Monday, December 22, 2025

Afganistan

New Delhi : ‘ಹ*ತ್ಯಾ’ಚಾರಿಗಳಿಗೆ ಕಾನೂನಿನ ಬಿಗಿ ಕುಣಿಕೆ! ಯಾವ ದೇಶದಲ್ಲಿ ಏನು ಶಿಕ್ಷೆ?

ನವದೆಹಲಿ: ಕೋಲ್ಕತ್ತಾದ ಆರ್.ಜಿ ಕಾರ್ ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆ ಮೇಲೆ ಅತ್ಯಾಚಾರ ಮತ್ತು ಕೊಲೆ ನಡೆದ ಬಳಿಕ ಅತ್ಯಾಚಾರಿಗಳ ವಿರುದ್ಧ ಕಠಿಣ ಕಾನೂನು ಜಾರಿ ಮಾಡುವಂತೆ ದೇಶದೆಲ್ಲೆಡೆ ಆಗ್ರಹಗಳು ಹೆಚ್ಚಾಗುತ್ತಿವೆ. ಈ ನಡುವೆ ಅತ್ಯಾಚಾರ ಪ್ರಕರಣ ಅಪರಾಧಿಗಳಿಗೆ 10 ದಿನದೊಳಗೆ ಮರಣದಂಡನೆ ಶಿಕ್ಷೆ ವಿಧಿಸುವ ಮಸೂದೆಯನ್ನು ಮಂಡಿಸಲು ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್...

ಮಾಜಿ ಸಚಿವರೀಗ ಪಿಜ್ಜಾ ಡೆಲಿವರಿ ಬಾಯ್..!

www.karnatakatv.net : ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳ ಅಟ್ಟಹಾಸಕ್ಕೆ ನಲುಗಿ ಜೀವ ಉಳಿಸಿಕೊಂಡ್ರೆ ಸಾಕು ಅಂತ ಬಹುತೇಕ ಅಫ್ಘನ್ನರು ದೇಶ ತೊರೆದಿದ್ದಾರೆ. ಜೀವ ಇದ್ರೇನೆ ಜೀವನ ಅಂತ ಅರಿತ ಲಕ್ಷಾಂತರ ಮಂದಿ ಆಫ್ಘನ್ನರು ಬೇರೆ ಬೇರೆ ದೇಶಗಳಿಗೆ ತೆರಳಿ ಪ್ರಾಣ ಉಳಿಸಿಕೊಂಡಿದ್ದಾರೆ. ಇಂತಹದ್ರಲ್ಲಿ ಅಫ್ಘಾನಿಸ್ತಾನದ ಮಾಜಿ ಸಚಿವರೊಬ್ಬರು ಜೀವನ ನಡೆಸೋದಕ್ಕಾಗಿ ಪಿಜ್ಜಾ ಡೆಲಿವರಿ ಬಾಯ್ ಆಗಿ ಕೆಲಸ...
- Advertisement -spot_img

Latest News

ಗ್ರಾಮ ಅಭಿವೃದ್ಧಿ ಸಭೆಯಲ್ಲಿ ಶಾಸಕರ ತೀವ್ರ ಅಸಮಾಧಾನ!

ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...
- Advertisement -spot_img