ಇಸ್ಲಾಮಾಬಾದ್: ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಅಫ್ಘಾನಿಸ್ತಾನಕ್ಕೆ ನೇರ ಎಚ್ಚರಿಕೆ ನೀಡಿದ್ದಾರೆ. ಇಸ್ತಾನ್ಬುಲ್ನಲ್ಲಿ ನಡೆಯುತ್ತಿರುವ ಶಾಂತಿ ಮಾತುಕತೆ ವಿಫಲವಾದರೆ, ಪಾಕಿಸ್ತಾನ ಅಫ್ಘಾನಿಸ್ತಾನದ ವಿರುದ್ಧ ಬಹಿರಂಗ ಯುದ್ಧಕ್ಕೆ ಇಳಿಯುವುದು ಅನಿವಾರ್ಯ ಎಂದು ಹೇಳಿದ್ದಾರೆ. ಮಾತುಕತೆಗಳು ಯಶಸ್ವಿಯಾಗದಿದ್ದರೆ, ಪಾಕಿಸ್ತಾನಕ್ಕೆ ಅಫ್ಘಾನಿಸ್ತಾನದೊಂದಿಗೆ ಸಂಘರ್ಷವನ್ನು ತಪ್ಪಿಸುವ ಆಯ್ಕೆ ಉಳಿಯುವುದಿಲ್ಲ.
ನಾವು ಶಾಂತಿ ಬಯಸುತ್ತೇವೆ. ಆದರೆ ನಮ್ಮ ಭದ್ರತೆಗೆ ಧಕ್ಕೆಯಾದರೆ ಪ್ರತಿಕ್ರಿಯೆ...
ಪಾಕಿಸ್ತಾನ: ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನಗಳ ನಡುವಿನ ಗಡಿ ಬಂದ್ ಪರಿಣಾಮವಾಗಿ ತರಕಾರಿಗಳು ಹಾಗೂ ಹಣ್ಣುಗಳ ಬೆಲೆ ಗಗನಕ್ಕೇರಿವೆ. ವಿಶೇಷವಾಗಿ, ಟೊಮೇಟೊ ಬೆಲೆಗಳು ಕಳೆದ ಕೆಲವು ವಾರಗಳಲ್ಲಿ ಶೇ.400ರಷ್ಟು ಏರಿಕೆ ಕಂಡು, ದೇಶದ ಮಾರುಕಟ್ಟೆಗಳಲ್ಲಿ ತೀವ್ರ ಬೆಲೆ ಏರಿಕೆಯನ್ನು ಉಂಟುಮಾಡಿವೆ.
ವರದಿಯ ಪ್ರಕಾರ, ಪಾಕಿಸ್ತಾನ ಮಾರುಕಟ್ಟೆಯಲ್ಲಿ ಟೊಮೆಟೊ ಪ್ರತಿ ಕಿಲೋಗ್ರಾಂಗೆ ಪಾಕಿಸ್ತಾನದಲ್ಲಿ 600ರ ಬೆಲೆಯಲ್ಲಿ ಮಾರಾಟ ಮಾಡಲಾಗುತ್ತಿದೆ....
ವಿಮಾನದ ಲ್ಯಾಂಡಿಂಗ್ ಗೇರ್ನಲ್ಲಿ ಅಡಗಿ ಕುಳಿತ ಬಾಲಕನೊಬ್ಬ, ಅಫ್ಘಾನಿಸ್ತಾನದಿಂದ ಭಾರತಕ್ಕೆ ಬಂದಿದ್ದಾನೆ. ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಾಗ, ಘಟನೆ ಬೆಳಕಿಗೆ ಬಂದಿದೆ. ಬಳಿಕ ಅದೇ ವಿಮಾನದಲ್ಲಿ ಬಾಲಕನನ್ನು ವಾಪಸ್ ಕಳಿಸಲಾಗಿದೆ.
ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ದಾಳಿ ವೇಳೆ ಹಲವರು, ಅಮೆರಿಕ ಯುದ್ಧ ವಿಮಾನದ ರೆಕ್ಕೆ ಮೇಲೆ ಸಿಕ್ಕ ಸಿಕ್ಕ ಕಡೆ ಕುಳಿತಿದ್ದರು. ವಿಮಾನ ಮೇಲಕ್ಕೆ...
