Wednesday, September 17, 2025

#affairs

ವಿಚ್ಚೇದನವಾದ ಯುವತಿಯನ್ನು ಗರ್ಭಿಣಿ ಮಾಡಿ ನಂತರ ಇಲ್ಲವಾಗಿಸಿದ

ಉತ್ತರಪ್ರದೇಶ: ಮದುವೆಯಾದವಳನ್ನೇ ಪ್ರೀತಿಸಿ ಗರ್ಭಿಣೆ ಮಾಡಿ  ಮದುವೆಯಾಗು ಎಂದಿದ್ದಕ್ಕೆ ಸ್ನೇಹಿತರ ಜೊತೆ ಸೇರಿ ಪ್ರೀತಿಸಿದಾಕೆಯನ್ನೆ ಕೊಲೆ ಮಾಡಿ ಶವವನ್ನು ಹೊಲದಲ್ಲಿ ಬಿಸಾಡಿ ಪರಾರಿಯಾದ ಘಟನೆ ಉತ್ತರಪ್ರದೇಶದ ಮೀರತ್ ಜಿಲ್ಲೆಯಲ್ಲಿ ನಡೆದಿದೆ.  2015ರಲ್ಲಿ ರಾಂಬಿರಿ ಎನ್ನುವ ಯುವತಿ ಉತ್ತರಪ್ರದೇಶದ ವಿನೋಧ ಎನ್ನುವ ಯುವಕನ ಜೊತೆ ಮದುವೆಯಾಗಿದ್ದಳು. ಒಂದು ವರ್ಷದ ನಂತರ ಸಂಸಾರದಲ್ಲಿ ಬಿರುಕು ಉಂಟಾಗಿ ವಿಚ್ಛೇಧನ ಪಡೆದುಕೊಂಡು...
- Advertisement -spot_img

Latest News

Spiritual: ಶುಭ ಸಮಾರಂಭದಲ್ಲಿ ಅಕ್ಷತೆ ಯಾಕೆ ಬಳಸುತ್ತಾರೆ..? ಇದರ ಮಹತ್ವವೇನು..?

Spiritual: ಮದುವೆ, ಮುಂಜಿ, ಗೃಹಪ್ರವೇಶ ಇತ್ಯಾದಿ ಕಾರ್ಯಕ್ರಮದಲ್ಲಿ ಅಕ್ಷತೆ ಕಾಳನ್ನುಬಳಸುತ್ತೇವೆ. ಹೀಗೆ ಅಕ್ಷತೆ ಮಾಡುವಾಗ, ಅದರಲ್ಲಿ ಅಕ್ಕಿ ಮತ್ತು ಕುಂಕುಮ ಬಳಸಲಾಗುತ್ತದೆ. ಹಾಗಾದ್ರೆ ಹಿಂದೂಗಳಲ್ಲಿ ಅಕ್ಷತೆಯ...
- Advertisement -spot_img