Monday, April 21, 2025

Afghanistan

Taliban New Rules: ಹೆಣ್ಮಕ್ಕಳು ಜೋರಾಗಿ ಮಾತನಾಡುವಂತಿಲ್ಲ.. ಹಾಡು ಹಾಡುವಂತಿಲ್ಲ: ತಾಲಿಬಾನ್​ ಹೊಸ ಕಾನೂನು

ಇಸ್ಲಾಮಾಬಾದ್: ಅಫ್ಘಾನಿಸ್ತಾನ (Afghanistan)ದಲ್ಲಿ ದಿನಕ್ಕೊಂದು ಕಾನೂನನ್ನು ಜಾರಿಗೆ ತರುತ್ತಿರುವ ತಾಲಿಬಾನ್ ಇದೀಗ ಹೆಣ್ಣುಮಕ್ಕಳು ಸಾರ್ವಜನಿಕವಾಗಿ ತಮ್ಮ ಮುಖ ತೋರಿಸುವುದು, ಜೋರಾಗಿ ಮಾತನಾಡುವುದು ಮತ್ತು ಹಾಡು, ಕವಿತೆಗಳನ್ನು ಹೇಳುವುದನ್ನು ನಿಷೇಧಿಸಿದೆ. ತಾಲಿಬಾನ್ ನಾಯಕ ಹಿಬತುಲ್ಲಾ ಅಖುಂಡ್ಜಾದಾ (Hibatullah Akhundzada) ಈ ಹೊಸ ಕಾನೂನನ್ನು ಅನುಮೋದಿಸಿದ್ದು, ತಾಲಿಬಾನ್ ಸಚಿವಾಲಯ (Taliban's Justice Ministry) ಇದನ್ನು ಸಾರ್ವಜನಿಕವಾಗಿ ಪ್ರಕಟಿಸಲಾಗಿದೆ. https://youtu.be/5H-xWjzbsJQ?si=xHhVGm5yabn-qOyn   ತಾಲಿಬಾನ್​ನ...

T20 WORLD CUP: ಅಫ್ಘಾನಿಸ್ತಾನ ಸೆಮಿಫೈನಲ್​ಗೆ- ಭಾರತಕ್ಕೆ ಯಾರು ಎದುರಾಳಿ?

ಭಾರೀ ಕುತೂಹಲ ಮೂಡಿಸಿದ್ದ ಹಾಗೂ ಅಭಿಮಾನಿಗಳ ಉಸಿರು ಬಿಗಿ ಹಿಡಿಯುವಂತೆ ಮಾಡಿದ್ದ ಬಾಂಗ್ಲಾದೇಶ ವಿರುದ್ಧದ ಟಿ20 ವಿಶ್ವಕಪ್​ ಸೂಪರ್ 8 ಪಂದ್ಯದಲ್ಲಿ ಅಫ್ಘಾನಿಸ್ತಾನ 8 ರನ್​ಗಳ ರೋಚಕ ಗೆಲುವು ಸಾಧಿಸಿದೆ. ಇದರೊಂದಿಗೆ ಮೊದಲ ಬಾರಿಗೆ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸೆಮಿಫೈನಲ್ ಪ್ರವೇಶಿಸಿದೆ. ಕಿಂಗ್​ಸ್ಟನ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ್ದ ಆಫ್ಘನ್, 20...