ಇಸ್ಲಾಮಾಬಾದ್: ಅಫ್ಘಾನಿಸ್ತಾನ (Afghanistan)ದಲ್ಲಿ ದಿನಕ್ಕೊಂದು ಕಾನೂನನ್ನು ಜಾರಿಗೆ ತರುತ್ತಿರುವ ತಾಲಿಬಾನ್ ಇದೀಗ ಹೆಣ್ಣುಮಕ್ಕಳು ಸಾರ್ವಜನಿಕವಾಗಿ ತಮ್ಮ ಮುಖ ತೋರಿಸುವುದು, ಜೋರಾಗಿ ಮಾತನಾಡುವುದು ಮತ್ತು ಹಾಡು, ಕವಿತೆಗಳನ್ನು ಹೇಳುವುದನ್ನು ನಿಷೇಧಿಸಿದೆ. ತಾಲಿಬಾನ್ ನಾಯಕ ಹಿಬತುಲ್ಲಾ ಅಖುಂಡ್ಜಾದಾ (Hibatullah Akhundzada) ಈ ಹೊಸ ಕಾನೂನನ್ನು ಅನುಮೋದಿಸಿದ್ದು, ತಾಲಿಬಾನ್ ಸಚಿವಾಲಯ (Taliban's Justice Ministry) ಇದನ್ನು ಸಾರ್ವಜನಿಕವಾಗಿ ಪ್ರಕಟಿಸಲಾಗಿದೆ.
https://youtu.be/5H-xWjzbsJQ?si=xHhVGm5yabn-qOyn
ತಾಲಿಬಾನ್ನ...
ಭಾರೀ ಕುತೂಹಲ ಮೂಡಿಸಿದ್ದ ಹಾಗೂ ಅಭಿಮಾನಿಗಳ ಉಸಿರು ಬಿಗಿ ಹಿಡಿಯುವಂತೆ ಮಾಡಿದ್ದ ಬಾಂಗ್ಲಾದೇಶ ವಿರುದ್ಧದ ಟಿ20 ವಿಶ್ವಕಪ್ ಸೂಪರ್ 8 ಪಂದ್ಯದಲ್ಲಿ ಅಫ್ಘಾನಿಸ್ತಾನ 8 ರನ್ಗಳ ರೋಚಕ ಗೆಲುವು ಸಾಧಿಸಿದೆ. ಇದರೊಂದಿಗೆ ಮೊದಲ ಬಾರಿಗೆ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸೆಮಿಫೈನಲ್ ಪ್ರವೇಶಿಸಿದೆ.
ಕಿಂಗ್ಸ್ಟನ್ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ್ದ ಆಫ್ಘನ್, 20...
https://www.youtube.com/watch?v=XEgsRh7OPdw&t=422s
ಹೊಸದಿಲ್ಲಿ:2023ರ ಎಎಫ್ಸಿ ಏಷ್ಯನ್ ಕಪ್ ಫೈನಲ್ ಗೆ ಭಾರತ ಫುಟ್ಬಾಲ್ ತಂಡ ಅರ್ಹತೆ ಪಡೆದಿದೆ. ಉಪಖಂಡದ ಸ್ಪರ್ಧೆಯಲ್ಲಿ ಭಾರತ ಐದನೆ ಬಾರಿಗೆ ಅಂತಿಮ ಸುತ್ತಿದೆ ಲಗ್ಗೆ ಹಾಕಿದೆ.
ಜೂ.17ರಂದು ಕೋಲ್ಕತ್ತಾದದಲ್ಲಿ ನಡೆಯಲಿರುವ ಫೈನಲ್ ನಲ್ಲಿ ಭಾರತ ಹಾಂಗ್ ಕಾಂಗ್ ವಿರುದ್ಧ ಆಡಲಿದೆ.
ಡಿ ಗುಂಪಿನಲ್ಲಿ ಆಡುತ್ತಿರುವ ಭಾರತ ಅಂಕಪಟ್ಟಿಯಲ್ಲಿ 6 ಅಂಕಗಳೊಂದಿಗೆ ಎರಡನೆ ಸ್ಥಾನ ಪಡೆದಿದೆ. ಬಿ...
