತಿಯಲ್ಲಿ ಮಂಗಳವಾರ ನಗರದ ಬಿಜೈ ಬಾರೆಬೈಲ್‌ ನ ಅವರ ಮನೆಯಲ್ಲಿ ಪತ್ತೆಯಾಗಿದೆ. ಹರೀಶ್‌ ಆಚಾರ್ಯ ಅವರು ಶುಕ್ರವಾರ ನ್ಯಾಯಾಲಯ ಕಲಾಪಕ್ಕೆ ಹಾಜರಾಗಿದ್ದರು. ಜು.9ರಿಂದ ಜು.11ರ ನಡುವೆ ಮನೆಯಲ್ಲಿರುವ ವೇಳೆ...

ಫೆ.11ರಂದು ರಾಷ್ಟ್ರೀಯ ಲೋಕ ಅದಾಲತ್: ನ್ಯಾ.ಎ.ಎಂ ನಳಿನಿಕುಮಾರಿ

Mandya News: ಮಂಡ್ಯ ನಗರ ಮತ್ತು ತಾಲ್ಲೂಕು ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಬಗೆಹರಿಸಲು ಫೆಬ್ರವರಿ 11 ರಂದು ವರ್ಷದ ಮೊದಲ ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗಿದೆ ಎಂದು ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎ.ಎಂ ನಳಿನಿಕುಮಾರಿ ಅವರು ತಿಳಿಸಿದರು. ನಗರದ ಜಿಲ್ಲಾ...

ಆಮ್ ಆದ್ಮಿ ಪಾರ್ಟಿಗೆ ವಕೀಲ್ ಜಗದೀಶ್ ಸೇರ್ಪಡೆ..!

www.karnatakatv.net : ಅಭಿವೃದ್ಧಿಪರ ಆಡಳಿತ ನೀಡಲು ವಿಫಲವಾಗಿರುವ ಹಾಗೂ ಸದಾ ಭ್ರಷ್ಟಾಚಾರದಲ್ಲಿ ಮುಳುಗಿರುವ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳಿಂದ ರಾಜ್ಯವನ್ನು ಕಾಪಾಡಲು ಆಮ್ ಆದ್ಮಿ ಪಾರ್ಟಿಯ ಅವಶ್ಯಕತೆ ರಾಜ್ಯಕ್ಕಿದೆ ಎಂದು ಖ್ಯಾತ ವಕೀಲ ಹಾಗೂ ಸಾಮಾಜಿಕ ಹೋರಾಟಗಾರ ಕೆ.ಎನ್.ಜಗದೀಶ್ ಮಹಾದೇವ್‌ರವರು ಹೇಳಿದರು. ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ನಡೆದ ಸಮಾರಂಭದಲ್ಲಿ ಆಮ್ ಆದ್ಮಿ ಪಾರ್ಟಿಗೆ ಸೇರ್ಪಡೆಗೊಂಡ ಬಳಿಕ...
- Advertisement -spot_img

Latest News

ಹುಬ್ಬಳ್ಳಿ ಕೇಸ್ ಆರೋಪಿ ಅಂತ್ಯಕ್ರಿಯೆ ಬಗ್ಗೆ ಹುಬ್ಬಳ್ಳಿ ಕಮಿಷನರ್ ಶಶಿಕುಮಾರ್ ರಿಯಾಕ್ಷನ್

Hubli News: ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಪೊಲೀಸ್ ಕಮಿಷನರ್ ಎನ್.ಸಶಿಕುಮಾರ್ ಮಾಧ್ಯಮದ ಜೊತೆ ಮಾತನಾಡಿದ್ದು, ಮೊನ್ನೆ ಅಶೋಕನಗರ ಠಾಣೆ ವ್ಯಾಪ್ತಿಯಲ್ಲಿ ಮಗುವಿನ ಹತ್ಯೆ ಆಗಿತ್ತು. ಆರೋಪಿ ತಪ್ಪಿಸಿಕೊಳ್ಳುವ...
- Advertisement -spot_img