Thursday, January 22, 2026

AE Suhas caught

ಶಾಲಾ ಕಾಮಗಾರಿ ಬಿಲ್‌ಗೆ ಲಂಚ ಬೇಡಿಕೆ, ಲೋಕಾಯುಕ್ತ ಬಲೆಗೆ ಇಂಜಿನಿಯರ್‌ಗಳು!

ಲಂಚ ಪಡೆಯುವಾಗ ತಿಪಟೂರು ಜಿಲ್ಲಾಪಂಚಾಯ್ತಿ ಇಬ್ಬರು ಇಂಜಿನಿಯರ್ ಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 47500 ರೂ ಲಂಚ ಪಡೆಯುವಾಗ ತಿಪಟೂರು AEE ಸ್ವಾಮಿ ಬಿ.ಸಿ, ಸಹಾಯಕ ಇಂಜಿನಿಯರ್ ಸುಹಾಸ್ ಮತ್ತು ಕಂಪ್ಯೂಟರ್ ಆಪರೇಟರ್ ಹರೀಶ್ ಸಿಕ್ಕಿಹಾಕಿಕೊಂಡಿದ್ದಾರೆ. ತಿಪಟೂರು ತಾಲ್ಲೂಕಿನ ಪಂಚಾಯತ್ ರಾಜ್ ಉಪವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಆಗಿ ಕೆಲಸನಿರ್ವಹಿಸುತ್ತಿದ್ದ ಸ್ವಾಮಿ ಬಿ.ಸಿ ರವರು ಹಾಗೂ...
- Advertisement -spot_img

Latest News

Spiritual: ಜಗನ್ನಾಥನ ಪರಮ ಭಕ್ತೆ ಕರಮಾಬಾಯಿಯ ಕಿಚಡಿ ಪ್ರಸಾದದ ಕಥೆ- ಭಾಗ 2

Spiritual: ಈ ಮುಂಚಿನ ಭಾಗದಲ್ಲಿ ನಾವು, ಜಗನ್ನಾಥನಿಗೆ ಕಿಚಡಿ ನೈವೇದ್ಯ ಮಾಡುವ ವೃದ್ಧೆಗೆ ಅರ್ಚಕರು ಸ್ನಾನ ಮಾಡಿ, ಶುಚಿತ್ವದಿಂದ ಇದ್ದು, ಬಳಿಕ ನೈವೇದ್ಯ ಮಾಡು ಎಂದು...
- Advertisement -spot_img