ಎಎಫ್ಸಿ ಏಷ್ಯನ್ ಫುಟ್ಬಾಲ್ ಕಪ್ ಐದನೆ ಬಾರಿ ಫೈನಲ್ ತಲುಪಿದ ಭಾರತ

https://www.youtube.com/watch?v=XEgsRh7OPdw&t=422s ಹೊಸದಿಲ್ಲಿ:2023ರ ಎಎಫ್ಸಿ ಏಷ್ಯನ್ ಕಪ್ ಫೈನಲ್ ಗೆ ಭಾರತ ಫುಟ್ಬಾಲ್ ತಂಡ ಅರ್ಹತೆ ಪಡೆದಿದೆ. ಉಪಖಂಡದ ಸ್ಪರ್ಧೆಯಲ್ಲಿ ಭಾರತ ಐದನೆ ಬಾರಿಗೆ ಅಂತಿಮ ಸುತ್ತಿದೆ ಲಗ್ಗೆ ಹಾಕಿದೆ. ಜೂ.17ರಂದು ಕೋಲ್ಕತ್ತಾದದಲ್ಲಿ ನಡೆಯಲಿರುವ ಫೈನಲ್ ನಲ್ಲಿ ಭಾರತ ಹಾಂಗ್ ಕಾಂಗ್ ವಿರುದ್ಧ ಆಡಲಿದೆ. ಡಿ ಗುಂಪಿನಲ್ಲಿ ಆಡುತ್ತಿರುವ ಭಾರತ ಅಂಕಪಟ್ಟಿಯಲ್ಲಿ 6 ಅಂಕಗಳೊಂದಿಗೆ ಎರಡನೆ ಸ್ಥಾನ ಪಡೆದಿದೆ. ಬಿ...

ಐಪಿಎಲ್ ಗೆ ತಾಲಿಬಾನ್ ನಿಷೇಧ..!

www.karnatakatv.net :ಅಫ್ಘಾನಿಸ್ತಾನದಲ್ಲಿ ಆಡಳಿತ ನಡೆಸ್ತಿರೋ ತಾಲಿಬಾನಿಗಳು ಇದೀಗ ಐಪಿಎಲ್ ಗೆ ನಿಷೇಧ ಹೇರಿದ್ದಾರೆ. ಕೆಲದಿನಗಳ ಹಿಂದೆ ಮಹಿಳಾ ಕ್ರಿಕೆಟ್ ನಿಷೇಧಿಸಿದ್ದ ತಾಲಿಬಾನ್ ಈ ಬಾರಿ ಆಫ್ಘಾನಿಸ್ತಾನದಲ್ಲಿ  ಐಪಿಎಲ್  ಪ್ರಸಾರ ಮಾಡಬಾರದು ಅಂತ ಆದೇಶ ಹೊರಡಿಸಿದೆ. ಐಪಿಎಲ್ ಇಸ್ಲಾಂ ವಿರೋಧಿಯಾಗಿದೆ. ಟೂರ್ನಿ ವೇಳೆ ಮಹಿಳೆಯರು ತುಂಡುಬಟ್ಟೆ ತೊಟ್ಟು ನೃತ್ಯ ಮಾಡ್ತಾರೆ ಅಲ್ಲದೆ ಐಪಿಎಲ್ ನಲ್ಲಿ ಮಹಿಳೆಯರು...

ತಾಲಿಬಾನಿಗರಿಗೆ ಆರ್ಥಿಕ ದಿಗ್ಬಂಧನ..!

www.karnatakatv.net :ಅಫ್ಘಾನಿಸ್ತಾನವನ್ನ ತನ್ನ ಕಪಿಮುಷ್ಟಿಯಲ್ಲಿಟ್ಟುಕೊಂಡಿರೋ ತಾಲಿಬಾನಿಗರಿಗೆ ಇದೀಗ ಆರ್ಥಿಕ ಮುಗ್ಗಟ್ಟು ಎದುರಾಗಿದೆ. ವಿವಿಧ ಯೋಜನೆಗಳಡಿ ವಿಶ್ವಬ್ಯಾಂಕ್ ನಿಂದ ಮಂಜೂರಾಗಿದ್ದ ಹಣವನ್ನ ವಾಪಸ್ ತಗೆದುಕೊಳ್ಳಲಾಗಿದೆ. ಉಗ್ರರ ಹಿಡಿತದಿಂದಾಗಿ ದೇಶದ ಸಮಗ್ರ ಅಭಿವೃದ್ಧಿ ಮತ್ತು ಪ್ರಮುಖವಾಗಿ ಮಹಿಳೆಯರ ಆಶೋತ್ತರಗಳಿಗೆ ಧಕ್ಕೆಯಾಗ್ತಿರೋ ಅಂಶವನ್ನು ಸೂಕ್ಷ್ಮವಾಗಿ ಗಮನಿಸ್ತಿರೋ  ವಿಶ್ವ ಬ್ಯಾಂಕ್ ಈ ಕ್ರಮ ಕೈಗೊಂಡಿದೆ. ತಾಲಿಬಾನಿಗರ ದಾಳಿ ಹಿನ್ನೆಲೆಯಲ್ಲಿ ಈಗಾಗಲೇ ಅಂತಾರಾಷ್ಟ್ರೀಯ ವಿತ್ತೀಯ...