www.karnatakatv.net :ಅಫ್ಘಾನಿಸ್ತಾನದಲ್ಲಿ ಆಡಳಿತ ನಡೆಸ್ತಿರೋ ತಾಲಿಬಾನಿಗಳು ಇದೀಗ ಐಪಿಎಲ್ ಗೆ ನಿಷೇಧ ಹೇರಿದ್ದಾರೆ. ಕೆಲದಿನಗಳ ಹಿಂದೆ ಮಹಿಳಾ ಕ್ರಿಕೆಟ್ ನಿಷೇಧಿಸಿದ್ದ ತಾಲಿಬಾನ್ ಈ ಬಾರಿ ಆಫ್ಘಾನಿಸ್ತಾನದಲ್ಲಿ ಐಪಿಎಲ್ ಪ್ರಸಾರ ಮಾಡಬಾರದು ಅಂತ ಆದೇಶ ಹೊರಡಿಸಿದೆ. ಐಪಿಎಲ್ ಇಸ್ಲಾಂ ವಿರೋಧಿಯಾಗಿದೆ. ಟೂರ್ನಿ ವೇಳೆ ಮಹಿಳೆಯರು ತುಂಡುಬಟ್ಟೆ ತೊಟ್ಟು ನೃತ್ಯ ಮಾಡ್ತಾರೆ ಅಲ್ಲದೆ ಐಪಿಎಲ್ ನಲ್ಲಿ ಮಹಿಳೆಯರು...
www.karnatakatv.net :ಅಫ್ಘಾನಿಸ್ತಾನವನ್ನ ತನ್ನ ಕಪಿಮುಷ್ಟಿಯಲ್ಲಿಟ್ಟುಕೊಂಡಿರೋ ತಾಲಿಬಾನಿಗರಿಗೆ ಇದೀಗ ಆರ್ಥಿಕ ಮುಗ್ಗಟ್ಟು ಎದುರಾಗಿದೆ.
ವಿವಿಧ ಯೋಜನೆಗಳಡಿ ವಿಶ್ವಬ್ಯಾಂಕ್ ನಿಂದ ಮಂಜೂರಾಗಿದ್ದ ಹಣವನ್ನ ವಾಪಸ್ ತಗೆದುಕೊಳ್ಳಲಾಗಿದೆ. ಉಗ್ರರ ಹಿಡಿತದಿಂದಾಗಿ ದೇಶದ ಸಮಗ್ರ ಅಭಿವೃದ್ಧಿ ಮತ್ತು ಪ್ರಮುಖವಾಗಿ ಮಹಿಳೆಯರ ಆಶೋತ್ತರಗಳಿಗೆ ಧಕ್ಕೆಯಾಗ್ತಿರೋ ಅಂಶವನ್ನು ಸೂಕ್ಷ್ಮವಾಗಿ ಗಮನಿಸ್ತಿರೋ ವಿಶ್ವ ಬ್ಯಾಂಕ್ ಈ ಕ್ರಮ ಕೈಗೊಂಡಿದೆ.
ತಾಲಿಬಾನಿಗರ ದಾಳಿ ಹಿನ್ನೆಲೆಯಲ್ಲಿ ಈಗಾಗಲೇ ಅಂತಾರಾಷ್ಟ್ರೀಯ ವಿತ್ತೀಯ...
www.karnatakatv.net: ಅಫ್ಘಾನಿಸ್ತಾನವನ್ನು ಶತಾಯಗತಾಯ ವಶಕ್ಕೆ ಪಡೆಯಲೇಬೇಕು ಅಂತ ಟೊಂಕ ಕಟ್ಟಿ ನಿಂತಿರೋ ತಾಲಿಬಾನಿ ಉಗ್ರರು ತಮ್ಮ ಅಟ್ಟಹಾಸ ಮುಂದುವರಿಸಿದ್ದಾರೆ. ತಮ್ಮದೇ ರಾವಣ ರಾಜ್ಯ ಸ್ಥಾಪನೆಗೆ ಮುಂದಾಗಿರೋ ತಾಲೀಬಾನಿಗಳ ಕ್ರೌರ್ಯಕ್ಕೆ ಕೊನೆಯೇ ಇಲ್ಲದಂತಾಗಿದೆ.
ಅಫ್ಘಾನ್ ನಾಗರೀಕರು ಮತ್ತು ವಲಸಿಗರನ್ನು ಒಕ್ಕಲೆಬ್ಬಿಸಿ, ಕ್ರೌರ್ಯ ಮೆರೆಯುತ್ತಿರೋ ಉಗ್ರರು ಇದೀಗ ಪಂಜ್ ಶೀರ್ ಕಣಿವೆಯತ್ತ ಲಗ್ಗೆಯಿಟ್ಟಿದ್ದಾರೆ. ತಾಲಿಬಾನಿಗಳ ನಿಗ್ರಹಕ್ಕೆ ಇದಾಗಲೇ ಅಫ್ಘಾನಿಸ್ತಾನದಲ್ಲಿ...