ತಾಲಿಬಾನಿಗಳ ಕ್ರೌರ್ಯಕ್ಕೆ ಕೊನೆ

www.karnatakatv.net: ಅಫ್ಘಾನಿಸ್ತಾನವನ್ನು ಶತಾಯಗತಾಯ ವಶಕ್ಕೆ ಪಡೆಯಲೇಬೇಕು ಅಂತ ಟೊಂಕ ಕಟ್ಟಿ ನಿಂತಿರೋ ತಾಲಿಬಾನಿ ಉಗ್ರರು ತಮ್ಮ ಅಟ್ಟಹಾಸ ಮುಂದುವರಿಸಿದ್ದಾರೆ. ತಮ್ಮದೇ ರಾವಣ ರಾಜ್ಯ ಸ್ಥಾಪನೆಗೆ ಮುಂದಾಗಿರೋ ತಾಲೀಬಾನಿಗಳ ಕ್ರೌರ್ಯಕ್ಕೆ ಕೊನೆಯೇ ಇಲ್ಲದಂತಾಗಿದೆ. ಅಫ್ಘಾನ್ ನಾಗರೀಕರು ಮತ್ತು ವಲಸಿಗರನ್ನು ಒಕ್ಕಲೆಬ್ಬಿಸಿ, ಕ್ರೌರ್ಯ ಮೆರೆಯುತ್ತಿರೋ ಉಗ್ರರು ಇದೀಗ ಪಂಜ್ ಶೀರ್ ಕಣಿವೆಯತ್ತ ಲಗ್ಗೆಯಿಟ್ಟಿದ್ದಾರೆ. ತಾಲಿಬಾನಿಗಳ ನಿಗ್ರಹಕ್ಕೆ ಇದಾಗಲೇ ಅಫ್ಘಾನಿಸ್ತಾನದಲ್ಲಿ...
- Advertisement -spot_img

Latest News

ನನ್ನಂತ ನೂರಾರು ಶಿವಕುಮಾರ್‌ಗಳು ನಿಮ್ಮನ್ನ ರಕ್ಷಿಸುತ್ತೇವೆ : ಧರ್ಮಾಧಿಕಾರಿಗಳಿಗೆ ಡಿಕೆಶಿ ಪ್ರಾಮಿಸ್..!

  ಮಂಗಳೂರು : ವೀರೇಂದ್ರ ಹೆಗ್ಗಡೆಯವರು ಧಾರ್ಮಿಕ, ಶೈಕ್ಷಣಿಕ, ಆರೋಗ್ಯ ಮುಂತಾದ ಕ್ಷೇತ್ರಗಳಿಗೆ ಅನನ್ಯವಾದ ಕೊಡುಗೆಯನ್ನು ನೀಡಿದ್ದಾರೆ. ಚತುರ್ವಿಧದಾನ ಪರಂಪರೆಯಿಂದ ಈ ದೇವಸ್ಥಾನ ಹೆಸರುವಾಸಿಯಾಗಿದೆ. ಮರಕ್ಕೆ ಬೇರಿದ್ದ...
- Advertisement -spot_img